AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 20 ಕೋಟಿ ರೂ. ವೆಚ್ಚದ ಕಾಮಗಾರಿಯಲ್ಲಿ ಗೋಲ್ಮಾಲ್

ಬೆಂಗಳೂರಿನಲ್ಲಿ ರಸ್ತೆ ಕಾಮಗಾರಿ ಮತ್ತು ಮಳೆ ನೀರು ಕಾಲುವೆ ಕಾಮಗಾರಿ(Work)ಯಲ್ಲಿ ಅವ್ಯವಹಾರ ಹಿನ್ನಲೆ ಕಾಮಗಾರಿಗೆ ಬಳಸಿದ್ದ ಸಿಮೆಂಟ್ ಇಟ್ಟಿಗೆಯನ್ನು ಕಿತ್ತೆಸೆದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಟೆಂಡರ್ ಪಡೆದಿದ್ದು ಒಬ್ಬನು, ಕಾಮಗಾರಿ ಮಾಡ್ತಿರುವುದು ಮತ್ತೊಬ್ಬ ಎಂದು ಅವೈಜ್ಞಾನಿಕ ಕಾಮಗಾರಿ ವಿರುದ್ದ ಜನ ತಿರುಗಿ ಬಿದ್ದಿದ್ದಾರೆ.

ಬೆಂಗಳೂರಿನಲ್ಲಿ 20 ಕೋಟಿ ರೂ. ವೆಚ್ಚದ ಕಾಮಗಾರಿಯಲ್ಲಿ ಗೋಲ್ಮಾಲ್
ಬೆಂಗಳೂರಿನಲ್ಲಿ 20 ಕೋಟಿ ರೂ. ವೆಚ್ಚದ ಕಾಮಗಾರಿಯಲ್ಲಿ ಗೋಲ್ಮಾಲ್
ಬಿ ಮೂರ್ತಿ, ನೆಲಮಂಗಲ
| Edited By: |

Updated on: May 25, 2024 | 6:12 PM

Share

ಬೆಂಗಳೂರು, ಮೇ.25: ಸಿಲಿಕಾನ್​ ಸಿಟಿ ಬೆಂಗಳೂರಿ(Bengaluru)ನಲ್ಲಿ 20 ಕೋಟಿ ರೂ. ವೆಚ್ಚದ ಕಾಮಗಾರಿಯಲ್ಲಿ ಗೋಲ್‌ಮಾಲ್‌ ನಡೆದಿರುವುದು ಬೆಳಕಿಗೆ ಬಂದಿದೆ. ನಗರದ 8ನೇ ಮೈಲಿ ಬಳಿಯ ನೆಲಗದರನಹಳ್ಳಿಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಮತ್ತು ಮಳೆ ನೀರು ಕಾಲುವೆ ಕಾಮಗಾರಿ(Work)ಯಲ್ಲಿ ಅವ್ಯವಹಾರ ನಡೆದಿದೆ. ಕಾಂಕ್ರೀಟ್ ಬದಲು ಇಟ್ಟಿಗೆಯಲ್ಲಿ ಮಳೆ ನೀರು ಕಾಲುವೆ ನಿರ್ಮಾಣ ಮಾಡಲಾಗಿದೆ.

ಬಿಬಿಎಂಪಿಗೆ ದೋಖಾ

ಟೆಂಡರ್ ಪಡೆದಿರುವವನು ಒಬ್ಬ, ಆದರೆ, ಕಾಮಗಾರಿ ಮಾಡುತ್ತಿರುವವ ಮತ್ತೊಬ್ಬ. ಹೌದು, ಮಂಗಳೂರಿನ ಜೆ.ಎಂ.ಕನ್ಸ್ಟ್ರಕ್ಷನ್‌ ಕಂಪನಿಯಿಂದ ಕಳಪೆ ಕಾಮಗಾರಿ ನಡೆದಿದೆ. ಆದರೂ ಈ ಬಗ್ಗೆ ಬಿಬಿಎಂಪಿ ಇಂಜಿನಿಯರ್‌ಗಳು ಕ್ರಮ ಕೈಗೊಳ್ಳದೆ, ಜಾಣಕುರುಡುತನ ಪ್ರದರ್ಶಿಸುತ್ತಿದ್ದಾರೆ. ಈ ಹಿನ್ನಲೆ ಕಾಮಗಾರಿಗೆ ಬಳಸಿದ್ದ ಸಿಮೆಂಟ್ ಇಟ್ಟಿಗೆಯನ್ನು ಕಿತ್ತೆಸೆದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಟೆಂಡರ್ ಪಡೆದಿದ್ದು ಒಬ್ಬನು, ಕಾಮಗಾರಿ ಮಾಡ್ತಿರುವುದು ಮತ್ತೊಬ್ಬ ಎಂದು ಅವೈಜ್ಞಾನಿಕ ಕಾಮಗಾರಿ ವಿರುದ್ದ ಜನ ತಿರುಗಿ ಬಿದ್ದಿದ್ದಾರೆ.

ಇದನ್ನೂ ಓದಿ:ಕಲುಷಿತ ನೀರು ಕುಡಿದು ಅಸ್ವಸ್ಥರಾಗ್ತಿರುವ ಕೇಸ್​​ ಹೆಚ್ಚಳ: ಬಿಬಿಎಂಪಿ, ಜಲಮಂಡಳಿಗೆ ಡಿಕೆಶಿ ಖಡಕ್ ಸೂಚನೆ

ಕಾಫಿತೋಟದಲ್ಲಿ ಕಾಡಾನೆ ಕಳೇಬರ ಪತ್ತೆ

ಕೊಡಗು: ಕುಶಾಲನಗರ ತಾಲೂಕಿನ ಹೊಸಕೋಟೆ ಗ್ರಾಮದ ಆನೆಕಾಡು ಮೀಸಲು ಅರಣ್ಯ ಸಮೀಪದಲ್ಲಿರುವ ಕಾಫಿತೋಟದಲ್ಲಿ ಕಾಡಾನೆ ಶವ ಪತ್ತೆಯಾಗಿದೆ. ಅಂದಾಜು 20 ವರ್ಷ ಪ್ರಾಯದ ಕಾಡಾನೆ ಇದಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್