Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Time Table: ಎಸ್ಎಸ್ಎಲ್ಸಿ ಮುಖ್ಯಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಪರೀಕ್ಷೆ

ಮಾರ್ಚ್ 28ರಂದು ಪ್ರಥಮ ಭಾಷೆ, ಮಾರ್ಚ್ 30ರಂದು ದ್ವಿತೀಯ ಭಾಷೆ, ಏಪ್ರಿಲ್ 1ರಂದು ಅರ್ಥ ಶಾಸ್ತ್ರ, ಕೋರ್ ಸಬ್ಜೆಕ್ಟ್, ಏಪ್ರಿಲ್ 4ರಂದು ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6ರಂದು ಸಮಾಜ ವಿಜ್ಞಾನ.

SSLC Time Table: ಎಸ್ಎಸ್ಎಲ್ಸಿ ಮುಖ್ಯಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಪರೀಕ್ಷೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Jan 25, 2022 | 6:45 PM

ಬೆಂಗಳೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಎಸ್ಎಸ್ಎಲ್ಸಿ ಮುಖ್ಯಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಪರೀಕ್ಷೆ ನಡೆಸಲು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ತೀರ್ಮಾನಿಸಿದೆ.

ಮಾರ್ಚ್ 28ರಂದು ಪ್ರಥಮ ಭಾಷೆ, ಮಾರ್ಚ್ 30ರಂದು ದ್ವಿತೀಯ ಭಾಷೆ, ಏಪ್ರಿಲ್ 1ರಂದು ಅರ್ಥ ಶಾಸ್ತ್ರ, ಕೋರ್ ಸಬ್ಜೆಕ್ಟ್, ಏಪ್ರಿಲ್ 4ರಂದು ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6ರಂದು ಸಮಾಜ ವಿಜ್ಞಾನ, ಏ.8ರಂದು ತೃತೀಯ ಭಾಷೆ, ಏ.11 ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ ಹಿಂದೂಸ್ತಾನಿ ಸಂಗೀತ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ಪರೀಕ್ಷಾ ಸಮಯ ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45. ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು 15 ನಿಮಿಷ ಕಾಲಾವಕಾಶ ನೀಡಲಾಗಿದೆ.

ಮಹಾಮಾರಿ ಕೊರೊನಾ ನಡುವೆಯೂ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ನಡೆಸುವುದಕ್ಕೆ ಈಗಾಗಲೇ ನಡೆಸಲು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಸದ್ಯ ಈಗ ಮುಖ್ಯಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಇದರಂತೆ ಮಾರ್ಚ್ 28ರಿಂದ ಪರೀಕ್ಷೆ ಆರಂಭವಾಗಿ ಏಪ್ರಿಲ್ 11ರಂದು ಅಂತ್ಯಗೊಳ್ಳಲಿದೆ.

ದ್ವೀತಿಯ ಪಿಯುಸಿ ತಾತ್ಕಾಲಿಕ ವೇಳಾಪಟ್ಟಿ ಪದವಿ ಪೂರ್ವ ಶಿಕ್ಷಣ ಇಲಾಖೆ 2021-22 ನೇ ಸಾಲಿನ ದ್ವೀತಿಯ ಪಿಯುಸಿಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಆ ಪ್ರಕಾರ ಏಪ್ರಿಲ್ 16ರಿಂದ ಮೇ 4ರವರೆಗೆ ಪಿಯು ವಾರ್ಷಿಕ ಪರೀಕ್ಷೆ  ನಡೆಯಲಿದೆ. ಏಪ್ರಿಲ್​ 14 ಗಣಿತ, ಏಪ್ರಿಲ್​ 18 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಏ.20ರಂದು ಇತಿಹಾಸ, ಭೌತಶಾಸ್ತ್ರ, ಏಪ್ರಿಲ್ 22 ತರ್ಕಶಾಸ್ತ್ರ, ಏ.23ರಂದು ಮನಃಶಾಸ್ತ್ರ, ರಸಾಯನಶಾಸ್ತ್ರ, ಏ.25 ಅರ್ಥಶಾಸ್ತ್ರ ಪರೀಕ್ಷೆ ನಡೆಲಿದೆ.

ಇನ್ನೂ ಏ.26ರಂದು ಹಿಂದಿ, ಏಪ್ರಿಲ್​​ 28 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಏ.29 ಕನ್ನಡ, ಏ.30ರಂದು ಸಮಾಜಶಾಸ್ತ್ರ, ಕಂಪ್ಯೂಟರ್​​ ಸೈನ್ಸ್​, ಮೇ 2ರಂದು ಭೂಗೋಳ ಶಾಸ್ತ್ರ ಹಾಗೂ ಜೀವಶಾಸ್ತ್ರ ಪರೀಕ್ಷೆ, ಮೇ 4ರಂದು ಇಂಗ್ಲಿಷ್​​ ವಿಷಯದ ಪರೀಕ್ಷೆ ನಡೆಯಲಿದೆ.

ಇದನ್ನೂ ಓದಿ: ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯುಸಿ ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿಯೇ ಅಂತಿಮವಾಗುವ ಸಾಧ್ಯತೆ!

Published On - 6:28 pm, Tue, 25 January 22

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್