Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಬೆಂಗಳೂರಿನ ಇಡೀ ಅರ್ಧ ಭಾಗಕ್ಕೆ ಕಾವೇರಿ ನೀರು ಪೂರೈಕೆ ಬಂದ್, ನಿಮ್ಮ ಏರಿಯಾ ಇದೆಯಾ ನೋಡಿಕೊಳ್ಳಿ

ಪಂಪಿಂಗ್ ಸ್ಟೇಷನ್​ಗಳ ತುರ್ತು ದುರಸ್ಥಿ ಹಾಗೂ ಕೆಪಿಟಿಸಿಎಲ್ ವತಿಯಿಂದ ವಿದ್ಯುತ್ ಸ್ಥಾವರಗಳ ತುರ್ತು ನಿರ್ವಹಣೆ ಕಾರ್ಯ ಹಿನ್ನೆಲೆ ಫೆ.26ರ ಭಾನುವಾರ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರಿಗೆ ಕಾವೇರಿ ನೀರು ಪೂರೈಕೆ ಬಂದ್ ಆಗಿರಲಿದೆ.

ಇಂದು ಬೆಂಗಳೂರಿನ ಇಡೀ ಅರ್ಧ ಭಾಗಕ್ಕೆ ಕಾವೇರಿ ನೀರು ಪೂರೈಕೆ ಬಂದ್, ನಿಮ್ಮ ಏರಿಯಾ ಇದೆಯಾ ನೋಡಿಕೊಳ್ಳಿ
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on: Feb 26, 2023 | 6:47 AM

ಬೆಂಗಳೂರು: ಭಾನುವಾರ ಬೆಂಗಳೂರಿನ ಇಡೀ ಅರ್ಧ ಭಾಗದ ಜನರಿಗೆ ಕಾವೇರಿ ನೀರಿನ(Kaveri Water) ಸಮಸ್ಯೆಯಾಗಲಿದೆ. 1, 2 & 3ನೇ ಹಂತದ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಪಂಪಿಂಗ್ ಸ್ಟೇಷನ್​ಗಳ ತುರ್ತು ದುರಸ್ಥಿ ಹಾಗೂ ಕೆಪಿಟಿಸಿಎಲ್ ವತಿಯಿಂದ ವಿದ್ಯುತ್ ಸ್ಥಾವರಗಳ ತುರ್ತು ನಿರ್ವಹಣೆ ಕಾರ್ಯ ಹಿನ್ನೆಲೆ ಫೆ.26ರ ಭಾನುವಾರ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರಿಗೆ ಕಾವೇರಿ ನೀರು ಪೂರೈಕೆ ಬಂದ್ ಆಗಿರಲಿದೆ. ಬೆಂಗಳೂರು ಜನತೆ ಸಹಕರಿಸಬೇಕೆಂದು ಜಲಮಂಡಳಿ ಮನವಿ ಮಾಡಿದೆ.

ಎಲ್ಲೆಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

ನೇತಾಜಿನಗರ, ಕೆ.ಪಿ.ಅಗ್ರಹಾರ, ಟಿಪ್ಪುನಗರ, ಚಾಮರಾಜಪೇಟೆ, ಆದರ್ಶನಗರ, ಪಾದರಾಯನಪುರ, ಬಿನ್ನಿ ಲೇಔಟ್, ವಿದ್ಯಾಪೀಠ, ವಿವೇಕಾನಂದನಗರ, ಎನ್​.ಆರ್.ಕಾಲೋನಿ, ಶ್ರೀನಗರ, ಕತ್ರಿಗುಪ್ಪೆ, ತ್ಯಾಗರಾಜನಗರ, ಬಸವನಗುಡಿ, ಅಶೋಕನಗರ, ಶಾಂತಲಾನಗರ, ಇಸ್ರೋ ಲೇಔಟ್, ನೀಲಸಂದ್ರ, ಬ್ರಿಗೇಡ್ ರೋಡ್, ಕೋರಮಂಗಲ, ಶಾಂತಿನಗರ, ನೇತಾಜಿನಗರ, ರಾಘವೇಂದ್ರ ಕಾಲೋನಿ, ಶ್ರೀನಿವಾಸನಗರ, ಅಂಜನಪ್ಪ ಗಾರ್ಡನ್, ಬ್ಯಾಂಕ್ ಕಾಲೋನಿ, ಐಟಿಐ ಲೇಔಟ್, ಶಾಸ್ತ್ರಿನಗರ, ಕುಮಾರಸ್ವಾಮಿ ಲೇಔಟ್, ಅಮರಜ್ಯೋತಿ ಲೇಔಟ್, ಆಸ್ಟಿನ್ ಟೌನ್, ಈಜಿಪುರ, ಅಶೋಕನಗರ, ರಿಚ್ಮಂಡ್ ಟೌನ್, ಆನೆಪಾಳ್ಯ, ವಿಕ್ಟೋರಿಯಾ ಲೇಔಟ್, ದೊಮ್ಮಲೂರು, ಕಮಾಂಡ್ ಹಾಸ್ಪಿಟಲ್, ಕೋಡಿಹಳ್ಳಿ, ಆಡುಗೊಡಿ, ಜಯನಗರ, ಗಾಂಧಿಬಜಾರ್, ಜಯಮಹಲ್, ಇಂದಿರಾನಗರ, ಜೋಗುಪಾಳ್ಯ ಸೇರಿ ಹಲವೆಡೆ ನೀರು ಪೂರೈಕೆ ವ್ಯತ್ಯಯವಾಗಲಿದೆ.

BWSSB ಸಿಬ್ಬಂದಿಯಿಂದ ಪಂಪಿಂಗ್ ಸ್ಟೇಷನ್​ಗಳ ತುರ್ತು ದುರಸ್ತಿ ಕಾರ್ಯ ನಡೆಯಲಿದೆ. ಕೆಪಿಟಿಸಿಎಲ್​ನಿಂದ ವಿದ್ಯುತ್ ಸ್ಥಾವರಗಳ ನಿರ್ವಹಣೆ ಕಾರ್ಯ ಹಿನ್ನೆಲೆ ಬೆಳಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್