AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ವಿರುದ್ಧ ಸಿಟ್ಟಿಗೆದ್ದ ವಿಧಾನಸಭೆ ಸಚಿವಾಲಯ! ಮೇ 27ರಂದು ಸಾಮೂಹಿಕ ರಜೆ ಹಾಕಿ ಬಂದ್: ಅಸಲಿ ಕಾರಣ ಏನು?

542 ಕಿರಿಯ ಸಹಾಯಕರ ಹುದ್ದೆಗಳನ್ನು ಕಡಿತಗೊಳಿಸುವ ಪ್ರಸ್ತಾವನೆ ಕೈಬಿಡುವಂತೆ ಒತ್ತಾಯಿಸಿದ್ದಾರೆ. ನಿವೃತಿಯಾದ ಅಧಿಕಾರಿ, ನೌಕರರ ಪುನರ್ ನೇಮಕಾತಿ ರದ್ದುಪಡಿಸಬೇಕು. ಸಚಿವಾಲಯ ಅಧಿಕಾರಿಗಳು ನಿಯೋಜನೆ ಮೇರೆಗೆ ಇತರೆ ಇಲಾಖೆಗೆ ಹೋಗುವ ಅವಕಾಶ ಮರುಸ್ಥಾಪಿಸಲು ಒತ್ತಾಯ ಕೇಳಿ ಬಂದಿದೆ.

ಸರ್ಕಾರದ ವಿರುದ್ಧ ಸಿಟ್ಟಿಗೆದ್ದ ವಿಧಾನಸಭೆ ಸಚಿವಾಲಯ! ಮೇ 27ರಂದು ಸಾಮೂಹಿಕ ರಜೆ ಹಾಕಿ ಬಂದ್: ಅಸಲಿ ಕಾರಣ ಏನು?
ವಿಧಾನಸೌಧ
TV9 Web
| Edited By: |

Updated on:May 25, 2022 | 5:07 PM

Share

ಬೆಂಗಳೂರು: ಮೇ 27ರಂದು ವಿಧಾನಸಭೆ ಸಚಿವಾಲಯ ಬಂದ್ ಮಾಡಲು ಸಚಿವಾಲಯ ನೌಕರರ ಸಂಘ ನಿರ್ಧಾರ ಮಾಡಿದ್ದು ಬಂದ್ಗೆ ಕರೆ ಕೊಟ್ಟಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ 27ರಂದು ಸಾಮೂಹಿಕ ರಜೆ ಹಾಕುವ ಮೂಲಕ ಬಂದ್ಗೆ ಮುಂದಾಗಿದ್ದಾರೆ.

542 ಕಿರಿಯ ಸಹಾಯಕರ ಹುದ್ದೆಗಳನ್ನು ಕಡಿತಗೊಳಿಸುವ ಪ್ರಸ್ತಾವನೆ ಕೈಬಿಡುವಂತೆ ಒತ್ತಾಯಿಸಿದ್ದಾರೆ. ನಿವೃತಿಯಾದ ಅಧಿಕಾರಿ, ನೌಕರರ ಪುನರ್ ನೇಮಕಾತಿ ರದ್ದುಪಡಿಸಬೇಕು. ಸಚಿವಾಲಯ ಅಧಿಕಾರಿಗಳು ನಿಯೋಜನೆ ಮೇರೆಗೆ ಇತರೆ ಇಲಾಖೆಗೆ ಹೋಗುವ ಅವಕಾಶ ಮರುಸ್ಥಾಪಿಸಲು ಒತ್ತಾಯ ಕೇಳಿ ಬಂದಿದೆ. ಹಾಗೂ ಎಲ್ಲಾ ಇಲಾಖೆಗಳ ಹುದ್ದೆಗಳ ಕಡಿತ ಪ್ರಸ್ತಾವನೆ ಕೈಬಿಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಚಿವಾಲಯ ಬಂದ್ಗೆ ನೌಕರರ ಸಂಘ ಮುಂದಾಗಿದೆ. ನೌಕರರು ಶುಕ್ರವಾರ ಸಾಮೂಹಿಕ ರಜೆ ಹಾಕುವ ಮೂಲಕ ಆಕ್ರೋಶ ಹೊರ ಹಾಕುತ್ತಿದ್ದಾರೆ. ಇದನ್ನೂ ಓದಿ: ರಶ್ಮಿಕಾ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ರಿಲೀಸ್​ಗೆ ರೆಡಿ; ಕನ್ನಡದಲ್ಲಿ ಮಾತ್ರ ಆಗಲ್ಲ ಬಿಡುಗಡೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:06 pm, Wed, 25 May 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ