AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ ಅಧಿಕಾರಿ ವಿರುದ್ಧ ಭ್ರಷ್ಟಾಚಾರ ಆರೋಪ ಸಾಬೀತು, ಶಿಕ್ಷೆಯ ಪ್ರಮಾಣ?

ಆದಾಯ ಮೀರಿ ಶೇ. 122 ರಷ್ಟು ಆಸ್ತಿ ಗಳಿಕೆ ಆರೋಪ KSFIC ಅಧಿಕಾರಿ ಬಿ.ಸಿ. ಶಾಂತಕುಮಾರ್ ಅವರ ಮೇಲಿತ್ತು. ಮೊದಲು, ಅವರ ವಿರುದ್ಧ ಲೋಕಾಯುಕ್ತ ಕೇಸ್ ದಾಖಲಿಸಿತ್ತು. ಜಾರಿ ನಿರ್ದೇಶನಾಲಯ ಕೂಡಾ ಕೇಸ್ ದಾಖಲಿಸಿತ್ತು. ಸಂಪೂರ್ಣ ಆಸ್ತಿ ವಿವರವನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು .

ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ ಅಧಿಕಾರಿ ವಿರುದ್ಧ ಭ್ರಷ್ಟಾಚಾರ ಆರೋಪ ಸಾಬೀತು, ಶಿಕ್ಷೆಯ ಪ್ರಮಾಣ?
ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ ಅಧಿಕಾರಿ ವಿರುದ್ಧ ಭ್ರಷ್ಟಾಚಾರ ಆರೋಪ ಸಾಬೀತು, ಶಿಕ್ಷೆಯ ಪ್ರಮಾಣ?
TV9 Web
| Edited By: |

Updated on: Oct 17, 2022 | 4:31 PM

Share

ಬೆಂಗಳೂರು: ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ (Karnataka State Forest Industrial Corporation Limited-KSFIC) ಅಧಿಕಾರಿ ವಿರುದ್ಧ ಜಾರಿ ನಿರ್ದೇಶನಾಲಯ (ED) ದಾಖಲಿಸಿದ್ದ ಭ್ರಷ್ಟಾಚಾರ (Corruption) ಪ್ರಕರಣದಲ್ಲಿ ಆರೋಪ ಸಾಬೀತಾಗಿದೆ. ನಿಗಮದ ಸಹಾಯಕ ವ್ಯವಸ್ಥಾಪಕ ಬಿ.ಸಿ. ಶಾಂತ ಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿತ್ತು. ಮೊದಲು, ಬಿ.ಸಿ. ಶಾಂತಕುಮಾರ್ ವಿರುದ್ಧ ಲೋಕಾಯುಕ್ತ ಕೇಸ್ ದಾಖಲಾಗಿತ್ತು.

ವಿಶೇಷ ನ್ಯಾಯಾಲದಿಂದ ನಾಳೆ ಶಿಕ್ಷೆಯ ಪ್ರಮಾಣ ಪ್ರಕಟ:

ಆದಾಯ ಮೀರಿ ಶೇ. 122 ರಷ್ಟು ಆಸ್ತಿ ಗಳಿಕೆ ಆರೋಪ ಅವರ ಮೇಲಿತ್ತು. ಜಾರಿ ನಿರ್ದೇಶನಾಲಯ ಕೂಡಾ ಕೇಸ್ ದಾಖಲಿಸಿತ್ತು. ಸಂಪೂರ್ಣ ಆಸ್ತಿ ವಿವರವನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು . 84.42 ಲಕ್ಷ ರೂಪಾಯಿ ಆದಾಯ ಮೀರಿ ಆಸ್ತಿ ಗಳಿಕೆಯನ್ನು ಅವರ ವಿರುದ್ಧ ಆರೋಪಿಸಲಾಗಿತ್ತು. ಇ ಡಿ ಪರ ವಿಶೇಷ ಅಭಿಯೋಜಕ ರಾಜೇಶ್ ರೈ ವಾದ ಮಂಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿರುವ ಸಿಸಿಹೆಚ್ 48ನೇ ವಿಶೇಷ ನ್ಯಾಯಾಲಯ ನಾಳೆ ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?