AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್ ಕಾಯಿನ್ ಹಗರಣ​; ಇನ್ಸ್​ಪೆಕ್ಟರ್ ಚಂದ್ರಾಧರ್​ ಬಂಧನ

ರಾಜ್ಯಾದ್ಯಂತ ತೀವ್ರ ಸುದ್ದಿಯಾಗಿದ್ದ ಬಿಟ್​ಕಾಯಿನ್​ ಹಗರಣ ಪ್ರಕರಣದ ತನಿಖೆಯನ್ನ ಸಿಐಡಿ ಚುರುಕುಗೊಳಿಸಿದೆ. ಅದರಂತೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸೈಬರ್ ಕ್ರೈಂ ಠಾಣೆ ಇನ್ಸ್​ಪೆಕ್ಟರ್ ಆಗಿದ್ದ ಚಂದ್ರಾಧರ್, ಅವರನ್ನು ಸುಧೀರ್ಘ ವಿಚಾರಣೆ ನಡೆಸಿ, ಅರೆಸ್ಟ್​ ಮಾಡಲಾಗಿದೆ.

ಬಿಟ್ ಕಾಯಿನ್ ಹಗರಣ​; ಇನ್ಸ್​ಪೆಕ್ಟರ್ ಚಂದ್ರಾಧರ್​ ಬಂಧನ
ಪ್ರಾತಿನಿಧಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on: May 29, 2024 | 5:01 PM

Share

ಬೆಂಗಳೂರು, ಮೇ.29: ಬಿಟ್ ಕಾಯಿನ್ ಹಗರಣ ಪ್ರಕರಣ(Bitcoin Scam Case)ಕ್ಕೆ ಸಂಬಂಧಿಸಿದಂತೆ ಇದೀಗ ಇನ್ಸ್​ಪೆಕ್ಟರ್ ಚಂದ್ರಾಧರ್(Chandradhar) ಎಂಬುವವರನ್ನು ಸಿಐಡಿ ಪೊಲೀಸರು​ ಬಂಧಿಸಿದ್ದಾರೆ. ಸೈಬರ್ ಕ್ರೈಂ ಠಾಣೆ ಇನ್ಸ್​ಪೆಕ್ಟರ್ ಆಗಿದ್ದ ಚಂದ್ರಾಧರ್, ಈ ಹಿಂದೆ ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸಿದ್ದರು. ಈ ಪ್ರಕರಣದಲ್ಲಿ ರಾಜಕಾರಣಿಗಳು, ಹಿರಿಯ ಪೊಲೀಸ್​ ಅಧಿಕಾರಿಗಳು ಭಾಗಿಯಾಗಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನಲೆ ಚಂದ್ರಾಧರ್ ಅವರನ್ನು ಸುಧೀರ್ಘ ವಿಚಾರಣೆ ನಡೆಸಿ, ಇದೀಗ ಅರೆಸ್ಟ್​ ಮಾಡಲಾಗಿದೆ.

ಇತ್ತೀಚೆಗೆ ಶ್ರೀಕಿ ಅಂಡ್ ಟೀಮ್ ಮೇಲೆ ಕೋಕಾ ಕಾಯಿದೆ

ಬಿಟ್ ಕಾಯಿನ್​ ಹಗರಣದದಲ್ಲಿ ಸಿಐಡಿಯ ಎಸ್ಐಟಿ ಅಧಿಕಾರಿಗಳು ದಿಟ್ಟ ಹೆಜ್ಜೆಯಟ್ಟಿದ್ದು, 2017ರಲ್ಲಿ ತುಮಕೂರು ಸೆನ್ ಠಾಣೆಯಲ್ಲಿ ದಾಖಲಾಗಿದ್ದ ಬಿಟ್ ಕಾಯಿನ್ ಪ್ರಕರಣದಲ್ಲಿ ಶ್ರೀಕಿ ಅಂಡ್ ಟೀಮ್ ಮೇಲೆ ಕೋಕಾ ಕಾಯಿದೆ ಜಾರಿ ಮಾಡಲಾಗುತ್ತಿದೆ. ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ ಕೇಸ್ ದಾಖಲಾಗಲಿದೆ. ಈ ಕಾಯ್ದೆಯಲ್ಲಿ ಕನಿಷ್ಠ ಒಂದು ವರ್ಷ ಅಪರಾಧಿಗಳಿಗೆ ಜಾಮೀನು ಸಿಗುವುದಿಲ್ಲ.

ಇದನ್ನೂ ಓದಿ:ಬಿಟ್ ಕಾಯಿನ್ ಪ್ರಕರಣದ ಆರೋಪಿಗಳ ವಿರುದ್ದ ಕೋಕಾ ಅಸ್ತ್ರ ಬಳಕೆ; ಏನಿದು ಕಾಯ್ದೆ?

ಇದು ಪದೇ ಪದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ಈ ಕಾಯ್ದೆ ಜಾರಿಯಾಗುತ್ತದೆ. ಇದರ ಬೆನ್ನಲ್ಲೇ ಇದೀಗ ಇನ್ಸ್​ಪೆಕ್ಟರ್ ಚಂದ್ರಾಧರ್ ಎಂಬುವವರನ್ನು ಸಿಐಡಿ ಪೊಲೀಸರು​ ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ