AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಟ್ಟುಸಿರುಬಿಟ್ಟ ಮುರುಘಾ ಮಠದ ಸಿಬ್ಬಂದಿ: ಕಳಂಕಿತ ಆರೋಪಿ ಮುರುಘಾ ಶ್ರೀ ಸಹಿ ಹಾಕಲು ಕೋರ್ಟ್ ಅನುಮತಿ -ಕಂಡೀಷನ್ಸ್ ಅಪ್ಲೈ

ಡಾ. ಶಿವಮೂರ್ತಿ ಮುರುಘಾ ಶರಣರು ಅಕ್ಟೋಬರ್ ತಿಂಗಳ ಚೆಕ್​ಗಳಿಗೆ ಸಹಿ ಹಾಕಲು ಷರತ್ತುಬದ್ಧ ಅನುಮತಿ ನೀಡಿದೆ. ಹಾಗಾಗಿ ಮಠದ 3 ಸಾವಿರ ಸಿಬ್ಬಂದಿ ಸದ್ಯಕ್ಕೆ ನಿಟ್ಟುಸಿರುಬಿಟ್ಟಿದ್ದಾರೆ.

ನಿಟ್ಟುಸಿರುಬಿಟ್ಟ ಮುರುಘಾ ಮಠದ ಸಿಬ್ಬಂದಿ: ಕಳಂಕಿತ ಆರೋಪಿ ಮುರುಘಾ ಶ್ರೀ ಸಹಿ ಹಾಕಲು ಕೋರ್ಟ್ ಅನುಮತಿ -ಕಂಡೀಷನ್ಸ್ ಅಪ್ಲೈ
ಮುರಘಾ ಮಠ ಸ್ವಾಮಿಜಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Sep 30, 2022 | 2:31 PM

ಬೆಂಗಳೂರು: ಚಿತ್ರದುರ್ಗ ಮರುಘಾ ಮಠದ ಸಿಬ್ಬಂದಿಗೆ ನವರಾತ್ರಿ ಹಬ್ಬಕ್ಕೆ ರಾಜ್ಯ ಹೈಕೋರ್ಟ್​ ಸಿಹಿ ಸುದ್ದಿ ನೀಡಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಹೊತ್ತು ಜೈಲುಪಾಲಾಗಿರುವ ಮಠದ (Chitradurga Murugarajendra Mutt) ಡಾ. ಶಿವಮೂರ್ತಿ ಮುರುಘಾ ಶರಣರು (Shivamurthy Muruga Sharanaru) ಅಕ್ಟೋಬರ್ ತಿಂಗಳ ಚೆಕ್​ಗಳಿಗೆ ಸಹಿ ಹಾಕಲು ಷರತ್ತುಬದ್ಧ ಅನುಮತಿ ನೀಡಿದೆ. ಹಾಗಾಗಿ ಮಠದ 3 ಸಾವಿರ ಸಿಬ್ಬಂದಿ ಸದ್ಯಕ್ಕೆ ನಿಟ್ಟುಸಿರುಬಿಟ್ಟಿದ್ದಾರೆ.

ಸಹಿ ಪ್ರಕ್ರಿಯೆಗೆ ಕಂಡೀಷನ್ಸ್​ ಹಾಕಿದ ಕೋರ್ಟ್​:

ವೇತನಕ್ಕೆ ಸಂಬಂಧಿಸಿದ ಚೆಕ್​ಗಳಿಗೆ ಮಾತ್ರ ಸಹಿ ಹಾಕಬೇಕು. ಸಹಿ ಪಡೆಯಲು ಚಿತ್ರದುರ್ಗ ಸೆಂಟ್ರಲ್​ ಜೈಲಿನ ಅಧಿಕಾರಿಗಳು ಸಂಬಂಧಪಟ್ಟವರಿಗೆ ಅನುಮತಿ ನೀಡಬೇಕು. ಸಹಿ ವೇಳೆ ತನಿಖಾಧಿಕಾರಿ, ಜೈಲು ಅಧೀಕ್ಷಕರು ಉಪಸ್ಥಿತರಿರಬೇಕು. ಅಕ್ಟೋಬರ್ ತಿಂಗಳಿಗೆ ಮಾತ್ರ ಈ ಆದೇಶ ಅನ್ವಯ. ವೇತನವಿಲ್ಲದೆ ವಿದ್ಯಾಪೀಠದ ಸಿಬ್ಬಂದಿ ಉಪವಾಸ ಇರಬಾರದು ಎಂದು ಮಾನವೀಯ ನೆಲೆಗಟ್ಟಿನಲ್ಲಿ ಅನುಮತಿಸಲಾಗಿದೆ. ಇನ್ನಿತರ ಮನವಿಗಳ ಬಗ್ಗೆ ವಿಚಾರಣಾ ನ್ಯಾಯಾಲಯವೇ ನಿರ್ಧರಿಸಬೇಕು ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ (Karnataka High Court) ಆದೇಶ ನೀಡಿದೆ.

Published On - 2:24 pm, Fri, 30 September 22

Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ