AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Police: ಕರ್ನಾಟಕದ 19 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ; ವಿವರ ಇಲ್ಲಿದೆ

Karnataka Police: ಭಾರತದ ವಿವಿಧ ರಾಜ್ಯಗಳ ಅಧಿಕಾರಿಗಳಿಗೆ ಗಣರಾಜ್ಯೋತ್ಸವ ದಿನದಂದು ಈ ಪದಕ ನೀಡಲಾಗುತ್ತದೆ. ಈ ಪೈಕಿ ಕರ್ನಾಟಕ ಈ ಬಾರಿ 19 ಪದಕಗಳನ್ನು ಪಡೆದುಕೊಂಡಿದೆ. ಪದಕ ವಿಜೇತ ಪೊಲೀಸ್ ಅಧಿಕಾರಿಗಳ ಪಟ್ಟಿ ಈ ಕೆಳಗೆ ನೀಡಲಾಗಿದೆ.

Karnataka Police: ಕರ್ನಾಟಕದ 19 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ; ವಿವರ ಇಲ್ಲಿದೆ
ಕರ್ನಾಟಕ ಪೊಲೀಸ್ ಇಲಾಖೆ
TV9 Web
| Edited By: |

Updated on:Jan 25, 2022 | 2:18 PM

Share

ಬೆಂಗಳೂರು: ಕರ್ನಾಟಕ ರಾಜ್ಯದ 19 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪೊಲೀಸ್ ಪದಕ ಘೋಷಣೆ ಆಗಿದೆ. ಪೊಲೀಸ್ ಅಧಿಕಾರಿಗಳ ಸೇವೆಯನ್ನು ಪರಿಗಣಿಸಿ ನೀಡಲಾಗುವ ಪ್ರಶಂಸನೀಯ ಪದಕಕ್ಕೆ ಕರ್ನಾಟಕದ 19 ಅಧಿಕಾರಿಗಳು ಈ ಬಾರಿ ಆಯ್ಕೆ ಆಗಿದ್ದಾರೆ. ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ನೀಡಲಾಗುವ ಪದಕಕ್ಕೆ 19 ಪೊಲೀಸರು ಭಾಜನರಾಗಲಿದ್ದಾರೆ. ರಾಷ್ಟ್ರಪತಿ ಪೊಲೀಸ್ ಪದಕಕ್ಕೆ ಆಯ್ಕೆ ಆಗಿರುವ ಅಧಿಕಾರಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ.

ಭಾರತದ ವಿವಿಧ ರಾಜ್ಯಗಳ ಪೊಲೀಸ್ ಅಧಿಕಾರಿಗಳಿಗೆ ಗಣರಾಜ್ಯೋತ್ಸವ ದಿನದಂದು ಈ ಪದಕ ನೀಡಲಾಗುತ್ತದೆ. ಈ ಪೈಕಿ ಕರ್ನಾಟಕ ಈ ಬಾರಿ 19 ಪದಕಗಳನ್ನು ಪಡೆದುಕೊಂಡಿದೆ. ಶ್ಲಾಘನೀಯ ಸೇವಾ ಪದಕ ಪದಕ ವಿಜೇತ ಪೊಲೀಸ್ ಅಧಿಕಾರಿಗಳ ಪಟ್ಟಿ ಈ ಕೆಳಗೆ ನೀಡಲಾಗಿದೆ.

  • ಬಿ. ದಯಾನಂದ್, ಎಡಿಜಿಪಿ, ಗುಪ್ತಚರ ಇಲಾಖೆ
  • ಆರ್. ಹಿತೇಂದ್ರ, ಎಡಿಜಿಪಿ, ಕ್ರೈಂ & ಟೆಕ್ನಿಕಲ್ ಸರ್ವಿಸ್
  • ರವಿಕಾಂತೇಗೌಡ, ಜಂಟಿ ಪೊಲೀಸ್ ಆಯುಕ್ತ (ಸಂಚಾರ)
  • ರಾಮಯ್ಯ ಜನಾರ್ದನ್, KSRP 5ನೇ ಬೆಟಾಲಿಯನ್
  • ಡಿ. ಕುಮಾರ್, ಎಸಿಪಿ, ಹಲಸೂರು ಉಪವಿಭಾಗ
  • ಪ್ರಭುದೇವ್ ರವಿಪ್ರಸಾದ್, ಹುಣಸೂರು DySP
  • ವೆಂಕಟಪ್ಪನಾಯಕ‌ ಓಲೇಕಾರ್, ಸಿಂಧನೂರು DySP
  • ಎಂ. ಮಲ್ಲೇಶಯ್ಯ, DySP, ಆನೇಕಲ್ ಉಪವಿಭಾಗ
  • ಯಶವಂತಕುಮಾರ್, DySP, ಸೈಬರ್ ಕ್ರೈಂ ಸಿಐಡಿ
  • ಗಂಗಾಧರ್ ಮಠಪತಿ, ಎಸಿಪಿ, ಸಿಸಿಆರ್‌ಬಿ, ಕಲಬುರಗಿ
  • ಕೆ.ಎಂ. ರಮೇಶ್. DySP, ಕರ್ನಾಟಕ ಲೋಕಾಯುಕ್ತ
  • ಎಸ್‌.ಬಿ. ಕೆಂಪಯ್ಯ, ಸಿಐಡಿ ಡಿವೈಎಸ್‌ಪಿ
  • ಎಸ್. ಕೃಷ್ಣಮೂರ್ತಿ, ಲೋಕಾಯುಕ್ತ ಇನ್ಸ್‌ಪೆಕ್ಟರ್
  • ಸಿ.ಎಸ್. ಸಿಂಪಿ, KSRP, 1ನೇ ಬೆಟಾಲಿಯನ್ ಬೆಂಗಳೂರು
  • ಮೊಹಮ್ಮದ್ ದನೀಫ್, ARSIA, ಡಿಆರ್ ಬೆಳಗಾವಿ
  • ಎಮ್.ಎಚ್. ರೇವಣ್ಣ, ಎಎಸ್‌ಐ, ಜಂಟಿ ಸಿಪಿ ಕಚೇರಿ ಬೆಂಗಳೂರು

ಇದನ್ನೂ ಓದಿ: ಗಣರಾಜ್ಯೋತ್ಸವದಂದು ರಾಜಪತ್​ನಲ್ಲಿ ನಡೆಯುವ ಪರೇಡ್​ನಲ್ಲಿ ಎನ್ ಸಿ ಸಿ ತಂಡದ ನೇತೃತ್ವವನ್ನು ಮೈಸೂರಿನ ಪ್ರಮೀಳಾ ಕುನಾವರ್ ವಹಿಸುತ್ತಾರೆ!

ಇದನ್ನೂ ಓದಿ: Republic Day 2022 Speech: ಗಣರಾಜ್ಯೋತ್ಸವ ದಿನಕ್ಕೆ ಮಕ್ಕಳ ಭಾಷಣ; ಏನು ಮಾತಾಡುವುದು? ತಯಾರಿ ಹೇಗೆ?

Published On - 2:16 pm, Tue, 25 January 22

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ