AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕೋರ್ಟ್​ ಕಲಾಪಕ್ಕೆ ಸೈಬರ್​ ಹ್ಯಾಕರ್ಸ್​​ ಹಾವಳಿ, ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್

Karnataka high court video conference hacked: ಕರ್ನಾಟಕ ಹೈಕೋರ್ಟ್ ಕಲಾಪಕ್ಕೂ ಸೈಬರ್ ಹ್ಯಾಕರ್ಸ್​ಗಳ ಕಣ್ಣುಬಿದ್ದಿದೆ. ಕೆಲ ಕೋರ್ಟ್ ಹಾಲ್​ಗಳ ವಿಡಿಯೋ ಕಾನ್ಫರೆನ್ಸ್ ಹ್ಯಾಕ್ ಆಗಿದ್ದರಿಂದ ಸದ್ಯಕ್ಕೆ ಸೌಲಭ್ಯವನ್ನು ಹೈಕೋರ್ಟ್ ಸ್ಥಗಿತಗೊಳಿಸಿದೆ.

ಹೈಕೋರ್ಟ್​ ಕಲಾಪಕ್ಕೆ ಸೈಬರ್​ ಹ್ಯಾಕರ್ಸ್​​ ಹಾವಳಿ,  ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್
ಕರ್ನಾಟಕ ಹೈಕೋರ್ಟ್
Ramesha M
| Edited By: |

Updated on:Dec 05, 2023 | 1:14 PM

Share

ಬೆಂಗಳೂರು, (ಡಿಸೆಂಬರ್ 05): ಡಿಜಿಟಲ್‌ ವ್ಯವಹಾರದ ಜೊತೆ ಹ್ಯಾಕರ್ಸ್‌ ಹಾವಳಿ ಹೆಚ್ಚಾಗುತ್ತಿದೆ. ಅದರಂತೆ ಇದೀಗ ಹ್ಯಾಕರ್ಸ್​ ಕರ್ನಾಟಕ ಹೈಕೋರ್ಟ್ (Karnataka High Court)​, ವಿಡಿಯೋ ಕಾನ್ಫರೆನ್ಸ್(video conference,) ಆ್ಯಪ್​ನಲ್ಲೂ ತಮ್ಮ ಕೈಚಳಕ ತೋರಿಸಿದ್ದಾರೆ. ಹೌದು…ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯಾವಳಿ ಅಪ್​ಲೋಡ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್​ನ ವಿಡಿಯೋ ಕಾನ್ಫರೆನ್ಸ್ ಸೌಲಭ್ಯ ಸ್ಥಗಿತಗೊಳಿಸಲಾಗಿದೆ. ಸೈಬರ್ ಸೆಕ್ಯುರಿಟ್ ಸಮಸ್ಯೆ ಹಿನ್ನೆಲೆ ಸದ್ಯಕ್ಕೆ ವಿಡಿಯೋ ಕಾನ್ಫರೆನ್ಸ್ ಸ್ಥಗಿತಗೊಳಿಸಲಾಗಿದೆ ಎಂದು ವಿಚಾರಣೆ ವೇಳೆ ಸಿಜೆ ಪ್ರಸನ್ನ ಬಿ. ವರಾಳೆ ಸ್ಪಷ್ಟಪಡಿಸಿದ್ದಾರೆ.

Published On - 1:03 pm, Tue, 5 December 23

Follow Us
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ