AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Police: ಕರ್ನಾಟಕದ 19 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ; ವಿವರ ಇಲ್ಲಿದೆ

Karnataka Police: ಭಾರತದ ವಿವಿಧ ರಾಜ್ಯಗಳ ಅಧಿಕಾರಿಗಳಿಗೆ ಗಣರಾಜ್ಯೋತ್ಸವ ದಿನದಂದು ಈ ಪದಕ ನೀಡಲಾಗುತ್ತದೆ. ಈ ಪೈಕಿ ಕರ್ನಾಟಕ ಈ ಬಾರಿ 19 ಪದಕಗಳನ್ನು ಪಡೆದುಕೊಂಡಿದೆ. ಪದಕ ವಿಜೇತ ಪೊಲೀಸ್ ಅಧಿಕಾರಿಗಳ ಪಟ್ಟಿ ಈ ಕೆಳಗೆ ನೀಡಲಾಗಿದೆ.

Karnataka Police: ಕರ್ನಾಟಕದ 19 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ; ವಿವರ ಇಲ್ಲಿದೆ
ಕರ್ನಾಟಕ ಪೊಲೀಸ್ ಇಲಾಖೆ
TV9 Web
| Edited By: |

Updated on:Jan 25, 2022 | 2:18 PM

Share

ಬೆಂಗಳೂರು: ಕರ್ನಾಟಕ ರಾಜ್ಯದ 19 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪೊಲೀಸ್ ಪದಕ ಘೋಷಣೆ ಆಗಿದೆ. ಪೊಲೀಸ್ ಅಧಿಕಾರಿಗಳ ಸೇವೆಯನ್ನು ಪರಿಗಣಿಸಿ ನೀಡಲಾಗುವ ಪ್ರಶಂಸನೀಯ ಪದಕಕ್ಕೆ ಕರ್ನಾಟಕದ 19 ಅಧಿಕಾರಿಗಳು ಈ ಬಾರಿ ಆಯ್ಕೆ ಆಗಿದ್ದಾರೆ. ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ನೀಡಲಾಗುವ ಪದಕಕ್ಕೆ 19 ಪೊಲೀಸರು ಭಾಜನರಾಗಲಿದ್ದಾರೆ. ರಾಷ್ಟ್ರಪತಿ ಪೊಲೀಸ್ ಪದಕಕ್ಕೆ ಆಯ್ಕೆ ಆಗಿರುವ ಅಧಿಕಾರಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ.

ಭಾರತದ ವಿವಿಧ ರಾಜ್ಯಗಳ ಪೊಲೀಸ್ ಅಧಿಕಾರಿಗಳಿಗೆ ಗಣರಾಜ್ಯೋತ್ಸವ ದಿನದಂದು ಈ ಪದಕ ನೀಡಲಾಗುತ್ತದೆ. ಈ ಪೈಕಿ ಕರ್ನಾಟಕ ಈ ಬಾರಿ 19 ಪದಕಗಳನ್ನು ಪಡೆದುಕೊಂಡಿದೆ. ಶ್ಲಾಘನೀಯ ಸೇವಾ ಪದಕ ಪದಕ ವಿಜೇತ ಪೊಲೀಸ್ ಅಧಿಕಾರಿಗಳ ಪಟ್ಟಿ ಈ ಕೆಳಗೆ ನೀಡಲಾಗಿದೆ.

  • ಬಿ. ದಯಾನಂದ್, ಎಡಿಜಿಪಿ, ಗುಪ್ತಚರ ಇಲಾಖೆ
  • ಆರ್. ಹಿತೇಂದ್ರ, ಎಡಿಜಿಪಿ, ಕ್ರೈಂ & ಟೆಕ್ನಿಕಲ್ ಸರ್ವಿಸ್
  • ರವಿಕಾಂತೇಗೌಡ, ಜಂಟಿ ಪೊಲೀಸ್ ಆಯುಕ್ತ (ಸಂಚಾರ)
  • ರಾಮಯ್ಯ ಜನಾರ್ದನ್, KSRP 5ನೇ ಬೆಟಾಲಿಯನ್
  • ಡಿ. ಕುಮಾರ್, ಎಸಿಪಿ, ಹಲಸೂರು ಉಪವಿಭಾಗ
  • ಪ್ರಭುದೇವ್ ರವಿಪ್ರಸಾದ್, ಹುಣಸೂರು DySP
  • ವೆಂಕಟಪ್ಪನಾಯಕ‌ ಓಲೇಕಾರ್, ಸಿಂಧನೂರು DySP
  • ಎಂ. ಮಲ್ಲೇಶಯ್ಯ, DySP, ಆನೇಕಲ್ ಉಪವಿಭಾಗ
  • ಯಶವಂತಕುಮಾರ್, DySP, ಸೈಬರ್ ಕ್ರೈಂ ಸಿಐಡಿ
  • ಗಂಗಾಧರ್ ಮಠಪತಿ, ಎಸಿಪಿ, ಸಿಸಿಆರ್‌ಬಿ, ಕಲಬುರಗಿ
  • ಕೆ.ಎಂ. ರಮೇಶ್. DySP, ಕರ್ನಾಟಕ ಲೋಕಾಯುಕ್ತ
  • ಎಸ್‌.ಬಿ. ಕೆಂಪಯ್ಯ, ಸಿಐಡಿ ಡಿವೈಎಸ್‌ಪಿ
  • ಎಸ್. ಕೃಷ್ಣಮೂರ್ತಿ, ಲೋಕಾಯುಕ್ತ ಇನ್ಸ್‌ಪೆಕ್ಟರ್
  • ಸಿ.ಎಸ್. ಸಿಂಪಿ, KSRP, 1ನೇ ಬೆಟಾಲಿಯನ್ ಬೆಂಗಳೂರು
  • ಮೊಹಮ್ಮದ್ ದನೀಫ್, ARSIA, ಡಿಆರ್ ಬೆಳಗಾವಿ
  • ಎಮ್.ಎಚ್. ರೇವಣ್ಣ, ಎಎಸ್‌ಐ, ಜಂಟಿ ಸಿಪಿ ಕಚೇರಿ ಬೆಂಗಳೂರು

ಇದನ್ನೂ ಓದಿ: ಗಣರಾಜ್ಯೋತ್ಸವದಂದು ರಾಜಪತ್​ನಲ್ಲಿ ನಡೆಯುವ ಪರೇಡ್​ನಲ್ಲಿ ಎನ್ ಸಿ ಸಿ ತಂಡದ ನೇತೃತ್ವವನ್ನು ಮೈಸೂರಿನ ಪ್ರಮೀಳಾ ಕುನಾವರ್ ವಹಿಸುತ್ತಾರೆ!

ಇದನ್ನೂ ಓದಿ: Republic Day 2022 Speech: ಗಣರಾಜ್ಯೋತ್ಸವ ದಿನಕ್ಕೆ ಮಕ್ಕಳ ಭಾಷಣ; ಏನು ಮಾತಾಡುವುದು? ತಯಾರಿ ಹೇಗೆ?

Published On - 2:16 pm, Tue, 25 January 22

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?