Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಗಿಲು ಕ್ರಾಸ್ ಬಳಿ ರಸ್ತೆ ಜಲಾವೃತ; ಬಿಬಿಎಂಪಿ ಚುನಾವಣೆ ಬಹಿಷ್ಕರಿಸಿದ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ನಿವಾಸಿಗಳು

ಏರ್‌ಪೋರ್ಟ್, ಕೋಗಿಲು, ಯಲಹಂಕ ರಸ್ತೆ ಜಾಮ್ ಆಗಿದೆ. ಏರ್ಪೋಟ್, ಕೋಗಿಲು, ಯಲಹಂಕ ಮತ್ತು ಸಿಟಿ ಕಡೆ ಹೋಗಲು ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿದೆ. ರಸ್ತೆಯಲ್ಲಿ ಹರಿಯುತ್ತಿರುವ ನೀರಿನಲ್ಲಿ ಸಂಚಾರ ಮಾಡಲು ಹೋಗಿ ವಾಹನಗಳು ಕೆಟ್ಟು ಹೋಗುತ್ತಿವೆ.

ಕೋಗಿಲು ಕ್ರಾಸ್ ಬಳಿ ರಸ್ತೆ ಜಲಾವೃತ; ಬಿಬಿಎಂಪಿ ಚುನಾವಣೆ ಬಹಿಷ್ಕರಿಸಿದ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ನಿವಾಸಿಗಳು
Karnataka Weather Today Winter Continues in Karnataka till New Year Rain Expected in Punjab, Haryana
Follow us
TV9 Web
| Updated By: ಆಯೇಷಾ ಬಾನು

Updated on: Nov 22, 2021 | 10:10 AM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿಗೆ ವರುಣನ ರೌದ್ರ ರೂಪ ಕಂಡಂತಾಗಿದೆ. ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಜನ ಜೀವನ ತತ್ತರಿಸಿದೆ. ಭಾರಿ ಮಳೆಯಿಂದಾಗಿ ಬೆಂಗಳೂರಿನ ಕೋಗಿಲು ಕ್ರಾಸ್ ಬಳಿ ರಸ್ತೆ ಜಲಾವೃತಗೊಂಡಿದ್ದು ಕೋಗಿಲು ಕ್ರಾಸ್‌ನ 3 ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಏರ್‌ಪೋರ್ಟ್, ಕೋಗಿಲು, ಯಲಹಂಕ ರಸ್ತೆ ಜಾಮ್ ಆಗಿದೆ. ಏರ್ಪೋಟ್, ಕೋಗಿಲು, ಯಲಹಂಕ ಮತ್ತು ಸಿಟಿ ಕಡೆ ಹೋಗಲು ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿದೆ. ರಸ್ತೆಯಲ್ಲಿ ಹರಿಯುತ್ತಿರುವ ನೀರಿನಲ್ಲಿ ಸಂಚಾರ ಮಾಡಲು ಹೋಗಿ ವಾಹನಗಳು ಕೆಟ್ಟು ಹೋಗುತ್ತಿವೆ.

3 ದಿನದಿಂದ ಜಲಾವೃತವಾಗುತ್ತಿರುವ ಅಪಾರ್ಟ್‌ಮೆಂಟ್‌ ಇನ್ನು ಮತ್ತೊಂದೆಡೆ ಬೆಂಗಳೂರಿನ ಯಲಹಂಕದ ಅಪಾರ್ಟ್‌ಮೆಂಟ್‌ 3 ದಿನದಿಂದ ಜಲಾವೃತಗೊಂಡಿದೆ. ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ಜಲಾವೃತಗೊಂಡಿದೆ. ರಾತ್ರಿ ಸುರಿದ ಭಾರಿ ಮಳೆಗೆ ಕೆರೆಯ ನೀರು ನುಗ್ಗಿ ಜನರ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಅಲ್ಲದೆ ನೀರಿನ ಜೊತೆಯಲ್ಲಿ ಹಾವು, ಚೇಳುಗಳು ಬಂದ ಹಿನ್ನೆಲೆ ಅಪಾರ್ಟ್‌ಮೆಂಟ್ ನಿವಾಸಿಗಳಲ್ಲಿ ಆತಂಕ ಕೂಡ ಹೆಚ್ಚಾಗಿದೆ.

ವಿದ್ಯಾರಣ್ಯಪುರದಲ್ಲಿ ಜನರ ಪರದಾಟ ಬೆಂಗಳೂರಿನ ವಿದ್ಯಾರಣ್ಯಪುರದ ನಂಜಪ್ಪ ಬಡಾವಣೆಯ 2 ಅಪಾರ್ಟ್‌ಮೆಂಟ್‌ ಜಲಾವೃತಗೊಂಡಿವೆ. ಮನೆಯಿಂದ ಹೊರಬರಲಾಗದೆ ನಿವಾಸಿಗಳು ಪರದಾಡುತ್ತಿವೆ. 40 ಕ್ಕೂ ಹೆಚ್ಚು ಕುಟುಂಬಗಳಿಗೆ ಜಲದಿಗ್ಭಂದನವಾಗಿದೆ.

ಬಿಬಿಎಂಪಿ ವಿರುದ್ಧ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ನಿವಾಸಿಗಳ ಆಕ್ರೋಶ ಬಿಬಿಎಂಪಿ ಅಧಿಕಾರಿಗಳು ನಮ್ಮ ನೆರವಿಗೆ ಬರುತ್ತಿಲ್ಲ. ಹೀಗಾಗಿ ನಾವು ಬಿಬಿಎಂಪಿ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ನಿವಾಸಿಗಳು ಆಕ್ರೋಶ ಹೊರ ಹಾಕಿದ್ದಾರೆ. ವೋಟ್ ಕೇಳಲು ಮಾತ್ರ ಅಪಾರ್ಟ್‌ಮೆಂಟ್‌ಗೆ ಬರ್ತಾರೆ. ಉಳಿದಂತೆ ನಮ್ಮ ಯಾವುದೇ ಸಮಸ್ಯೆ ಬಗೆಹರಿಸುವುದಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ರಾತ್ರಿ ಅಬ್ಬರಿಸಿ ಬೊಬ್ಬಿರಿದ ಮಳೆ; ಬಿಟ್ಟೂ ಬಿಡದೆ ಕಾಡುತ್ತಿರೋ ವರುಣ, ಜನ ಹೈರಾಣ

ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್