AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 20 ಕೋಟಿ ರೂ. ವೆಚ್ಚದ ಕಾಮಗಾರಿಯಲ್ಲಿ ಗೋಲ್ಮಾಲ್

ಬೆಂಗಳೂರಿನಲ್ಲಿ ರಸ್ತೆ ಕಾಮಗಾರಿ ಮತ್ತು ಮಳೆ ನೀರು ಕಾಲುವೆ ಕಾಮಗಾರಿ(Work)ಯಲ್ಲಿ ಅವ್ಯವಹಾರ ಹಿನ್ನಲೆ ಕಾಮಗಾರಿಗೆ ಬಳಸಿದ್ದ ಸಿಮೆಂಟ್ ಇಟ್ಟಿಗೆಯನ್ನು ಕಿತ್ತೆಸೆದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಟೆಂಡರ್ ಪಡೆದಿದ್ದು ಒಬ್ಬನು, ಕಾಮಗಾರಿ ಮಾಡ್ತಿರುವುದು ಮತ್ತೊಬ್ಬ ಎಂದು ಅವೈಜ್ಞಾನಿಕ ಕಾಮಗಾರಿ ವಿರುದ್ದ ಜನ ತಿರುಗಿ ಬಿದ್ದಿದ್ದಾರೆ.

ಬೆಂಗಳೂರಿನಲ್ಲಿ 20 ಕೋಟಿ ರೂ. ವೆಚ್ಚದ ಕಾಮಗಾರಿಯಲ್ಲಿ ಗೋಲ್ಮಾಲ್
ಬೆಂಗಳೂರಿನಲ್ಲಿ 20 ಕೋಟಿ ರೂ. ವೆಚ್ಚದ ಕಾಮಗಾರಿಯಲ್ಲಿ ಗೋಲ್ಮಾಲ್
ಬಿ ಮೂರ್ತಿ, ನೆಲಮಂಗಲ
| Edited By: |

Updated on: May 25, 2024 | 6:12 PM

Share

ಬೆಂಗಳೂರು, ಮೇ.25: ಸಿಲಿಕಾನ್​ ಸಿಟಿ ಬೆಂಗಳೂರಿ(Bengaluru)ನಲ್ಲಿ 20 ಕೋಟಿ ರೂ. ವೆಚ್ಚದ ಕಾಮಗಾರಿಯಲ್ಲಿ ಗೋಲ್‌ಮಾಲ್‌ ನಡೆದಿರುವುದು ಬೆಳಕಿಗೆ ಬಂದಿದೆ. ನಗರದ 8ನೇ ಮೈಲಿ ಬಳಿಯ ನೆಲಗದರನಹಳ್ಳಿಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಮತ್ತು ಮಳೆ ನೀರು ಕಾಲುವೆ ಕಾಮಗಾರಿ(Work)ಯಲ್ಲಿ ಅವ್ಯವಹಾರ ನಡೆದಿದೆ. ಕಾಂಕ್ರೀಟ್ ಬದಲು ಇಟ್ಟಿಗೆಯಲ್ಲಿ ಮಳೆ ನೀರು ಕಾಲುವೆ ನಿರ್ಮಾಣ ಮಾಡಲಾಗಿದೆ.

ಬಿಬಿಎಂಪಿಗೆ ದೋಖಾ

ಟೆಂಡರ್ ಪಡೆದಿರುವವನು ಒಬ್ಬ, ಆದರೆ, ಕಾಮಗಾರಿ ಮಾಡುತ್ತಿರುವವ ಮತ್ತೊಬ್ಬ. ಹೌದು, ಮಂಗಳೂರಿನ ಜೆ.ಎಂ.ಕನ್ಸ್ಟ್ರಕ್ಷನ್‌ ಕಂಪನಿಯಿಂದ ಕಳಪೆ ಕಾಮಗಾರಿ ನಡೆದಿದೆ. ಆದರೂ ಈ ಬಗ್ಗೆ ಬಿಬಿಎಂಪಿ ಇಂಜಿನಿಯರ್‌ಗಳು ಕ್ರಮ ಕೈಗೊಳ್ಳದೆ, ಜಾಣಕುರುಡುತನ ಪ್ರದರ್ಶಿಸುತ್ತಿದ್ದಾರೆ. ಈ ಹಿನ್ನಲೆ ಕಾಮಗಾರಿಗೆ ಬಳಸಿದ್ದ ಸಿಮೆಂಟ್ ಇಟ್ಟಿಗೆಯನ್ನು ಕಿತ್ತೆಸೆದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಟೆಂಡರ್ ಪಡೆದಿದ್ದು ಒಬ್ಬನು, ಕಾಮಗಾರಿ ಮಾಡ್ತಿರುವುದು ಮತ್ತೊಬ್ಬ ಎಂದು ಅವೈಜ್ಞಾನಿಕ ಕಾಮಗಾರಿ ವಿರುದ್ದ ಜನ ತಿರುಗಿ ಬಿದ್ದಿದ್ದಾರೆ.

ಇದನ್ನೂ ಓದಿ:ಕಲುಷಿತ ನೀರು ಕುಡಿದು ಅಸ್ವಸ್ಥರಾಗ್ತಿರುವ ಕೇಸ್​​ ಹೆಚ್ಚಳ: ಬಿಬಿಎಂಪಿ, ಜಲಮಂಡಳಿಗೆ ಡಿಕೆಶಿ ಖಡಕ್ ಸೂಚನೆ

ಕಾಫಿತೋಟದಲ್ಲಿ ಕಾಡಾನೆ ಕಳೇಬರ ಪತ್ತೆ

ಕೊಡಗು: ಕುಶಾಲನಗರ ತಾಲೂಕಿನ ಹೊಸಕೋಟೆ ಗ್ರಾಮದ ಆನೆಕಾಡು ಮೀಸಲು ಅರಣ್ಯ ಸಮೀಪದಲ್ಲಿರುವ ಕಾಫಿತೋಟದಲ್ಲಿ ಕಾಡಾನೆ ಶವ ಪತ್ತೆಯಾಗಿದೆ. ಅಂದಾಜು 20 ವರ್ಷ ಪ್ರಾಯದ ಕಾಡಾನೆ ಇದಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ