AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ ಅಧಿಕಾರಿ ವಿರುದ್ಧ ಭ್ರಷ್ಟಾಚಾರ ಆರೋಪ ಸಾಬೀತು, ಶಿಕ್ಷೆಯ ಪ್ರಮಾಣ?

ಆದಾಯ ಮೀರಿ ಶೇ. 122 ರಷ್ಟು ಆಸ್ತಿ ಗಳಿಕೆ ಆರೋಪ KSFIC ಅಧಿಕಾರಿ ಬಿ.ಸಿ. ಶಾಂತಕುಮಾರ್ ಅವರ ಮೇಲಿತ್ತು. ಮೊದಲು, ಅವರ ವಿರುದ್ಧ ಲೋಕಾಯುಕ್ತ ಕೇಸ್ ದಾಖಲಿಸಿತ್ತು. ಜಾರಿ ನಿರ್ದೇಶನಾಲಯ ಕೂಡಾ ಕೇಸ್ ದಾಖಲಿಸಿತ್ತು. ಸಂಪೂರ್ಣ ಆಸ್ತಿ ವಿವರವನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು .

ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ ಅಧಿಕಾರಿ ವಿರುದ್ಧ ಭ್ರಷ್ಟಾಚಾರ ಆರೋಪ ಸಾಬೀತು, ಶಿಕ್ಷೆಯ ಪ್ರಮಾಣ?
ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ ಅಧಿಕಾರಿ ವಿರುದ್ಧ ಭ್ರಷ್ಟಾಚಾರ ಆರೋಪ ಸಾಬೀತು, ಶಿಕ್ಷೆಯ ಪ್ರಮಾಣ?
TV9 Web
| Edited By: ಸಾಧು ಶ್ರೀನಾಥ್​|

Updated on: Oct 17, 2022 | 4:31 PM

Share

ಬೆಂಗಳೂರು: ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ (Karnataka State Forest Industrial Corporation Limited-KSFIC) ಅಧಿಕಾರಿ ವಿರುದ್ಧ ಜಾರಿ ನಿರ್ದೇಶನಾಲಯ (ED) ದಾಖಲಿಸಿದ್ದ ಭ್ರಷ್ಟಾಚಾರ (Corruption) ಪ್ರಕರಣದಲ್ಲಿ ಆರೋಪ ಸಾಬೀತಾಗಿದೆ. ನಿಗಮದ ಸಹಾಯಕ ವ್ಯವಸ್ಥಾಪಕ ಬಿ.ಸಿ. ಶಾಂತ ಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿತ್ತು. ಮೊದಲು, ಬಿ.ಸಿ. ಶಾಂತಕುಮಾರ್ ವಿರುದ್ಧ ಲೋಕಾಯುಕ್ತ ಕೇಸ್ ದಾಖಲಾಗಿತ್ತು.

ವಿಶೇಷ ನ್ಯಾಯಾಲದಿಂದ ನಾಳೆ ಶಿಕ್ಷೆಯ ಪ್ರಮಾಣ ಪ್ರಕಟ:

ಆದಾಯ ಮೀರಿ ಶೇ. 122 ರಷ್ಟು ಆಸ್ತಿ ಗಳಿಕೆ ಆರೋಪ ಅವರ ಮೇಲಿತ್ತು. ಜಾರಿ ನಿರ್ದೇಶನಾಲಯ ಕೂಡಾ ಕೇಸ್ ದಾಖಲಿಸಿತ್ತು. ಸಂಪೂರ್ಣ ಆಸ್ತಿ ವಿವರವನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು . 84.42 ಲಕ್ಷ ರೂಪಾಯಿ ಆದಾಯ ಮೀರಿ ಆಸ್ತಿ ಗಳಿಕೆಯನ್ನು ಅವರ ವಿರುದ್ಧ ಆರೋಪಿಸಲಾಗಿತ್ತು. ಇ ಡಿ ಪರ ವಿಶೇಷ ಅಭಿಯೋಜಕ ರಾಜೇಶ್ ರೈ ವಾದ ಮಂಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿರುವ ಸಿಸಿಹೆಚ್ 48ನೇ ವಿಶೇಷ ನ್ಯಾಯಾಲಯ ನಾಳೆ ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!