AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 20 ಕೋಟಿ ರೂ. ವೆಚ್ಚದ ಕಾಮಗಾರಿಯಲ್ಲಿ ಗೋಲ್ಮಾಲ್

ಬೆಂಗಳೂರಿನಲ್ಲಿ ರಸ್ತೆ ಕಾಮಗಾರಿ ಮತ್ತು ಮಳೆ ನೀರು ಕಾಲುವೆ ಕಾಮಗಾರಿ(Work)ಯಲ್ಲಿ ಅವ್ಯವಹಾರ ಹಿನ್ನಲೆ ಕಾಮಗಾರಿಗೆ ಬಳಸಿದ್ದ ಸಿಮೆಂಟ್ ಇಟ್ಟಿಗೆಯನ್ನು ಕಿತ್ತೆಸೆದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಟೆಂಡರ್ ಪಡೆದಿದ್ದು ಒಬ್ಬನು, ಕಾಮಗಾರಿ ಮಾಡ್ತಿರುವುದು ಮತ್ತೊಬ್ಬ ಎಂದು ಅವೈಜ್ಞಾನಿಕ ಕಾಮಗಾರಿ ವಿರುದ್ದ ಜನ ತಿರುಗಿ ಬಿದ್ದಿದ್ದಾರೆ.

ಬೆಂಗಳೂರಿನಲ್ಲಿ 20 ಕೋಟಿ ರೂ. ವೆಚ್ಚದ ಕಾಮಗಾರಿಯಲ್ಲಿ ಗೋಲ್ಮಾಲ್
ಬೆಂಗಳೂರಿನಲ್ಲಿ 20 ಕೋಟಿ ರೂ. ವೆಚ್ಚದ ಕಾಮಗಾರಿಯಲ್ಲಿ ಗೋಲ್ಮಾಲ್
ಬಿ ಮೂರ್ತಿ, ನೆಲಮಂಗಲ
| Edited By: ಕಿರಣ್ ಹನುಮಂತ್​ ಮಾದಾರ್|

Updated on: May 25, 2024 | 6:12 PM

Share

ಬೆಂಗಳೂರು, ಮೇ.25: ಸಿಲಿಕಾನ್​ ಸಿಟಿ ಬೆಂಗಳೂರಿ(Bengaluru)ನಲ್ಲಿ 20 ಕೋಟಿ ರೂ. ವೆಚ್ಚದ ಕಾಮಗಾರಿಯಲ್ಲಿ ಗೋಲ್‌ಮಾಲ್‌ ನಡೆದಿರುವುದು ಬೆಳಕಿಗೆ ಬಂದಿದೆ. ನಗರದ 8ನೇ ಮೈಲಿ ಬಳಿಯ ನೆಲಗದರನಹಳ್ಳಿಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಮತ್ತು ಮಳೆ ನೀರು ಕಾಲುವೆ ಕಾಮಗಾರಿ(Work)ಯಲ್ಲಿ ಅವ್ಯವಹಾರ ನಡೆದಿದೆ. ಕಾಂಕ್ರೀಟ್ ಬದಲು ಇಟ್ಟಿಗೆಯಲ್ಲಿ ಮಳೆ ನೀರು ಕಾಲುವೆ ನಿರ್ಮಾಣ ಮಾಡಲಾಗಿದೆ.

ಬಿಬಿಎಂಪಿಗೆ ದೋಖಾ

ಟೆಂಡರ್ ಪಡೆದಿರುವವನು ಒಬ್ಬ, ಆದರೆ, ಕಾಮಗಾರಿ ಮಾಡುತ್ತಿರುವವ ಮತ್ತೊಬ್ಬ. ಹೌದು, ಮಂಗಳೂರಿನ ಜೆ.ಎಂ.ಕನ್ಸ್ಟ್ರಕ್ಷನ್‌ ಕಂಪನಿಯಿಂದ ಕಳಪೆ ಕಾಮಗಾರಿ ನಡೆದಿದೆ. ಆದರೂ ಈ ಬಗ್ಗೆ ಬಿಬಿಎಂಪಿ ಇಂಜಿನಿಯರ್‌ಗಳು ಕ್ರಮ ಕೈಗೊಳ್ಳದೆ, ಜಾಣಕುರುಡುತನ ಪ್ರದರ್ಶಿಸುತ್ತಿದ್ದಾರೆ. ಈ ಹಿನ್ನಲೆ ಕಾಮಗಾರಿಗೆ ಬಳಸಿದ್ದ ಸಿಮೆಂಟ್ ಇಟ್ಟಿಗೆಯನ್ನು ಕಿತ್ತೆಸೆದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಟೆಂಡರ್ ಪಡೆದಿದ್ದು ಒಬ್ಬನು, ಕಾಮಗಾರಿ ಮಾಡ್ತಿರುವುದು ಮತ್ತೊಬ್ಬ ಎಂದು ಅವೈಜ್ಞಾನಿಕ ಕಾಮಗಾರಿ ವಿರುದ್ದ ಜನ ತಿರುಗಿ ಬಿದ್ದಿದ್ದಾರೆ.

ಇದನ್ನೂ ಓದಿ:ಕಲುಷಿತ ನೀರು ಕುಡಿದು ಅಸ್ವಸ್ಥರಾಗ್ತಿರುವ ಕೇಸ್​​ ಹೆಚ್ಚಳ: ಬಿಬಿಎಂಪಿ, ಜಲಮಂಡಳಿಗೆ ಡಿಕೆಶಿ ಖಡಕ್ ಸೂಚನೆ

ಕಾಫಿತೋಟದಲ್ಲಿ ಕಾಡಾನೆ ಕಳೇಬರ ಪತ್ತೆ

ಕೊಡಗು: ಕುಶಾಲನಗರ ತಾಲೂಕಿನ ಹೊಸಕೋಟೆ ಗ್ರಾಮದ ಆನೆಕಾಡು ಮೀಸಲು ಅರಣ್ಯ ಸಮೀಪದಲ್ಲಿರುವ ಕಾಫಿತೋಟದಲ್ಲಿ ಕಾಡಾನೆ ಶವ ಪತ್ತೆಯಾಗಿದೆ. ಅಂದಾಜು 20 ವರ್ಷ ಪ್ರಾಯದ ಕಾಡಾನೆ ಇದಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!