AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮನೆಯ ಸಂಪ್‌ನಲ್ಲಿ ತಾಯಿ-ಮಗು ಮೃತದೇಹ ಪತ್ತೆ: ಸಾವಿನ ಕಾರಣ ನಿಗೂಢ!

ಮನೆಯ ಸಂಪ್‌ನಲ್ಲಿ ತಾಯಿ ಹಾಗೂ ಮಗುವಿನ ಮೃತದೇಹ ಪತ್ತೆಯಾದ ಘಟನೆ ಬೆಂಗಳೂರಿನ ಯಲಹಂಕ(Yalahanka) ನ್ಯೂಟೌನ್ ಬಳಿಯ ಈಸ್ಟ್ ಕಾಲೋನಿಯಲ್ಲಿ ನಡೆದಿದೆ. ಸ್ಥಳಕ್ಕಾಗಮಿಸಿದ ಯಲಹಂಕ ನ್ಯೂ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆತ್ಮಹತ್ಯೆಯೋ ಅಥವಾ ಅಚನಾಕ್ಕಾಗಿ ಬಿದ್ದಿದ್ದಾರಾ ಎಂಬ ಕುರಿತು ತನಿಖೆ ನಡೆಸಿದ್ದಾರೆ.

ಬೆಂಗಳೂರು: ಮನೆಯ ಸಂಪ್‌ನಲ್ಲಿ ತಾಯಿ-ಮಗು ಮೃತದೇಹ ಪತ್ತೆ: ಸಾವಿನ ಕಾರಣ ನಿಗೂಢ!
ಪ್ರಾತಿನಿಧಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Apr 18, 2024 | 10:07 PM

Share

ಬೆಂಗಳೂರು, ಏ.18: ಯಲಹಂಕ(Yalahanka) ನ್ಯೂಟೌನ್ ಬಳಿಯ ಈಸ್ಟ್ ಕಾಲೋನಿಯಲ್ಲಿ ಮನೆಯ ಸಂಪ್‌ನಲ್ಲಿ ತಾಯಿ ಹಾಗೂ ಮಗು ಮೃತದೇಹ ಪತ್ತೆಯಾಗಿದೆ. ಕವಿತಾ (40) ಹಾಗೂ ಪವನ್ (8) ಮೃತರು. ಸ್ಥಳಕ್ಕೆ ಯಲಹಂಕ ನ್ಯೂ ಟೌನ್ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಆತ್ಮಹತ್ಯೆಯೋ ಅಥವಾ ಅಚನಾಕ್ಕಾಗಿ ಬಿದ್ದಿದ್ದಾರಾ ಎಂಬ ಕುರಿತು ತನಿಖೆ ನಡೆಸಿದ್ದಾರೆ.

ಮನೆ ಮುಂದೆ ಪಾರ್ಕ್ ಮಾಡಿದ್ದ ಬೈಕ್​ಗೆ ಕಾರು ಡಿಕ್ಕಿ

ಬೆಂಗಳೂರು: ಬಿಟಿಎಂ ಲೇಔಟ್ ಎರಡನೇ ಹಂತದ ಇ ಡಬ್ಲ್ಯು ಎಸ್ ಕಾಲೋನಿಯಲ್ಲಿ ಮನೆ ಮುಂದೆ ಪಾರ್ಕ್ ಮಾಡಿದ್ದ ಬೈಕ್​​ಗೆ ನಿಯಂತ್ರಣ ತಪ್ಪಿ ಕಾರೊಂದು ಡಿಕ್ಕಿಯಾಗಿದೆ. ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಬಳಿಕ 20 ಮೀಟರ್ ಎಳೆದುಕೊಂಡು ಸಾಗಿದೆ. ಬಳಿಕ ಗೋಡೆಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಷಾತ್ ಅಪಘಾತದಲ್ಲಿ ಯಾವುದೇ ಸಾವು- ನೋವು ಸಂಭವಿಸಿಲ್ಲ. ಅಪಘಾತ ಆಗುವ ಕೆಲವೇ ನಿಮಿಷಗಳ ಮುಂದಷ್ಟೇ ಪ್ರಿ ಸ್ಕೂಲ್ ಮಕ್ಕಳು ಶಾಲೆ ಮುಗಿಸಿ ಮನೆಗೆ ತೆರಳಿದ್ದರು. ಘಟನೆ ಬಳಿಕ ಮೈಕೋಲೇಔಟ್ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ:ಯಲಹಂಕ ರೈಲ್ವೆ ಟ್ರ್ಯಾಕ್ ಬಳಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆ; ಪ್ರಕರಣ ಭೇದಿಸಿದ ಬೆಂಗಳೂರು ರೈಲ್ವೆ ಪೊಲೀಸರು

ಲಾರಿ ಡಿಕ್ಕಿ; ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ

ರಾಯಚೂರು: ಮಸ್ಕಿಯ ಅಶೋಕ‌ ಶಿಲಾಶಾಸನ ರಸ್ತೆ ಬಳಿ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಸಿಂಧನೂರು ಮೂಲದ ಶಾಮೀದ್ (22) ಹಾಗೂ ಸಲ್ಮಾ(10) ಮೃತರು. ಸಿಂಧನೂರಿನಿಂದ ಮುದಗಲ್‌ಗೆ ಮದುವೆಗೆ ತೆರಳುತ್ತಿದ್ದ ವೇಳೆ ಎದುರಿಗೆ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಈ ಕುರಿತು ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:03 pm, Thu, 18 April 24

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!