AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Police: ಕರ್ನಾಟಕದ 19 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ; ವಿವರ ಇಲ್ಲಿದೆ

Karnataka Police: ಭಾರತದ ವಿವಿಧ ರಾಜ್ಯಗಳ ಅಧಿಕಾರಿಗಳಿಗೆ ಗಣರಾಜ್ಯೋತ್ಸವ ದಿನದಂದು ಈ ಪದಕ ನೀಡಲಾಗುತ್ತದೆ. ಈ ಪೈಕಿ ಕರ್ನಾಟಕ ಈ ಬಾರಿ 19 ಪದಕಗಳನ್ನು ಪಡೆದುಕೊಂಡಿದೆ. ಪದಕ ವಿಜೇತ ಪೊಲೀಸ್ ಅಧಿಕಾರಿಗಳ ಪಟ್ಟಿ ಈ ಕೆಳಗೆ ನೀಡಲಾಗಿದೆ.

Karnataka Police: ಕರ್ನಾಟಕದ 19 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ; ವಿವರ ಇಲ್ಲಿದೆ
ಕರ್ನಾಟಕ ಪೊಲೀಸ್ ಇಲಾಖೆ
TV9 Web
| Edited By: |

Updated on:Jan 25, 2022 | 2:18 PM

Share

ಬೆಂಗಳೂರು: ಕರ್ನಾಟಕ ರಾಜ್ಯದ 19 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪೊಲೀಸ್ ಪದಕ ಘೋಷಣೆ ಆಗಿದೆ. ಪೊಲೀಸ್ ಅಧಿಕಾರಿಗಳ ಸೇವೆಯನ್ನು ಪರಿಗಣಿಸಿ ನೀಡಲಾಗುವ ಪ್ರಶಂಸನೀಯ ಪದಕಕ್ಕೆ ಕರ್ನಾಟಕದ 19 ಅಧಿಕಾರಿಗಳು ಈ ಬಾರಿ ಆಯ್ಕೆ ಆಗಿದ್ದಾರೆ. ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ನೀಡಲಾಗುವ ಪದಕಕ್ಕೆ 19 ಪೊಲೀಸರು ಭಾಜನರಾಗಲಿದ್ದಾರೆ. ರಾಷ್ಟ್ರಪತಿ ಪೊಲೀಸ್ ಪದಕಕ್ಕೆ ಆಯ್ಕೆ ಆಗಿರುವ ಅಧಿಕಾರಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ.

ಭಾರತದ ವಿವಿಧ ರಾಜ್ಯಗಳ ಪೊಲೀಸ್ ಅಧಿಕಾರಿಗಳಿಗೆ ಗಣರಾಜ್ಯೋತ್ಸವ ದಿನದಂದು ಈ ಪದಕ ನೀಡಲಾಗುತ್ತದೆ. ಈ ಪೈಕಿ ಕರ್ನಾಟಕ ಈ ಬಾರಿ 19 ಪದಕಗಳನ್ನು ಪಡೆದುಕೊಂಡಿದೆ. ಶ್ಲಾಘನೀಯ ಸೇವಾ ಪದಕ ಪದಕ ವಿಜೇತ ಪೊಲೀಸ್ ಅಧಿಕಾರಿಗಳ ಪಟ್ಟಿ ಈ ಕೆಳಗೆ ನೀಡಲಾಗಿದೆ.

  • ಬಿ. ದಯಾನಂದ್, ಎಡಿಜಿಪಿ, ಗುಪ್ತಚರ ಇಲಾಖೆ
  • ಆರ್. ಹಿತೇಂದ್ರ, ಎಡಿಜಿಪಿ, ಕ್ರೈಂ & ಟೆಕ್ನಿಕಲ್ ಸರ್ವಿಸ್
  • ರವಿಕಾಂತೇಗೌಡ, ಜಂಟಿ ಪೊಲೀಸ್ ಆಯುಕ್ತ (ಸಂಚಾರ)
  • ರಾಮಯ್ಯ ಜನಾರ್ದನ್, KSRP 5ನೇ ಬೆಟಾಲಿಯನ್
  • ಡಿ. ಕುಮಾರ್, ಎಸಿಪಿ, ಹಲಸೂರು ಉಪವಿಭಾಗ
  • ಪ್ರಭುದೇವ್ ರವಿಪ್ರಸಾದ್, ಹುಣಸೂರು DySP
  • ವೆಂಕಟಪ್ಪನಾಯಕ‌ ಓಲೇಕಾರ್, ಸಿಂಧನೂರು DySP
  • ಎಂ. ಮಲ್ಲೇಶಯ್ಯ, DySP, ಆನೇಕಲ್ ಉಪವಿಭಾಗ
  • ಯಶವಂತಕುಮಾರ್, DySP, ಸೈಬರ್ ಕ್ರೈಂ ಸಿಐಡಿ
  • ಗಂಗಾಧರ್ ಮಠಪತಿ, ಎಸಿಪಿ, ಸಿಸಿಆರ್‌ಬಿ, ಕಲಬುರಗಿ
  • ಕೆ.ಎಂ. ರಮೇಶ್. DySP, ಕರ್ನಾಟಕ ಲೋಕಾಯುಕ್ತ
  • ಎಸ್‌.ಬಿ. ಕೆಂಪಯ್ಯ, ಸಿಐಡಿ ಡಿವೈಎಸ್‌ಪಿ
  • ಎಸ್. ಕೃಷ್ಣಮೂರ್ತಿ, ಲೋಕಾಯುಕ್ತ ಇನ್ಸ್‌ಪೆಕ್ಟರ್
  • ಸಿ.ಎಸ್. ಸಿಂಪಿ, KSRP, 1ನೇ ಬೆಟಾಲಿಯನ್ ಬೆಂಗಳೂರು
  • ಮೊಹಮ್ಮದ್ ದನೀಫ್, ARSIA, ಡಿಆರ್ ಬೆಳಗಾವಿ
  • ಎಮ್.ಎಚ್. ರೇವಣ್ಣ, ಎಎಸ್‌ಐ, ಜಂಟಿ ಸಿಪಿ ಕಚೇರಿ ಬೆಂಗಳೂರು

ಇದನ್ನೂ ಓದಿ: ಗಣರಾಜ್ಯೋತ್ಸವದಂದು ರಾಜಪತ್​ನಲ್ಲಿ ನಡೆಯುವ ಪರೇಡ್​ನಲ್ಲಿ ಎನ್ ಸಿ ಸಿ ತಂಡದ ನೇತೃತ್ವವನ್ನು ಮೈಸೂರಿನ ಪ್ರಮೀಳಾ ಕುನಾವರ್ ವಹಿಸುತ್ತಾರೆ!

ಇದನ್ನೂ ಓದಿ: Republic Day 2022 Speech: ಗಣರಾಜ್ಯೋತ್ಸವ ದಿನಕ್ಕೆ ಮಕ್ಕಳ ಭಾಷಣ; ಏನು ಮಾತಾಡುವುದು? ತಯಾರಿ ಹೇಗೆ?

Published On - 2:16 pm, Tue, 25 January 22

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​