AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ ಅಧಿಕಾರಿ ವಿರುದ್ಧ ಭ್ರಷ್ಟಾಚಾರ ಆರೋಪ ಸಾಬೀತು, ಶಿಕ್ಷೆಯ ಪ್ರಮಾಣ?

ಆದಾಯ ಮೀರಿ ಶೇ. 122 ರಷ್ಟು ಆಸ್ತಿ ಗಳಿಕೆ ಆರೋಪ KSFIC ಅಧಿಕಾರಿ ಬಿ.ಸಿ. ಶಾಂತಕುಮಾರ್ ಅವರ ಮೇಲಿತ್ತು. ಮೊದಲು, ಅವರ ವಿರುದ್ಧ ಲೋಕಾಯುಕ್ತ ಕೇಸ್ ದಾಖಲಿಸಿತ್ತು. ಜಾರಿ ನಿರ್ದೇಶನಾಲಯ ಕೂಡಾ ಕೇಸ್ ದಾಖಲಿಸಿತ್ತು. ಸಂಪೂರ್ಣ ಆಸ್ತಿ ವಿವರವನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು .

ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ ಅಧಿಕಾರಿ ವಿರುದ್ಧ ಭ್ರಷ್ಟಾಚಾರ ಆರೋಪ ಸಾಬೀತು, ಶಿಕ್ಷೆಯ ಪ್ರಮಾಣ?
ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ ಅಧಿಕಾರಿ ವಿರುದ್ಧ ಭ್ರಷ್ಟಾಚಾರ ಆರೋಪ ಸಾಬೀತು, ಶಿಕ್ಷೆಯ ಪ್ರಮಾಣ?
TV9 Web
| Edited By: ಸಾಧು ಶ್ರೀನಾಥ್​|

Updated on: Oct 17, 2022 | 4:31 PM

Share

ಬೆಂಗಳೂರು: ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ (Karnataka State Forest Industrial Corporation Limited-KSFIC) ಅಧಿಕಾರಿ ವಿರುದ್ಧ ಜಾರಿ ನಿರ್ದೇಶನಾಲಯ (ED) ದಾಖಲಿಸಿದ್ದ ಭ್ರಷ್ಟಾಚಾರ (Corruption) ಪ್ರಕರಣದಲ್ಲಿ ಆರೋಪ ಸಾಬೀತಾಗಿದೆ. ನಿಗಮದ ಸಹಾಯಕ ವ್ಯವಸ್ಥಾಪಕ ಬಿ.ಸಿ. ಶಾಂತ ಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿತ್ತು. ಮೊದಲು, ಬಿ.ಸಿ. ಶಾಂತಕುಮಾರ್ ವಿರುದ್ಧ ಲೋಕಾಯುಕ್ತ ಕೇಸ್ ದಾಖಲಾಗಿತ್ತು.

ವಿಶೇಷ ನ್ಯಾಯಾಲದಿಂದ ನಾಳೆ ಶಿಕ್ಷೆಯ ಪ್ರಮಾಣ ಪ್ರಕಟ:

ಆದಾಯ ಮೀರಿ ಶೇ. 122 ರಷ್ಟು ಆಸ್ತಿ ಗಳಿಕೆ ಆರೋಪ ಅವರ ಮೇಲಿತ್ತು. ಜಾರಿ ನಿರ್ದೇಶನಾಲಯ ಕೂಡಾ ಕೇಸ್ ದಾಖಲಿಸಿತ್ತು. ಸಂಪೂರ್ಣ ಆಸ್ತಿ ವಿವರವನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು . 84.42 ಲಕ್ಷ ರೂಪಾಯಿ ಆದಾಯ ಮೀರಿ ಆಸ್ತಿ ಗಳಿಕೆಯನ್ನು ಅವರ ವಿರುದ್ಧ ಆರೋಪಿಸಲಾಗಿತ್ತು. ಇ ಡಿ ಪರ ವಿಶೇಷ ಅಭಿಯೋಜಕ ರಾಜೇಶ್ ರೈ ವಾದ ಮಂಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿರುವ ಸಿಸಿಹೆಚ್ 48ನೇ ವಿಶೇಷ ನ್ಯಾಯಾಲಯ ನಾಳೆ ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ