AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕೋರ್ಟ್​ ಕಲಾಪಕ್ಕೆ ಸೈಬರ್​ ಹ್ಯಾಕರ್ಸ್​​ ಹಾವಳಿ, ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್

Karnataka high court video conference hacked: ಕರ್ನಾಟಕ ಹೈಕೋರ್ಟ್ ಕಲಾಪಕ್ಕೂ ಸೈಬರ್ ಹ್ಯಾಕರ್ಸ್​ಗಳ ಕಣ್ಣುಬಿದ್ದಿದೆ. ಕೆಲ ಕೋರ್ಟ್ ಹಾಲ್​ಗಳ ವಿಡಿಯೋ ಕಾನ್ಫರೆನ್ಸ್ ಹ್ಯಾಕ್ ಆಗಿದ್ದರಿಂದ ಸದ್ಯಕ್ಕೆ ಸೌಲಭ್ಯವನ್ನು ಹೈಕೋರ್ಟ್ ಸ್ಥಗಿತಗೊಳಿಸಿದೆ.

ಹೈಕೋರ್ಟ್​ ಕಲಾಪಕ್ಕೆ ಸೈಬರ್​ ಹ್ಯಾಕರ್ಸ್​​ ಹಾವಳಿ,  ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್
ಕರ್ನಾಟಕ ಹೈಕೋರ್ಟ್
Ramesha M
| Edited By: |

Updated on:Dec 05, 2023 | 1:14 PM

Share

ಬೆಂಗಳೂರು, (ಡಿಸೆಂಬರ್ 05): ಡಿಜಿಟಲ್‌ ವ್ಯವಹಾರದ ಜೊತೆ ಹ್ಯಾಕರ್ಸ್‌ ಹಾವಳಿ ಹೆಚ್ಚಾಗುತ್ತಿದೆ. ಅದರಂತೆ ಇದೀಗ ಹ್ಯಾಕರ್ಸ್​ ಕರ್ನಾಟಕ ಹೈಕೋರ್ಟ್ (Karnataka High Court)​, ವಿಡಿಯೋ ಕಾನ್ಫರೆನ್ಸ್(video conference,) ಆ್ಯಪ್​ನಲ್ಲೂ ತಮ್ಮ ಕೈಚಳಕ ತೋರಿಸಿದ್ದಾರೆ. ಹೌದು…ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯಾವಳಿ ಅಪ್​ಲೋಡ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್​ನ ವಿಡಿಯೋ ಕಾನ್ಫರೆನ್ಸ್ ಸೌಲಭ್ಯ ಸ್ಥಗಿತಗೊಳಿಸಲಾಗಿದೆ. ಸೈಬರ್ ಸೆಕ್ಯುರಿಟ್ ಸಮಸ್ಯೆ ಹಿನ್ನೆಲೆ ಸದ್ಯಕ್ಕೆ ವಿಡಿಯೋ ಕಾನ್ಫರೆನ್ಸ್ ಸ್ಥಗಿತಗೊಳಿಸಲಾಗಿದೆ ಎಂದು ವಿಚಾರಣೆ ವೇಳೆ ಸಿಜೆ ಪ್ರಸನ್ನ ಬಿ. ವರಾಳೆ ಸ್ಪಷ್ಟಪಡಿಸಿದ್ದಾರೆ.

Published On - 1:03 pm, Tue, 5 December 23

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ