AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

19 ಮಂದಿ ಉನ್ನತ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಬಸವರಾಜ ಬೊಮ್ಮಾಯಿ ಸರ್ಕಾರ

ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಸೇವೆ ಸಲ್ಲಿಸಲ್ಲಿಸುತ್ತಿರುವ 19 ಮಂದಿ ಉನ್ನತ ಐಎಎಸ್ ಅಧಿಕಾರಗಳನ್ನು ಜನವರಿ 24ರಂದು ವರ್ಗಾವಣೆ ಮಾಡಿದೆ. ​ಅಧಿಕಾರಗಳ ಹೆಸರು ಮತ್ತು ವರ್ಗವಾದ ಹುದ್ದೆಯ ಹೆಸರು ವಿವರ ಹೀಗಿದೆ:

19 ಮಂದಿ ಉನ್ನತ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಬಸವರಾಜ ಬೊಮ್ಮಾಯಿ ಸರ್ಕಾರ
ವಿಧಾನಸೌಧ
TV9 Web
| Updated By: ಸಾಧು ಶ್ರೀನಾಥ್​|

Updated on:Jan 25, 2022 | 1:44 PM

Share

ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಸೇವೆ ಸಲ್ಲಿಸಲ್ಲಿಸುತ್ತಿರುವ 19 ಮಂದಿ ಉನ್ನತ ಐಎಎಸ್ ಅಧಿಕಾರಿಗಳನ್ನು ಜನವರಿ 24ರಂದು ವರ್ಗಾವಣೆ ಮಾಡಿದೆ. ​ಅಧಿಕಾರಿಗಳ ಹೆಸರು ಮತ್ತು ವರ್ಗವಾದ ಹುದ್ದೆಯ ಹೆಸರು ವಿವರ ಹೀಗಿದೆ:

1. ಬಿ ಎಚ್​ ಅನಿಲ್​ಕುಮಾರ್ – ಎಸಿಎಸ್, ಲೋಕೋಪಯೋಗಿ ಇಲಾಖೆ 2. ಗಿರಮಾ ಪವಾರ್ – ಸಿಇಒ, ಜಿಲ್ಲಾ ಪಂಚಾಯತ್, ಯಾದಗಿರಿ 3. ವಿ ವಿ ಜೋತ್ಸ್ನಾ – ಎಂ ಡಿ, ಕರ್ನಾಟಕ ಸಿಲ್ಕ್ ಬೋರ್ಡ್ 3. ಯಶ್ವಂತ್ ಗುರುಕಾರ್ –  ಜಿಲ್ಲಾಧಿಕಾರಿ, ಕಲಬುರಗಿ 4. ಡಾ. ಶಾಮಲ ಇಕ್ಬಾಲ್ – ಸಾರ್ವಜನಿಕ ಉದ್ಯಮ ಕಾರ್ಯದರ್ಶಿ 5. ಕನಗವಲ್ಲಿ – ಆಯುಕ್ತರು, ಅಪರ ಆಹಾರ ಇಲಾಖೆ

6. ವಿ.ವಿ. ಜೋತ್ಸ್ಯಾ – ಎಂಡಿ, ಕೆಎಸ್‌ಐಸಿ 7. ಹೆಚ್​​.ಟಿ. ಭವ್ಯರಾಣಿ – ಎಂಡಿ, ಕರ್ನಾಟಕ ವಿದ್ಯುತ್ ಕಾರ್ಖಾನೆ 8. ಎ ಎ ದಯಾನಂದ್ – ಆಯುಕ್ತರು, ಹಿಂದುಳಿದ ವರ್ಗಗಳ ಇಲಾಖೆ 9. ಬಿ. ಜಗದೀಶ್​​ – ಹೆಚ್ಚುವರಿ ಎಂಡಿ, ಪ್ರವಾಸೋದ್ಯಮ ಇಲಾಖೆ

10. ಕೆ ಎಸ್ ಲತಾಕುಮಾರಿ – ನಿರ್ದೆಶಕಿ, ವಿಕಲ ಚೇತನರ ಕಲ್ಯಾಣ ಇಲಾಖೆ 11. ವೆಂಕಟ್​ ರಾಜ – ಡಿ.ಸಿ, ಕೋಲಾರ 12. ಶಿಲ್ಪನಾಗ್​ – ಆಯುಕ್ತರು, ಗ್ರಾಮೀಣಾಭಿವೃದ್ಧಿ 13. ನಳಿನಿ ಅತುಲ್ – ಪರೀಕ್ಷಾ ನಿಯಂತ್ರಕರು, ಕೆಪಿಎಸ್​ಸಿ 14. ಶಿಲ್ಪಾ ಶರ್ಮ – ಆಯುಕ್ತರು, ಪಂಚಾಯತ್ ರಾಜ್ 15. ಎನ್​ ಎಂ ನಾಗರಾಜ – ಎಂಡಿ, KSMSC

16. ಶೇಕ್ ತನ್ವೀರ್ – ಹೆಚ್ಚುವರಿ ಆಯುಕ್ತ, ಅಬಕಾರಿ ಇಲಾಖೆ 17. ಲಿಂಗಾಮೂರ್ತಿ ಜಿ – ಕಾರ್ಯದರ್ಶಿ, ರಾಜ್ಯ ಚುನಾವಣಾ ಆಯೋಗ 18. ಇಬ್ರಾಹಿಂ ಮೈಗೂರ್ – ಕಾರ್ಯದರ್ಶಿ, ರೇರಾ 19. ಪಾಟೀಲ್ ಭುವನೇಶ್​ ದೇವಿದಾರ್ – ಎಂಡಿ, ಈಶಾನ್ಯ ಕರ್ನಾಟಕ ಸಾರಿಗೆ

Also Read: ಈತ ಅಮೆರಿಕದ ಕ್ರಿಕೆಟರ್: ಬೌಲಿಂಗ್​ಗೂ ಸೈ- ಬ್ಯಾಟಿಂಗ್​ಗೂ ಜೈ ಅನ್ನೋ ಜಾಯಮಾನ! ಈತನ ಜೊತೆಗಿದೆ ಕಾಫಿನಾಡಿನ ನಂಟು!

Also Read: Belagavi: ರಾಜಕೀಯವಾಗಿ ಸೂಕ್ಷ್ಮವಾಗಿರುವ ಬೆಳಗಾವಿ ಪಾಲಿಕೆಗೆ ಇನ್ನೂ ಇಲ್ಲ ಮೇಯರ್ ಭಾಗ್ಯ! ಕಮಲ ಶಾಸಕರ ಕರಾಮತ್ತು?

Published On - 10:41 am, Tue, 25 January 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!