AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡಿಎ ಕಾರ್ಯದರ್ಶಿ ಹುದ್ದೆಗಾಗಿ KAS ಅಧಿಕಾರಿಗಳ ಫೈಟ್: ಸರ್ಕಾರ ವರ್ಗಾವಣೆ ಮಾಡಿದರೂ ಸೀಟ್ ಬಿಟ್ಟು ಕೊಡಲು ನಕಾರ

KAS ಅಧಿಕಾರಿ ಶಾಂತರಾಜು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಆದ್ರೆ ವರ್ಗಾವಣೆಯಾದ್ರೂ ಶಾಂತರಾಜು ಕಾರ್ಯದರ್ಶಿ ಹುದ್ದೆ ಬಿಟ್ಟುಕೊಟ್ಟಿಲ್ಲ.

ಬಿಡಿಎ ಕಾರ್ಯದರ್ಶಿ ಹುದ್ದೆಗಾಗಿ KAS ಅಧಿಕಾರಿಗಳ ಫೈಟ್: ಸರ್ಕಾರ ವರ್ಗಾವಣೆ ಮಾಡಿದರೂ ಸೀಟ್ ಬಿಟ್ಟು ಕೊಡಲು ನಕಾರ
ಬಿಡಿಎ
ಆಯೇಷಾ ಬಾನು
|

Updated on:Mar 14, 2023 | 1:10 PM

Share

ಬೆಂಗಳೂರು: ಬಿಡಿಎ ಕಾರ್ಯದರ್ಶಿ ಹುದ್ದೆಗಾಗಿ ಇಬ್ಬರು KAS ಅಧಿಕಾರಿಗಳ ನಡುವೆ ಫೈಟ್ ಶುರುವಾಗಿದೆ. ಸರ್ಕಾರದ ಆದೇಶ ಇದ್ರೂ ಕಾರ್ಯದರ್ಶಿ ಹುದ್ದೆ ಬಿಟ್ಟುಕೊಡುವಲ್ಲಿ ತಕರಾರು ಎದುರಾಗಿದೆ. ತಮ್ಮ ಜಾಗಕ್ಕೆ ಇನ್ನೊಬ್ಬ ಅಧಿಕಾರಿಯನ್ನ ವರ್ಗಾವಣೆ ಮಾಡಿದ್ರು ಚಾರ್ಜ್ ಕೊಡಲು ಹಾಲಿ ಕಾರ್ಯದರ್ಶಿ ಮುಂದಾಗಿಲ್ಲ. ವರ್ಗಾವಣೆಯಾದ್ರು ಕಾರ್ಯದರ್ಶಿ ಹುದ್ದೆಯಲ್ಲಿಯೇ ಕೆಲಸ ಮುಂದುವರೆಸಿದ್ದಾರೆ. ಇದರಿಂದ ನೂತನ ಅಧಿಕಾರಿಗೆ ತಲೆ ನೋವು ಎದುರಾಗಿದೆ.

KAS ಅಧಿಕಾರಿ ಶಾಂತರಾಜು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಆದ್ರೆ ವರ್ಗಾವಣೆಯಾದ್ರೂ ಶಾಂತರಾಜು ಕಾರ್ಯದರ್ಶಿ ಹುದ್ದೆ ಬಿಟ್ಟುಕೊಟ್ಟಿಲ್ಲ. ಶಾಂತರಾಜು ಸ್ಥಾನಕ್ಕೆ ನೇಮಕವಾಗಿರುವ ಕೆಎಎಸ್ ಅಧಿಕಾರಿ ಶಿವಸ್ವಾಮಿ ಅಧಿಕಾರ ವಹಿಸಿಕೊಳ್ಳಲು ನಿನ್ನೆ ಬಿಡಿಎ ಕಚೇರಿಗೆ ಬಂದಿದ್ದಾರೆ. ಈ ವೇಳೆ KAS ಅಧಿಕಾರಿ ಶಾಂತರಾಜು ಬಿಡಿಎ ಕಾರ್ಯದರ್ಶಿ ಹುದ್ದೆ ಬಿಟ್ಟುಕೊಡದೆ ಸತಾಯಿಸಿದ್ದಾರೆ. ನಿನ್ನೆ ಇಡೀ ದಿನ ಶಿವಸ್ವಾಮಿ ಕಚೇರಿಯಲ್ಲೇ ಕಾದುಕುಳಿತಿದ್ದರು. ಸ್ವತ: ಮುಖ್ಯಮಂತ್ರಿಗಳ ಕಚೇರಿಯಿಂದಲೇ ಸ್ಪಷ್ಟನೆ ಸಿಕ್ಕದೆ. ಇಷ್ಟೆಲ್ಲಾ ಆದರೂ ಕಾರ್ಯದರ್ಶಿ ಹುದ್ದೆ ಬಿಡಲು ಶಾಂತರಾಜು ರೆಡಿ ಇಲ್ಲ. ಇದರಿಂದ ಶಿವಸ್ವಾಮಿ ಗೊಂದಲದಲ್ಲಿ ಬಿದ್ದಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:10 pm, Tue, 14 March 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!