AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಟಿಪ್ಪರ್ ವಾಹನ ಹರಿದು 4 ವರ್ಷದ ಮಗು ಸ್ಥಳದಲ್ಲೇ ಸಾವು

ಬೆಂಗಳೂರಿನ ಕೆಂಗೇರಿ ಬಳಿಯ ರಾಮೋಹಳ್ಳಿಯಲ್ಲಿ(Ramohalli) ಟಿಪ್ಪರ್ ವಾಹನ ಹರಿದು 4 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮಗನಿಗೆ ತಿಂಡಿ ಕೊಡಿಸಲು ಹೋದಾಗ ಈ ದುರ್ಘಟನೆ ನಡೆದಿದೆ. ಈ ಕುರಿತು ಕುಂಬಳಗೋಡು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಬೆಂಗಳೂರಿನಲ್ಲಿ ಟಿಪ್ಪರ್ ವಾಹನ ಹರಿದು 4 ವರ್ಷದ ಮಗು ಸ್ಥಳದಲ್ಲೇ ಸಾವು
ಮೃತ ಬಾಲಕ
TV9 Web
| Edited By: |

Updated on:Apr 21, 2024 | 3:27 PM

Share

ಬೆಂಗಳೂರು, ಏ.20: ಟಿಪ್ಪರ್ ವಾಹನ ಹರಿದು 4 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕೆಂಗೇರಿ ಬಳಿಯ ರಾಮೋಹಳ್ಳಿಯಲ್ಲಿ(Ramohalli) ನಡೆದಿದೆ. ಅಮತ್‌ ಮತ್ತು ಪೂಜಾ ದಂಪತಿಯ ಮಗು ಕೊನೆಯುಸಿರೆಳೆದಿದೆ. ಮಗನಿಗೆ ತಿಂಡಿ ಕೊಡಿಸಲು ಹೋದಾಗ ಈ ದುರ್ಘಟನೆ ನಡೆದಿದೆ. ಈ ಕುರಿತು ಕುಂಬಳಗೋಡು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಅಧಿಕಾರಿಯೊಬ್ಬ ಹೃದಯಾಘಾತದಿಂದ ಸಾವು

ಹುಬ್ಬಳ್ಳಿ, ಏ.20: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಅಧಿಕಾರಿಯೊಬ್ಬ ಹೃದಯಾಘಾತದಿಂದ (Heart attack) ಸಾವನ್ನಪ್ಪಿರುವ ಧಾರುಣ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ದಾವಣಗೆರೆ ಮೂಲದ ಬಿ.ಆರ್.ಕೃಷ್ಣಮೂರ್ತಿ (52) ಮೃತ ರ್ದುದೈವಿ. ಹೆಸ್ಕಾಂ ಕೇಂದ್ರ ಕಚೇರಿಯ ಎಇಇ ಆಗಿದ್ದ ಇವರು ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಸೆಕ್ಟರ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಇದನ್ನೂ ಓದಿ:ಕಲಬುರಗಿ: ಬಸ್​​ನಲ್ಲಿ ಪ್ರಯಾಣಿಸ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಕಾರ್​ ಪಲ್ಟಿ, ಓರ್ವ ಸಾವು, ಇಬ್ಬರಿಗೆ ಗಾಯ

ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆಯ ಕಣಿವೆ ಆಂಜನೇಯ ದೇಗುಲ ಬಳಿ ಕಾರು ಪಲ್ಟಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಇಬ್ಬರಿಗೆ ಗಾಯವಾದ ಘಟನೆ ನಡೆದಿದೆ. ಕಾರ್​ನಲ್ಲಿದ್ದ ಮಂಜುನಾಥ್​(40) ಮೃತ ರ್ದುದೈವಿ. ಗಾಯವಾದ ಇಬ್ಬರನ್ನು ಹೊಳಲ್ಕೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರು ಹೊಳಲ್ಕೆರೆ ಮಾರ್ಗವಾಗಿ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದರು. ಈ ವೇಳೆ ದುರ್ಘಟನೆ ನಡೆದಿದೆ. ಈ ಘಟನೆ ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:40 pm, Sat, 20 April 24

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ