AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 3,976 ಜನರಿಗೆ ಕೊರೊನಾ ದೃಢ; 41 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 1,725 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 17,68,516 ಕ್ಕೆ ಏರಿಕೆಯಾಗಿದೆ. 17,68,516 ಸೋಂಕಿತರ ಪೈಕಿ 17,33,534 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 3,976 ಜನರಿಗೆ ಕೊರೊನಾ ದೃಢ; 41 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Feb 11, 2022 | 9:17 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಫೆಬ್ರವರಿ 11) ಹೊಸದಾಗಿ 3,976 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 39,21,095 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 38,36,915 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 41 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 39,575 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 44,571 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 1,725 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 17,68,516 ಕ್ಕೆ ಏರಿಕೆಯಾಗಿದೆ. 17,68,516 ಸೋಂಕಿತರ ಪೈಕಿ 17,33,534 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 11 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,752 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 18,229 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ

ಬಾಗಲಕೋಟೆ 19, ಬಳ್ಳಾರಿ 139, ಬೆಳಗಾವಿ 316, ಬೆಂಗಳೂರು ಗ್ರಾಮಾಂತರ 33, ಬೆಂಗಳೂರು ನಗರ 1,725, ಬೀದರ್ 27, ಚಾಮರಾಜನಗರ 87, ಚಿಕ್ಕಬಳ್ಳಾಪುರ 48, ಚಿಕ್ಕಮಗಳೂರು 36, ಚಿತ್ರದುರ್ಗ 88, ದಕ್ಷಿಣ ಕನ್ನಡ 91, ದಾವಣಗೆರೆ 19, ಧಾರವಾಡ 127, ಗದಗ 34, ಹಾಸನ 78, ಹಾವೇರಿ 31, ಕಲಬುರಗಿ 55, ಕೊಡಗು 127, ಕೋಲಾರ 36, ಕೊಪ್ಪಳ 17, ಮಂಡ್ಯ 65, ಮೈಸೂರು 226, ರಾಯಚೂರು 16, ರಾಮನಗರ 31, ಶಿವಮೊಗ್ಗ 137, ತುಮಕೂರು 194, ಉಡುಪಿ 74, ಉತ್ತರ ಕನ್ನಡ 49, ವಿಜಯಪುರ 33, ಯಾದಗಿರಿ ಜಿಲ್ಲೆಯಲ್ಲಿ 18 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 11 ಮಂದಿ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6, ಮಂಡ್ಯ, ಮೈಸೂರು ಜಿಲ್ಲೆಯಲ್ಲಿ 3, ಬಾಗಲಕೋಟೆ, ಚಿಕ್ಕಮಗಳೂರು, ಧಾರವಾಡ, ತುಮಕೂರು ಜಿಲ್ಲೆಯಲ್ಲಿ 2, ಬಳ್ಳಾರಿ, ಬೆಳಗಾವಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಹಾವೇರಿ, ಕಲಬುರಗಿ, ಕೊಪ್ಪಳ, ಶಿವಮೊಗ್ಗ ಹಾಗೂ ವಿಜಯಪುರ ಜಿಲ್ಲೆಯಲ್ಲಿ 1 ಮಂದಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಅಬ್ಬಾ! ಕೊನೆಗೂ ಬೆಂಗಳೂರು ಕರಗ ಉತ್ಸವಕ್ಕೆ ಬಿಬಿಎಂಪಿ ಹಸಿರು ನಿಶಾನೆ, ತಗ್ಗಿದ ಕೊರೊನಾ ಅಬ್ಬರ

ಇದನ್ನೂ ಓದಿ: Covid 19: ದೇಶದಲ್ಲಿ ಕೊರೊನಾ ಪ್ರಕರಣಗಳಲ್ಲಿ ಇಳಿಕೆ; ಕಳೆದ 24 ಗಂಟೆಗಳ ಅವಧಿಯಲ್ಲಿ ದಾಖಲಾದ ಪ್ರಕರಣಗಳೆಷ್ಟು?

ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ