AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 8,425 ಜನರಿಗೆ ಕೊರೊನಾ ದೃಢ; 47 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 3,822 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 17,57,458 ಕ್ಕೆ ಏರಿಕೆಯಾಗಿದೆ. 17,57,458 ಸೋಂಕಿತರ ಪೈಕಿ 17,01,127 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 8,425 ಜನರಿಗೆ ಕೊರೊನಾ ದೃಢ; 47 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Updated By: ganapathi bhat|

Updated on: Feb 06, 2022 | 8:56 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಫೆಬ್ರವರಿ 6) ಹೊಸದಾಗಿ 8,425 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 38,96,158 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 37,58,997 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 47 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 39,347 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 97,781 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 3,822 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 17,57,458 ಕ್ಕೆ ಏರಿಕೆಯಾಗಿದೆ. 17,57,458 ಸೋಂಕಿತರ ಪೈಕಿ 17,01,127 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 17 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,676 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 39,654 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ

ಬಾಗಲಕೋಟೆ 81, ಬಳ್ಳಾರಿ 249, ಬೆಳಗಾವಿ 221, ಬೆಂಗಳೂರು ಗ್ರಾಮಾಂತರ 92, ಬೆಂಗಳೂರು ನಗರ 3,822, ಬೀದರ್ 75, ಚಾಮರಾಜನಗರ 161, ಚಿಕ್ಕಬಳ್ಳಾಪುರ 100, ಚಿಕ್ಕಮಗಳೂರು 87, ಚಿತ್ರದುರ್ಗ 183, ದಕ್ಷಿಣ ಕನ್ನಡ 163, ದಾವಣಗೆರೆ 56, ಧಾರವಾಡ 211, ಗದಗ 50, ಹಾಸನ 276, ಹಾವೇರಿ 88, ಕಲಬುರಗಿ 195, ಕೊಡಗು 219, ಕೋಲಾರ 114, ಕೊಪ್ಪಳ 99, ಮಂಡ್ಯ 241, ಮೈಸೂರು 582, ರಾಯಚೂರು 34, ರಾಮನಗರ 45, ಶಿವಮೊಗ್ಗ 183, ತುಮಕೂರು 318, ಉಡುಪಿ 175, ಉತ್ತರ ಕನ್ನಡ 141, ವಿಜಯಪುರ 135, ಯಾದಗಿರಿ ಜಿಲ್ಲೆಯಲ್ಲಿ 29 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 17 ಮಂದಿ ಸಾವನ್ನಪ್ಪಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ 7, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5, ಮೈಸೂರು ಜಿಲ್ಲೆಯಲ್ಲಿ 3, ಬಾಗಲಕೋಟೆ, ಬೆಳಗಾವಿ, ಕಲಬುರಗಿ, ಉಡುಪಿ ಜಿಲ್ಲೆಯಲ್ಲಿ 2, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಧಾರವಾಡ, ಗದಗ, ಹಾವೇರಿ, ರಾಯಚೂರು ಹಾಗೂ ತುಮಕೂರು ಜಿಲ್ಲೆಯಲ್ಲಿ 1 ಮಂದಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಭಾರತೀಯ ವಿಜ್ಞಾನಿಗಳಿಂದ ಕೊರೊನಾ ತಡೆಗೆ ತಾಮ್ರ ಆಧಾರಿತ ಆ್ಯಂಟಿವೈರಲ್​ ಫೇಸ್​ ಮಾಸ್ಕ್ ಅಭಿವೃದ್ಧಿ

ಇದನ್ನೂ ಓದಿ: ಭಾರತದಲ್ಲಿ ಕೊವಿಡ್ 19 ಮೂರನೇ ಅಲೆ ಮಾರ್ಚ್​ ತಿಂಗಳಷ್ಟೊತ್ತಿಗೆ ಕಡಿಮೆಯಾಗಲಿದೆ: ಐಸಿಎಂಆರ್​ ಆರೋಗ್ಯ ತಜ್ಞರ ವರದಿ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!