Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕೋರ್ಟ್​ ಕಲಾಪಕ್ಕೆ ಸೈಬರ್​ ಹ್ಯಾಕರ್ಸ್​​ ಹಾವಳಿ, ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್

Karnataka high court video conference hacked: ಕರ್ನಾಟಕ ಹೈಕೋರ್ಟ್ ಕಲಾಪಕ್ಕೂ ಸೈಬರ್ ಹ್ಯಾಕರ್ಸ್​ಗಳ ಕಣ್ಣುಬಿದ್ದಿದೆ. ಕೆಲ ಕೋರ್ಟ್ ಹಾಲ್​ಗಳ ವಿಡಿಯೋ ಕಾನ್ಫರೆನ್ಸ್ ಹ್ಯಾಕ್ ಆಗಿದ್ದರಿಂದ ಸದ್ಯಕ್ಕೆ ಸೌಲಭ್ಯವನ್ನು ಹೈಕೋರ್ಟ್ ಸ್ಥಗಿತಗೊಳಿಸಿದೆ.

ಹೈಕೋರ್ಟ್​ ಕಲಾಪಕ್ಕೆ ಸೈಬರ್​ ಹ್ಯಾಕರ್ಸ್​​ ಹಾವಳಿ,  ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್
ಕರ್ನಾಟಕ ಹೈಕೋರ್ಟ್
Follow us
Ramesha M
| Updated By: ಡಾ. ಭಾಸ್ಕರ ಹೆಗಡೆ

Updated on:Dec 05, 2023 | 1:14 PM

ಬೆಂಗಳೂರು, (ಡಿಸೆಂಬರ್ 05): ಡಿಜಿಟಲ್‌ ವ್ಯವಹಾರದ ಜೊತೆ ಹ್ಯಾಕರ್ಸ್‌ ಹಾವಳಿ ಹೆಚ್ಚಾಗುತ್ತಿದೆ. ಅದರಂತೆ ಇದೀಗ ಹ್ಯಾಕರ್ಸ್​ ಕರ್ನಾಟಕ ಹೈಕೋರ್ಟ್ (Karnataka High Court)​, ವಿಡಿಯೋ ಕಾನ್ಫರೆನ್ಸ್(video conference,) ಆ್ಯಪ್​ನಲ್ಲೂ ತಮ್ಮ ಕೈಚಳಕ ತೋರಿಸಿದ್ದಾರೆ. ಹೌದು…ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯಾವಳಿ ಅಪ್​ಲೋಡ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್​ನ ವಿಡಿಯೋ ಕಾನ್ಫರೆನ್ಸ್ ಸೌಲಭ್ಯ ಸ್ಥಗಿತಗೊಳಿಸಲಾಗಿದೆ. ಸೈಬರ್ ಸೆಕ್ಯುರಿಟ್ ಸಮಸ್ಯೆ ಹಿನ್ನೆಲೆ ಸದ್ಯಕ್ಕೆ ವಿಡಿಯೋ ಕಾನ್ಫರೆನ್ಸ್ ಸ್ಥಗಿತಗೊಳಿಸಲಾಗಿದೆ ಎಂದು ವಿಚಾರಣೆ ವೇಳೆ ಸಿಜೆ ಪ್ರಸನ್ನ ಬಿ. ವರಾಳೆ ಸ್ಪಷ್ಟಪಡಿಸಿದ್ದಾರೆ.

Published On - 1:03 pm, Tue, 5 December 23

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!