AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಟಿಪ್ಪರ್ ವಾಹನ ಹರಿದು 4 ವರ್ಷದ ಮಗು ಸ್ಥಳದಲ್ಲೇ ಸಾವು

ಬೆಂಗಳೂರಿನ ಕೆಂಗೇರಿ ಬಳಿಯ ರಾಮೋಹಳ್ಳಿಯಲ್ಲಿ(Ramohalli) ಟಿಪ್ಪರ್ ವಾಹನ ಹರಿದು 4 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮಗನಿಗೆ ತಿಂಡಿ ಕೊಡಿಸಲು ಹೋದಾಗ ಈ ದುರ್ಘಟನೆ ನಡೆದಿದೆ. ಈ ಕುರಿತು ಕುಂಬಳಗೋಡು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಬೆಂಗಳೂರಿನಲ್ಲಿ ಟಿಪ್ಪರ್ ವಾಹನ ಹರಿದು 4 ವರ್ಷದ ಮಗು ಸ್ಥಳದಲ್ಲೇ ಸಾವು
ಮೃತ ಬಾಲಕ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on:Apr 21, 2024 | 3:27 PM

Share

ಬೆಂಗಳೂರು, ಏ.20: ಟಿಪ್ಪರ್ ವಾಹನ ಹರಿದು 4 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕೆಂಗೇರಿ ಬಳಿಯ ರಾಮೋಹಳ್ಳಿಯಲ್ಲಿ(Ramohalli) ನಡೆದಿದೆ. ಅಮತ್‌ ಮತ್ತು ಪೂಜಾ ದಂಪತಿಯ ಮಗು ಕೊನೆಯುಸಿರೆಳೆದಿದೆ. ಮಗನಿಗೆ ತಿಂಡಿ ಕೊಡಿಸಲು ಹೋದಾಗ ಈ ದುರ್ಘಟನೆ ನಡೆದಿದೆ. ಈ ಕುರಿತು ಕುಂಬಳಗೋಡು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಅಧಿಕಾರಿಯೊಬ್ಬ ಹೃದಯಾಘಾತದಿಂದ ಸಾವು

ಹುಬ್ಬಳ್ಳಿ, ಏ.20: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಅಧಿಕಾರಿಯೊಬ್ಬ ಹೃದಯಾಘಾತದಿಂದ (Heart attack) ಸಾವನ್ನಪ್ಪಿರುವ ಧಾರುಣ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ದಾವಣಗೆರೆ ಮೂಲದ ಬಿ.ಆರ್.ಕೃಷ್ಣಮೂರ್ತಿ (52) ಮೃತ ರ್ದುದೈವಿ. ಹೆಸ್ಕಾಂ ಕೇಂದ್ರ ಕಚೇರಿಯ ಎಇಇ ಆಗಿದ್ದ ಇವರು ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಸೆಕ್ಟರ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಇದನ್ನೂ ಓದಿ:ಕಲಬುರಗಿ: ಬಸ್​​ನಲ್ಲಿ ಪ್ರಯಾಣಿಸ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಕಾರ್​ ಪಲ್ಟಿ, ಓರ್ವ ಸಾವು, ಇಬ್ಬರಿಗೆ ಗಾಯ

ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆಯ ಕಣಿವೆ ಆಂಜನೇಯ ದೇಗುಲ ಬಳಿ ಕಾರು ಪಲ್ಟಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಇಬ್ಬರಿಗೆ ಗಾಯವಾದ ಘಟನೆ ನಡೆದಿದೆ. ಕಾರ್​ನಲ್ಲಿದ್ದ ಮಂಜುನಾಥ್​(40) ಮೃತ ರ್ದುದೈವಿ. ಗಾಯವಾದ ಇಬ್ಬರನ್ನು ಹೊಳಲ್ಕೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರು ಹೊಳಲ್ಕೆರೆ ಮಾರ್ಗವಾಗಿ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದರು. ಈ ವೇಳೆ ದುರ್ಘಟನೆ ನಡೆದಿದೆ. ಈ ಘಟನೆ ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:40 pm, Sat, 20 April 24

Follow Us
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ