AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆ ರಜೆಯಲ್ಲಿರುವ ಮಕ್ಕಳೇ ಶಾಲೆಗೆ ಹೋಗೋಕೆ ಸಿದ್ಧರಾಗಿ; ಶಿಕ್ಷಣ ಇಲಾಖೆಯಿಂದ 22-23ನೇ ಶೈಕ್ಷಣಿಕ ವರ್ಷದ ಕ್ಯಾಲೆಂಡರ್ ಬಿಡುಗಡೆ

ಕೊರೊನಾ ಕಾರಣದಿಂದ ಶಾಲೆಗಳು ಬಂದ್ ಆಗಿದ್ದವರು. ಈ ವೇಳೆ ಮಕ್ಕಳಿಗೆ ಆನ್ಲೈನ್ ಮೂಲಕ ಶಿಕ್ಷಣ ನೀಡಲಾಗುತ್ತಿತ್ತು. ಆದರೆ ಕಲಿಕೆ ಗುಣಮಟ್ಟದಾಗಿರಲಿಲ್ಲ. ಹೀಗಾಗಿ ರಾಜ್ಯದ ಎಲ್ಲಾ ಶಾಲೆಗಳಿಗೆ ಕಲಿಕೆಯಲ್ಲಿ ಹಿನ್ನೆಡೆ ಉಂಟಾಗಿದೆ.

ಬೇಸಿಗೆ ರಜೆಯಲ್ಲಿರುವ ಮಕ್ಕಳೇ ಶಾಲೆಗೆ ಹೋಗೋಕೆ ಸಿದ್ಧರಾಗಿ; ಶಿಕ್ಷಣ ಇಲಾಖೆಯಿಂದ 22-23ನೇ ಶೈಕ್ಷಣಿಕ ವರ್ಷದ ಕ್ಯಾಲೆಂಡರ್ ಬಿಡುಗಡೆ
ಸಾಂದರ್ಭಿಕ ಚಿತ್ರ
TV9 Web
| Edited By: sandhya thejappa|

Updated on:Apr 21, 2022 | 12:26 PM

Share

ಬೆಂಗಳೂರು: ಪರೀಕ್ಷೆ ಬರೆದು ಪ್ರಾಥಮಿಕ (Primary) ಮತ್ತು ಪ್ರೌಢ ಶಾಲೆ (High School) ಮಕ್ಕಳು ಸದ್ಯ ಬೇಸಿಗೆ ರಜೆಯಲ್ಲಿದ್ದಾರೆ. ಮೇ 15ರವರೆಗೆ ಬೇಸಿಗೆ ರಜೆಯಿದ್ದು, ಮೇ 16ರಿಂದ ಶಾಲೆ ಮತ್ತೆ ಆರಂಭವಾಗಲಿದೆ. ಮಾರ್ಗಸೂಚಿ ಬಿಡುಗಡೆ ಮಾಡಿರುವ ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲೆಗಳಿಗೆ ಮಾರ್ಗಸೂಚಿ ಅನ್ವಯವಾಗುತ್ತದೆ ಎಂದು ತಿಳಿಸಿದೆ. ಕಳೆದ 3 ವರ್ಷಗಳ ಚಟುವಟಿಕೆ ಅವಲೋಕಿಸಿ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕಳೆದ 3 ವರ್ಷ ಫೂರ್ಣ ಪ್ರಮಾಣದ ಕಲಿಕೆಯಾಗಿಲ್ಲ. ಕೇವಲ ಶೇ.50-60 ಮಕ್ಕಳಿಗೆ ಮಾತ್ರ ಭೌತಿಕ ಕಲಿಕೆ ನೀಡಲಾಗಿದೆ. ಮಕ್ಕಳಿಗೆ ಪೂರ್ಣ ಪ್ರಮಾಣದ ಕಲಿಕೆಯೇ ಆಗಿಲ್ಲ. ಹೀಗಾಗಿ ಎಲ್ಲಾ ಶಾಲೆಗಳಲ್ಲಿ ಮಾರ್ಗಸೂಚಿಯನ್ನ ಅನುಷ್ಠಾನಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಪ್ರಕಟಿಸಿದೆ.

ಕೊರೊನಾ ಕಾರಣದಿಂದ ಶಾಲೆಗಳು ಬಂದ್ ಆಗಿದ್ದವರು. ಈ ವೇಳೆ ಮಕ್ಕಳಿಗೆ ಆನ್​ಲೈನ್​ ಮೂಲಕ ಶಿಕ್ಷಣ ನೀಡಲಾಗುತ್ತಿತ್ತು. ಆದರೆ ಕಲಿಕೆ ಗುಣಮಟ್ಟದಾಗಿರಲಿಲ್ಲ. ಹೀಗಾಗಿ ರಾಜ್ಯದ ಎಲ್ಲಾ ಶಾಲೆಗಳಿಗೆ ಕಲಿಕೆಯಲ್ಲಿ ಹಿನ್ನೆಡೆ ಉಂಟಾಗಿದೆ.

2022-23ನೇ ಸಾಲಿನ ಶಾಲಾ ಕರ್ತವ್ಯದ ದಿನಗಳು: ಮೊದಲ ಅವಧಿಯಲ್ಲಿ ಮೇ 16ರಿಂದ ಅಕ್ಟೋಬರ್ 2ರವರೆಗೆ ಶಾಲಾ ತರಗತಿಗಳು ನಡೆಯುತ್ತವೆ. ಎರಡನೇ ಅವಧಿಯಲ್ಲಿ ಅಕ್ಟೋಬರ್ 17ರಿಂದ 2023 ರ ಏಪ್ರಿಲ್ 10ರವರೆಗೆ ತರಗತಿಗಳು ನಡೆಯುತ್ತವೆ. ಅಕ್ಟೋಬರ್ 3ರಿಂದ ಅಕ್ಟೋಬರ್ 16ರವರೆಗೆ ದಸರಾ ರಜೆ ಇರುತ್ತದೆ. 2022 ಏಪ್ರಿಲ್ 11ರಿಂದ 2023 ಮೇ 28ರವರೆಗೆ ಬೇಸಿಗೆ ರಜೆ ಇರುತ್ತದೆ. ಈ ಕ್ಯಾಲೆಂಡರ್ ರಾಜ್ಯದ ಎಲ್ಲ ಶಾಲೆಗಳಲ್ಲಿ ಅನ್ವಯವಾಗುತ್ತದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಪ್ರಕಟವಾಗಿದೆ

ಇದನ್ನೂ ಓದಿ

ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ, ಸಿಎಂ ಬೊಮ್ಮಾಯಿಯವರಿಂದ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ

Yuzvendra Chahal: ಚಹಲ್ ಪತ್ನಿ ಧನಶ್ರೀ ವರ್ಮಾ ವಿಡಿಯೋಗೆ ಜಾಸ್ ಬಟ್ಲರ್ ಮಾಡಿದ ಕಮೆಂಟ್ ಏನು ನೋಡಿ

Published On - 12:19 pm, Thu, 21 April 22

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು