AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

19 ಮಂದಿ ಉನ್ನತ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಬಸವರಾಜ ಬೊಮ್ಮಾಯಿ ಸರ್ಕಾರ

ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಸೇವೆ ಸಲ್ಲಿಸಲ್ಲಿಸುತ್ತಿರುವ 19 ಮಂದಿ ಉನ್ನತ ಐಎಎಸ್ ಅಧಿಕಾರಗಳನ್ನು ಜನವರಿ 24ರಂದು ವರ್ಗಾವಣೆ ಮಾಡಿದೆ. ​ಅಧಿಕಾರಗಳ ಹೆಸರು ಮತ್ತು ವರ್ಗವಾದ ಹುದ್ದೆಯ ಹೆಸರು ವಿವರ ಹೀಗಿದೆ:

19 ಮಂದಿ ಉನ್ನತ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಬಸವರಾಜ ಬೊಮ್ಮಾಯಿ ಸರ್ಕಾರ
ವಿಧಾನಸೌಧ
TV9 Web
| Edited By: ಸಾಧು ಶ್ರೀನಾಥ್​|

Updated on:Jan 25, 2022 | 1:44 PM

Share

ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಸೇವೆ ಸಲ್ಲಿಸಲ್ಲಿಸುತ್ತಿರುವ 19 ಮಂದಿ ಉನ್ನತ ಐಎಎಸ್ ಅಧಿಕಾರಿಗಳನ್ನು ಜನವರಿ 24ರಂದು ವರ್ಗಾವಣೆ ಮಾಡಿದೆ. ​ಅಧಿಕಾರಿಗಳ ಹೆಸರು ಮತ್ತು ವರ್ಗವಾದ ಹುದ್ದೆಯ ಹೆಸರು ವಿವರ ಹೀಗಿದೆ:

1. ಬಿ ಎಚ್​ ಅನಿಲ್​ಕುಮಾರ್ – ಎಸಿಎಸ್, ಲೋಕೋಪಯೋಗಿ ಇಲಾಖೆ 2. ಗಿರಮಾ ಪವಾರ್ – ಸಿಇಒ, ಜಿಲ್ಲಾ ಪಂಚಾಯತ್, ಯಾದಗಿರಿ 3. ವಿ ವಿ ಜೋತ್ಸ್ನಾ – ಎಂ ಡಿ, ಕರ್ನಾಟಕ ಸಿಲ್ಕ್ ಬೋರ್ಡ್ 3. ಯಶ್ವಂತ್ ಗುರುಕಾರ್ –  ಜಿಲ್ಲಾಧಿಕಾರಿ, ಕಲಬುರಗಿ 4. ಡಾ. ಶಾಮಲ ಇಕ್ಬಾಲ್ – ಸಾರ್ವಜನಿಕ ಉದ್ಯಮ ಕಾರ್ಯದರ್ಶಿ 5. ಕನಗವಲ್ಲಿ – ಆಯುಕ್ತರು, ಅಪರ ಆಹಾರ ಇಲಾಖೆ

6. ವಿ.ವಿ. ಜೋತ್ಸ್ಯಾ – ಎಂಡಿ, ಕೆಎಸ್‌ಐಸಿ 7. ಹೆಚ್​​.ಟಿ. ಭವ್ಯರಾಣಿ – ಎಂಡಿ, ಕರ್ನಾಟಕ ವಿದ್ಯುತ್ ಕಾರ್ಖಾನೆ 8. ಎ ಎ ದಯಾನಂದ್ – ಆಯುಕ್ತರು, ಹಿಂದುಳಿದ ವರ್ಗಗಳ ಇಲಾಖೆ 9. ಬಿ. ಜಗದೀಶ್​​ – ಹೆಚ್ಚುವರಿ ಎಂಡಿ, ಪ್ರವಾಸೋದ್ಯಮ ಇಲಾಖೆ

10. ಕೆ ಎಸ್ ಲತಾಕುಮಾರಿ – ನಿರ್ದೆಶಕಿ, ವಿಕಲ ಚೇತನರ ಕಲ್ಯಾಣ ಇಲಾಖೆ 11. ವೆಂಕಟ್​ ರಾಜ – ಡಿ.ಸಿ, ಕೋಲಾರ 12. ಶಿಲ್ಪನಾಗ್​ – ಆಯುಕ್ತರು, ಗ್ರಾಮೀಣಾಭಿವೃದ್ಧಿ 13. ನಳಿನಿ ಅತುಲ್ – ಪರೀಕ್ಷಾ ನಿಯಂತ್ರಕರು, ಕೆಪಿಎಸ್​ಸಿ 14. ಶಿಲ್ಪಾ ಶರ್ಮ – ಆಯುಕ್ತರು, ಪಂಚಾಯತ್ ರಾಜ್ 15. ಎನ್​ ಎಂ ನಾಗರಾಜ – ಎಂಡಿ, KSMSC

16. ಶೇಕ್ ತನ್ವೀರ್ – ಹೆಚ್ಚುವರಿ ಆಯುಕ್ತ, ಅಬಕಾರಿ ಇಲಾಖೆ 17. ಲಿಂಗಾಮೂರ್ತಿ ಜಿ – ಕಾರ್ಯದರ್ಶಿ, ರಾಜ್ಯ ಚುನಾವಣಾ ಆಯೋಗ 18. ಇಬ್ರಾಹಿಂ ಮೈಗೂರ್ – ಕಾರ್ಯದರ್ಶಿ, ರೇರಾ 19. ಪಾಟೀಲ್ ಭುವನೇಶ್​ ದೇವಿದಾರ್ – ಎಂಡಿ, ಈಶಾನ್ಯ ಕರ್ನಾಟಕ ಸಾರಿಗೆ

Also Read: ಈತ ಅಮೆರಿಕದ ಕ್ರಿಕೆಟರ್: ಬೌಲಿಂಗ್​ಗೂ ಸೈ- ಬ್ಯಾಟಿಂಗ್​ಗೂ ಜೈ ಅನ್ನೋ ಜಾಯಮಾನ! ಈತನ ಜೊತೆಗಿದೆ ಕಾಫಿನಾಡಿನ ನಂಟು!

Also Read: Belagavi: ರಾಜಕೀಯವಾಗಿ ಸೂಕ್ಷ್ಮವಾಗಿರುವ ಬೆಳಗಾವಿ ಪಾಲಿಕೆಗೆ ಇನ್ನೂ ಇಲ್ಲ ಮೇಯರ್ ಭಾಗ್ಯ! ಕಮಲ ಶಾಸಕರ ಕರಾಮತ್ತು?

Published On - 10:41 am, Tue, 25 January 22

Follow Us
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್