AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

19 ಮಂದಿ ಉನ್ನತ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಬಸವರಾಜ ಬೊಮ್ಮಾಯಿ ಸರ್ಕಾರ

ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಸೇವೆ ಸಲ್ಲಿಸಲ್ಲಿಸುತ್ತಿರುವ 19 ಮಂದಿ ಉನ್ನತ ಐಎಎಸ್ ಅಧಿಕಾರಗಳನ್ನು ಜನವರಿ 24ರಂದು ವರ್ಗಾವಣೆ ಮಾಡಿದೆ. ​ಅಧಿಕಾರಗಳ ಹೆಸರು ಮತ್ತು ವರ್ಗವಾದ ಹುದ್ದೆಯ ಹೆಸರು ವಿವರ ಹೀಗಿದೆ:

19 ಮಂದಿ ಉನ್ನತ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಬಸವರಾಜ ಬೊಮ್ಮಾಯಿ ಸರ್ಕಾರ
ವಿಧಾನಸೌಧ
TV9 Web
| Edited By: |

Updated on:Jan 25, 2022 | 1:44 PM

Share

ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಸೇವೆ ಸಲ್ಲಿಸಲ್ಲಿಸುತ್ತಿರುವ 19 ಮಂದಿ ಉನ್ನತ ಐಎಎಸ್ ಅಧಿಕಾರಿಗಳನ್ನು ಜನವರಿ 24ರಂದು ವರ್ಗಾವಣೆ ಮಾಡಿದೆ. ​ಅಧಿಕಾರಿಗಳ ಹೆಸರು ಮತ್ತು ವರ್ಗವಾದ ಹುದ್ದೆಯ ಹೆಸರು ವಿವರ ಹೀಗಿದೆ:

1. ಬಿ ಎಚ್​ ಅನಿಲ್​ಕುಮಾರ್ – ಎಸಿಎಸ್, ಲೋಕೋಪಯೋಗಿ ಇಲಾಖೆ 2. ಗಿರಮಾ ಪವಾರ್ – ಸಿಇಒ, ಜಿಲ್ಲಾ ಪಂಚಾಯತ್, ಯಾದಗಿರಿ 3. ವಿ ವಿ ಜೋತ್ಸ್ನಾ – ಎಂ ಡಿ, ಕರ್ನಾಟಕ ಸಿಲ್ಕ್ ಬೋರ್ಡ್ 3. ಯಶ್ವಂತ್ ಗುರುಕಾರ್ –  ಜಿಲ್ಲಾಧಿಕಾರಿ, ಕಲಬುರಗಿ 4. ಡಾ. ಶಾಮಲ ಇಕ್ಬಾಲ್ – ಸಾರ್ವಜನಿಕ ಉದ್ಯಮ ಕಾರ್ಯದರ್ಶಿ 5. ಕನಗವಲ್ಲಿ – ಆಯುಕ್ತರು, ಅಪರ ಆಹಾರ ಇಲಾಖೆ

6. ವಿ.ವಿ. ಜೋತ್ಸ್ಯಾ – ಎಂಡಿ, ಕೆಎಸ್‌ಐಸಿ 7. ಹೆಚ್​​.ಟಿ. ಭವ್ಯರಾಣಿ – ಎಂಡಿ, ಕರ್ನಾಟಕ ವಿದ್ಯುತ್ ಕಾರ್ಖಾನೆ 8. ಎ ಎ ದಯಾನಂದ್ – ಆಯುಕ್ತರು, ಹಿಂದುಳಿದ ವರ್ಗಗಳ ಇಲಾಖೆ 9. ಬಿ. ಜಗದೀಶ್​​ – ಹೆಚ್ಚುವರಿ ಎಂಡಿ, ಪ್ರವಾಸೋದ್ಯಮ ಇಲಾಖೆ

10. ಕೆ ಎಸ್ ಲತಾಕುಮಾರಿ – ನಿರ್ದೆಶಕಿ, ವಿಕಲ ಚೇತನರ ಕಲ್ಯಾಣ ಇಲಾಖೆ 11. ವೆಂಕಟ್​ ರಾಜ – ಡಿ.ಸಿ, ಕೋಲಾರ 12. ಶಿಲ್ಪನಾಗ್​ – ಆಯುಕ್ತರು, ಗ್ರಾಮೀಣಾಭಿವೃದ್ಧಿ 13. ನಳಿನಿ ಅತುಲ್ – ಪರೀಕ್ಷಾ ನಿಯಂತ್ರಕರು, ಕೆಪಿಎಸ್​ಸಿ 14. ಶಿಲ್ಪಾ ಶರ್ಮ – ಆಯುಕ್ತರು, ಪಂಚಾಯತ್ ರಾಜ್ 15. ಎನ್​ ಎಂ ನಾಗರಾಜ – ಎಂಡಿ, KSMSC

16. ಶೇಕ್ ತನ್ವೀರ್ – ಹೆಚ್ಚುವರಿ ಆಯುಕ್ತ, ಅಬಕಾರಿ ಇಲಾಖೆ 17. ಲಿಂಗಾಮೂರ್ತಿ ಜಿ – ಕಾರ್ಯದರ್ಶಿ, ರಾಜ್ಯ ಚುನಾವಣಾ ಆಯೋಗ 18. ಇಬ್ರಾಹಿಂ ಮೈಗೂರ್ – ಕಾರ್ಯದರ್ಶಿ, ರೇರಾ 19. ಪಾಟೀಲ್ ಭುವನೇಶ್​ ದೇವಿದಾರ್ – ಎಂಡಿ, ಈಶಾನ್ಯ ಕರ್ನಾಟಕ ಸಾರಿಗೆ

Also Read: ಈತ ಅಮೆರಿಕದ ಕ್ರಿಕೆಟರ್: ಬೌಲಿಂಗ್​ಗೂ ಸೈ- ಬ್ಯಾಟಿಂಗ್​ಗೂ ಜೈ ಅನ್ನೋ ಜಾಯಮಾನ! ಈತನ ಜೊತೆಗಿದೆ ಕಾಫಿನಾಡಿನ ನಂಟು!

Also Read: Belagavi: ರಾಜಕೀಯವಾಗಿ ಸೂಕ್ಷ್ಮವಾಗಿರುವ ಬೆಳಗಾವಿ ಪಾಲಿಕೆಗೆ ಇನ್ನೂ ಇಲ್ಲ ಮೇಯರ್ ಭಾಗ್ಯ! ಕಮಲ ಶಾಸಕರ ಕರಾಮತ್ತು?

Published On - 10:41 am, Tue, 25 January 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ