AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್ ಕಾಯಿನ್ ಹಗರಣ​; ಇನ್ಸ್​ಪೆಕ್ಟರ್ ಚಂದ್ರಾಧರ್​ ಬಂಧನ

ರಾಜ್ಯಾದ್ಯಂತ ತೀವ್ರ ಸುದ್ದಿಯಾಗಿದ್ದ ಬಿಟ್​ಕಾಯಿನ್​ ಹಗರಣ ಪ್ರಕರಣದ ತನಿಖೆಯನ್ನ ಸಿಐಡಿ ಚುರುಕುಗೊಳಿಸಿದೆ. ಅದರಂತೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸೈಬರ್ ಕ್ರೈಂ ಠಾಣೆ ಇನ್ಸ್​ಪೆಕ್ಟರ್ ಆಗಿದ್ದ ಚಂದ್ರಾಧರ್, ಅವರನ್ನು ಸುಧೀರ್ಘ ವಿಚಾರಣೆ ನಡೆಸಿ, ಅರೆಸ್ಟ್​ ಮಾಡಲಾಗಿದೆ.

ಬಿಟ್ ಕಾಯಿನ್ ಹಗರಣ​; ಇನ್ಸ್​ಪೆಕ್ಟರ್ ಚಂದ್ರಾಧರ್​ ಬಂಧನ
ಪ್ರಾತಿನಿಧಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on: May 29, 2024 | 5:01 PM

Share

ಬೆಂಗಳೂರು, ಮೇ.29: ಬಿಟ್ ಕಾಯಿನ್ ಹಗರಣ ಪ್ರಕರಣ(Bitcoin Scam Case)ಕ್ಕೆ ಸಂಬಂಧಿಸಿದಂತೆ ಇದೀಗ ಇನ್ಸ್​ಪೆಕ್ಟರ್ ಚಂದ್ರಾಧರ್(Chandradhar) ಎಂಬುವವರನ್ನು ಸಿಐಡಿ ಪೊಲೀಸರು​ ಬಂಧಿಸಿದ್ದಾರೆ. ಸೈಬರ್ ಕ್ರೈಂ ಠಾಣೆ ಇನ್ಸ್​ಪೆಕ್ಟರ್ ಆಗಿದ್ದ ಚಂದ್ರಾಧರ್, ಈ ಹಿಂದೆ ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸಿದ್ದರು. ಈ ಪ್ರಕರಣದಲ್ಲಿ ರಾಜಕಾರಣಿಗಳು, ಹಿರಿಯ ಪೊಲೀಸ್​ ಅಧಿಕಾರಿಗಳು ಭಾಗಿಯಾಗಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನಲೆ ಚಂದ್ರಾಧರ್ ಅವರನ್ನು ಸುಧೀರ್ಘ ವಿಚಾರಣೆ ನಡೆಸಿ, ಇದೀಗ ಅರೆಸ್ಟ್​ ಮಾಡಲಾಗಿದೆ.

ಇತ್ತೀಚೆಗೆ ಶ್ರೀಕಿ ಅಂಡ್ ಟೀಮ್ ಮೇಲೆ ಕೋಕಾ ಕಾಯಿದೆ

ಬಿಟ್ ಕಾಯಿನ್​ ಹಗರಣದದಲ್ಲಿ ಸಿಐಡಿಯ ಎಸ್ಐಟಿ ಅಧಿಕಾರಿಗಳು ದಿಟ್ಟ ಹೆಜ್ಜೆಯಟ್ಟಿದ್ದು, 2017ರಲ್ಲಿ ತುಮಕೂರು ಸೆನ್ ಠಾಣೆಯಲ್ಲಿ ದಾಖಲಾಗಿದ್ದ ಬಿಟ್ ಕಾಯಿನ್ ಪ್ರಕರಣದಲ್ಲಿ ಶ್ರೀಕಿ ಅಂಡ್ ಟೀಮ್ ಮೇಲೆ ಕೋಕಾ ಕಾಯಿದೆ ಜಾರಿ ಮಾಡಲಾಗುತ್ತಿದೆ. ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ ಕೇಸ್ ದಾಖಲಾಗಲಿದೆ. ಈ ಕಾಯ್ದೆಯಲ್ಲಿ ಕನಿಷ್ಠ ಒಂದು ವರ್ಷ ಅಪರಾಧಿಗಳಿಗೆ ಜಾಮೀನು ಸಿಗುವುದಿಲ್ಲ.

ಇದನ್ನೂ ಓದಿ:ಬಿಟ್ ಕಾಯಿನ್ ಪ್ರಕರಣದ ಆರೋಪಿಗಳ ವಿರುದ್ದ ಕೋಕಾ ಅಸ್ತ್ರ ಬಳಕೆ; ಏನಿದು ಕಾಯ್ದೆ?

ಇದು ಪದೇ ಪದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ಈ ಕಾಯ್ದೆ ಜಾರಿಯಾಗುತ್ತದೆ. ಇದರ ಬೆನ್ನಲ್ಲೇ ಇದೀಗ ಇನ್ಸ್​ಪೆಕ್ಟರ್ ಚಂದ್ರಾಧರ್ ಎಂಬುವವರನ್ನು ಸಿಐಡಿ ಪೊಲೀಸರು​ ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರತಿ ಸಿನಿಮಾದಲ್ಲಿ ಬೇರೆ ರೀತಿ ಕಾಣೋದು ಹೇಗೆ? ಉತ್ತರಿಸಿದ ಕಿರಣ್ ರಾಜ್
ಪ್ರತಿ ಸಿನಿಮಾದಲ್ಲಿ ಬೇರೆ ರೀತಿ ಕಾಣೋದು ಹೇಗೆ? ಉತ್ತರಿಸಿದ ಕಿರಣ್ ರಾಜ್
114 ಎಸೆತಗಳ ನಂತರ ಮೊದಲ ವಿಕೆಟ್ ಪಡೆದ ಜಸ್ಪ್ರೀತ್ ಬುಮ್ರಾ
114 ಎಸೆತಗಳ ನಂತರ ಮೊದಲ ವಿಕೆಟ್ ಪಡೆದ ಜಸ್ಪ್ರೀತ್ ಬುಮ್ರಾ
ತಿಲಕ್ ವರ್ಮಾ ಶತಕ ಬಾರಿಸುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಹಾರ್ದಿಕ್
ತಿಲಕ್ ವರ್ಮಾ ಶತಕ ಬಾರಿಸುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಹಾರ್ದಿಕ್
ಪವರ್‌ಪ್ಲೇನಲ್ಲೇ ಮುಂಬೈ ಪವರ್ ಕಸಿದ ಕಗಿಸೋ ರಬಾಡ
ಪವರ್‌ಪ್ಲೇನಲ್ಲೇ ಮುಂಬೈ ಪವರ್ ಕಸಿದ ಕಗಿಸೋ ರಬಾಡ
ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ
ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ