AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Police: ಕರ್ನಾಟಕದ 19 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ; ವಿವರ ಇಲ್ಲಿದೆ

Karnataka Police: ಭಾರತದ ವಿವಿಧ ರಾಜ್ಯಗಳ ಅಧಿಕಾರಿಗಳಿಗೆ ಗಣರಾಜ್ಯೋತ್ಸವ ದಿನದಂದು ಈ ಪದಕ ನೀಡಲಾಗುತ್ತದೆ. ಈ ಪೈಕಿ ಕರ್ನಾಟಕ ಈ ಬಾರಿ 19 ಪದಕಗಳನ್ನು ಪಡೆದುಕೊಂಡಿದೆ. ಪದಕ ವಿಜೇತ ಪೊಲೀಸ್ ಅಧಿಕಾರಿಗಳ ಪಟ್ಟಿ ಈ ಕೆಳಗೆ ನೀಡಲಾಗಿದೆ.

Karnataka Police: ಕರ್ನಾಟಕದ 19 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ; ವಿವರ ಇಲ್ಲಿದೆ
ಕರ್ನಾಟಕ ಪೊಲೀಸ್ ಇಲಾಖೆ
TV9 Web
| Edited By: |

Updated on:Jan 25, 2022 | 2:18 PM

Share

ಬೆಂಗಳೂರು: ಕರ್ನಾಟಕ ರಾಜ್ಯದ 19 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪೊಲೀಸ್ ಪದಕ ಘೋಷಣೆ ಆಗಿದೆ. ಪೊಲೀಸ್ ಅಧಿಕಾರಿಗಳ ಸೇವೆಯನ್ನು ಪರಿಗಣಿಸಿ ನೀಡಲಾಗುವ ಪ್ರಶಂಸನೀಯ ಪದಕಕ್ಕೆ ಕರ್ನಾಟಕದ 19 ಅಧಿಕಾರಿಗಳು ಈ ಬಾರಿ ಆಯ್ಕೆ ಆಗಿದ್ದಾರೆ. ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ನೀಡಲಾಗುವ ಪದಕಕ್ಕೆ 19 ಪೊಲೀಸರು ಭಾಜನರಾಗಲಿದ್ದಾರೆ. ರಾಷ್ಟ್ರಪತಿ ಪೊಲೀಸ್ ಪದಕಕ್ಕೆ ಆಯ್ಕೆ ಆಗಿರುವ ಅಧಿಕಾರಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ.

ಭಾರತದ ವಿವಿಧ ರಾಜ್ಯಗಳ ಪೊಲೀಸ್ ಅಧಿಕಾರಿಗಳಿಗೆ ಗಣರಾಜ್ಯೋತ್ಸವ ದಿನದಂದು ಈ ಪದಕ ನೀಡಲಾಗುತ್ತದೆ. ಈ ಪೈಕಿ ಕರ್ನಾಟಕ ಈ ಬಾರಿ 19 ಪದಕಗಳನ್ನು ಪಡೆದುಕೊಂಡಿದೆ. ಶ್ಲಾಘನೀಯ ಸೇವಾ ಪದಕ ಪದಕ ವಿಜೇತ ಪೊಲೀಸ್ ಅಧಿಕಾರಿಗಳ ಪಟ್ಟಿ ಈ ಕೆಳಗೆ ನೀಡಲಾಗಿದೆ.

  • ಬಿ. ದಯಾನಂದ್, ಎಡಿಜಿಪಿ, ಗುಪ್ತಚರ ಇಲಾಖೆ
  • ಆರ್. ಹಿತೇಂದ್ರ, ಎಡಿಜಿಪಿ, ಕ್ರೈಂ & ಟೆಕ್ನಿಕಲ್ ಸರ್ವಿಸ್
  • ರವಿಕಾಂತೇಗೌಡ, ಜಂಟಿ ಪೊಲೀಸ್ ಆಯುಕ್ತ (ಸಂಚಾರ)
  • ರಾಮಯ್ಯ ಜನಾರ್ದನ್, KSRP 5ನೇ ಬೆಟಾಲಿಯನ್
  • ಡಿ. ಕುಮಾರ್, ಎಸಿಪಿ, ಹಲಸೂರು ಉಪವಿಭಾಗ
  • ಪ್ರಭುದೇವ್ ರವಿಪ್ರಸಾದ್, ಹುಣಸೂರು DySP
  • ವೆಂಕಟಪ್ಪನಾಯಕ‌ ಓಲೇಕಾರ್, ಸಿಂಧನೂರು DySP
  • ಎಂ. ಮಲ್ಲೇಶಯ್ಯ, DySP, ಆನೇಕಲ್ ಉಪವಿಭಾಗ
  • ಯಶವಂತಕುಮಾರ್, DySP, ಸೈಬರ್ ಕ್ರೈಂ ಸಿಐಡಿ
  • ಗಂಗಾಧರ್ ಮಠಪತಿ, ಎಸಿಪಿ, ಸಿಸಿಆರ್‌ಬಿ, ಕಲಬುರಗಿ
  • ಕೆ.ಎಂ. ರಮೇಶ್. DySP, ಕರ್ನಾಟಕ ಲೋಕಾಯುಕ್ತ
  • ಎಸ್‌.ಬಿ. ಕೆಂಪಯ್ಯ, ಸಿಐಡಿ ಡಿವೈಎಸ್‌ಪಿ
  • ಎಸ್. ಕೃಷ್ಣಮೂರ್ತಿ, ಲೋಕಾಯುಕ್ತ ಇನ್ಸ್‌ಪೆಕ್ಟರ್
  • ಸಿ.ಎಸ್. ಸಿಂಪಿ, KSRP, 1ನೇ ಬೆಟಾಲಿಯನ್ ಬೆಂಗಳೂರು
  • ಮೊಹಮ್ಮದ್ ದನೀಫ್, ARSIA, ಡಿಆರ್ ಬೆಳಗಾವಿ
  • ಎಮ್.ಎಚ್. ರೇವಣ್ಣ, ಎಎಸ್‌ಐ, ಜಂಟಿ ಸಿಪಿ ಕಚೇರಿ ಬೆಂಗಳೂರು

ಇದನ್ನೂ ಓದಿ: ಗಣರಾಜ್ಯೋತ್ಸವದಂದು ರಾಜಪತ್​ನಲ್ಲಿ ನಡೆಯುವ ಪರೇಡ್​ನಲ್ಲಿ ಎನ್ ಸಿ ಸಿ ತಂಡದ ನೇತೃತ್ವವನ್ನು ಮೈಸೂರಿನ ಪ್ರಮೀಳಾ ಕುನಾವರ್ ವಹಿಸುತ್ತಾರೆ!

ಇದನ್ನೂ ಓದಿ: Republic Day 2022 Speech: ಗಣರಾಜ್ಯೋತ್ಸವ ದಿನಕ್ಕೆ ಮಕ್ಕಳ ಭಾಷಣ; ಏನು ಮಾತಾಡುವುದು? ತಯಾರಿ ಹೇಗೆ?

Published On - 2:16 pm, Tue, 25 January 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್