AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ ಅಧಿಕಾರಿ ವಿರುದ್ಧ ಭ್ರಷ್ಟಾಚಾರ ಆರೋಪ ಸಾಬೀತು, ಶಿಕ್ಷೆಯ ಪ್ರಮಾಣ?

ಆದಾಯ ಮೀರಿ ಶೇ. 122 ರಷ್ಟು ಆಸ್ತಿ ಗಳಿಕೆ ಆರೋಪ KSFIC ಅಧಿಕಾರಿ ಬಿ.ಸಿ. ಶಾಂತಕುಮಾರ್ ಅವರ ಮೇಲಿತ್ತು. ಮೊದಲು, ಅವರ ವಿರುದ್ಧ ಲೋಕಾಯುಕ್ತ ಕೇಸ್ ದಾಖಲಿಸಿತ್ತು. ಜಾರಿ ನಿರ್ದೇಶನಾಲಯ ಕೂಡಾ ಕೇಸ್ ದಾಖಲಿಸಿತ್ತು. ಸಂಪೂರ್ಣ ಆಸ್ತಿ ವಿವರವನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು .

ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ ಅಧಿಕಾರಿ ವಿರುದ್ಧ ಭ್ರಷ್ಟಾಚಾರ ಆರೋಪ ಸಾಬೀತು, ಶಿಕ್ಷೆಯ ಪ್ರಮಾಣ?
ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ ಅಧಿಕಾರಿ ವಿರುದ್ಧ ಭ್ರಷ್ಟಾಚಾರ ಆರೋಪ ಸಾಬೀತು, ಶಿಕ್ಷೆಯ ಪ್ರಮಾಣ?
Follow us
TV9 Web
| Updated By: ಸಾಧು ಶ್ರೀನಾಥ್​

Updated on: Oct 17, 2022 | 4:31 PM

ಬೆಂಗಳೂರು: ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ (Karnataka State Forest Industrial Corporation Limited-KSFIC) ಅಧಿಕಾರಿ ವಿರುದ್ಧ ಜಾರಿ ನಿರ್ದೇಶನಾಲಯ (ED) ದಾಖಲಿಸಿದ್ದ ಭ್ರಷ್ಟಾಚಾರ (Corruption) ಪ್ರಕರಣದಲ್ಲಿ ಆರೋಪ ಸಾಬೀತಾಗಿದೆ. ನಿಗಮದ ಸಹಾಯಕ ವ್ಯವಸ್ಥಾಪಕ ಬಿ.ಸಿ. ಶಾಂತ ಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿತ್ತು. ಮೊದಲು, ಬಿ.ಸಿ. ಶಾಂತಕುಮಾರ್ ವಿರುದ್ಧ ಲೋಕಾಯುಕ್ತ ಕೇಸ್ ದಾಖಲಾಗಿತ್ತು.

ವಿಶೇಷ ನ್ಯಾಯಾಲದಿಂದ ನಾಳೆ ಶಿಕ್ಷೆಯ ಪ್ರಮಾಣ ಪ್ರಕಟ:

ಆದಾಯ ಮೀರಿ ಶೇ. 122 ರಷ್ಟು ಆಸ್ತಿ ಗಳಿಕೆ ಆರೋಪ ಅವರ ಮೇಲಿತ್ತು. ಜಾರಿ ನಿರ್ದೇಶನಾಲಯ ಕೂಡಾ ಕೇಸ್ ದಾಖಲಿಸಿತ್ತು. ಸಂಪೂರ್ಣ ಆಸ್ತಿ ವಿವರವನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು . 84.42 ಲಕ್ಷ ರೂಪಾಯಿ ಆದಾಯ ಮೀರಿ ಆಸ್ತಿ ಗಳಿಕೆಯನ್ನು ಅವರ ವಿರುದ್ಧ ಆರೋಪಿಸಲಾಗಿತ್ತು. ಇ ಡಿ ಪರ ವಿಶೇಷ ಅಭಿಯೋಜಕ ರಾಜೇಶ್ ರೈ ವಾದ ಮಂಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿರುವ ಸಿಸಿಹೆಚ್ 48ನೇ ವಿಶೇಷ ನ್ಯಾಯಾಲಯ ನಾಳೆ ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ.

Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ