AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕೋರ್ಟ್​ ಕಲಾಪಕ್ಕೆ ಸೈಬರ್​ ಹ್ಯಾಕರ್ಸ್​​ ಹಾವಳಿ, ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್

Karnataka high court video conference hacked: ಕರ್ನಾಟಕ ಹೈಕೋರ್ಟ್ ಕಲಾಪಕ್ಕೂ ಸೈಬರ್ ಹ್ಯಾಕರ್ಸ್​ಗಳ ಕಣ್ಣುಬಿದ್ದಿದೆ. ಕೆಲ ಕೋರ್ಟ್ ಹಾಲ್​ಗಳ ವಿಡಿಯೋ ಕಾನ್ಫರೆನ್ಸ್ ಹ್ಯಾಕ್ ಆಗಿದ್ದರಿಂದ ಸದ್ಯಕ್ಕೆ ಸೌಲಭ್ಯವನ್ನು ಹೈಕೋರ್ಟ್ ಸ್ಥಗಿತಗೊಳಿಸಿದೆ.

ಹೈಕೋರ್ಟ್​ ಕಲಾಪಕ್ಕೆ ಸೈಬರ್​ ಹ್ಯಾಕರ್ಸ್​​ ಹಾವಳಿ,  ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್
ಕರ್ನಾಟಕ ಹೈಕೋರ್ಟ್
ರಮೇಶ್​ ಎಮ್​.
| Edited By: |

Updated on:Dec 05, 2023 | 1:14 PM

Share

ಬೆಂಗಳೂರು, (ಡಿಸೆಂಬರ್ 05): ಡಿಜಿಟಲ್‌ ವ್ಯವಹಾರದ ಜೊತೆ ಹ್ಯಾಕರ್ಸ್‌ ಹಾವಳಿ ಹೆಚ್ಚಾಗುತ್ತಿದೆ. ಅದರಂತೆ ಇದೀಗ ಹ್ಯಾಕರ್ಸ್​ ಕರ್ನಾಟಕ ಹೈಕೋರ್ಟ್ (Karnataka High Court)​, ವಿಡಿಯೋ ಕಾನ್ಫರೆನ್ಸ್(video conference,) ಆ್ಯಪ್​ನಲ್ಲೂ ತಮ್ಮ ಕೈಚಳಕ ತೋರಿಸಿದ್ದಾರೆ. ಹೌದು…ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯಾವಳಿ ಅಪ್​ಲೋಡ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್​ನ ವಿಡಿಯೋ ಕಾನ್ಫರೆನ್ಸ್ ಸೌಲಭ್ಯ ಸ್ಥಗಿತಗೊಳಿಸಲಾಗಿದೆ. ಸೈಬರ್ ಸೆಕ್ಯುರಿಟ್ ಸಮಸ್ಯೆ ಹಿನ್ನೆಲೆ ಸದ್ಯಕ್ಕೆ ವಿಡಿಯೋ ಕಾನ್ಫರೆನ್ಸ್ ಸ್ಥಗಿತಗೊಳಿಸಲಾಗಿದೆ ಎಂದು ವಿಚಾರಣೆ ವೇಳೆ ಸಿಜೆ ಪ್ರಸನ್ನ ಬಿ. ವರಾಳೆ ಸ್ಪಷ್ಟಪಡಿಸಿದ್ದಾರೆ.

Published On - 1:03 pm, Tue, 5 December 23

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ