AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮಂತಪ್ಪ ಕೊಪ್ಪದ್ ಹೆಸರಿನಲ್ಲಿ ನಿರ್ಮಾಣ ಮಾಡಿದ್ದ ಬಸ್​ ನಿಲ್ದಾಣ ತೆರವು: ಬಿಬಿಎಂಪಿ ವಿರುದ್ಧ ಆಕ್ರೋಶ

ಬೆಂಗಳೂರಿನ ಕೆಂಗೇರಿ ಉಪನಗರ ರಿಂಗ್ ರಸ್ತೆಯಲ್ಲಿ ಲ್ಯಾನ್ಸ್ ನಾಯ್ಕ್ ಹನುಮಂತಪ್ಪ ಕೊಪ್ಪದ್ ಅವರ ಹೆಸರಿನಲ್ಲಿ ನಿರ್ಮಾಣ ಮಾಡಲಾಗಿರುವ ಬಸ್​​ ನಿಲ್ದಾಣವನ್ನು ತೆರುವುಗೊಳಿಸಲಾಗಿದೆ. ಬಸ್​ ನಿಲ್ದಾಣ ತೆರವುಗೊಳಿಸಿರುವ ಹಿಂದೆ ಷಡ್ಯಂತ್ರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

ಹನುಮಂತಪ್ಪ ಕೊಪ್ಪದ್ ಹೆಸರಿನಲ್ಲಿ ನಿರ್ಮಾಣ ಮಾಡಿದ್ದ ಬಸ್​ ನಿಲ್ದಾಣ ತೆರವು: ಬಿಬಿಎಂಪಿ ವಿರುದ್ಧ ಆಕ್ರೋಶ
ತೆರವುಗೊಳಿಸಲಾದ ಬಸ್​ ನಿಲ್ದಾಣ
TV9 Web
| Edited By: |

Updated on: Dec 15, 2023 | 2:13 PM

Share

ಬೆಂಗಳೂರು, ಡಿಸೆಂಬರ್​​ 15: ನಗರದ ಕೆಂಗೇರಿ (Kengeri) ಉಪನಗರ ರಿಂಗ್ ರಸ್ತೆಯಲ್ಲಿ ಲ್ಯಾನ್ಸ್ ನಾಯ್ಕ್ ಹನುಮಂತಪ್ಪ ಕೊಪ್ಪದ್ (Hanumantappa Koppad) ಅವರ ಹೆಸರಿನಲ್ಲಿ ಬಸ್​​ ನಿಲ್ದಾಣ (Bus Stand) ನಿರ್ಮಾಣ ಮಾಡಲಾಗಿದೆ. ಆದರೆ ಈಗ ಬಸ್​​ ನಿಲ್ದಾಣ ತೆರುವುಗೊಳಿಸಲಾಗಿದೆ. ಬಸ್​ ನಿಲ್ದಾಣ ತೆರವುಗೊಳಿಸಿರುವ ಹಿಂದೆ ಷಡ್ಯಂತ್ರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಹೌದು ಬಸ್ ನಿಲ್ದಾಣದ ಹಿಂಭಾಗದಲ್ಲಿ ಖಾಸಗಿ ವ್ಯಕ್ತಿಗಳಿಗೆ ಸೇರಿದ ಖಾಲಿ ಜಾಗವಿದೆ.

ಈ ಖಾಲಿ ಜಾಗದ ಮುಂದೆ ಬಸ್ ನಿಲ್ದಾಣ ಇದ್ದಿದ್ದರಿಂದ ಜಾಗದ ಮಾಲೀಕರು ತೆರವು ಮಾಡಿಡುವ ಶಂಕೆ ವ್ಯಕ್ತವಾಗಿದೆ. ಬಸ್ ನಿಲ್ದಾಣವನ್ನು ಬೇಕಂತಲೇ ತರೆವುಗೊಳಿಸಿದ್ದಾರೆ ಎಂದು ಎಂಟಿಎಸ್ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಆರೋಪ ಮಾಡಿದೆ.

ಇದನ್ನೂ ಓದಿ: ಚಾಲಕ ಸ್ಟೇರಿಂಗ್ ತಿರುಗಿಸುತ್ತಿದ್ದರೂ ಚಕ್ರಗಳು ತಿರುಗಲೇ ಇಲ್ಲ! ಗದಗ ಸಾರಿಗೆ ಇಲಾಖೆ‌ಯಲ್ಲಿ ಮತ್ತೊಂದು ಅಧ್ವಾನ

ಈ ಬಗ್ಗೆ ಪೊಲೀಸ್ ಕಮಿಷನರ್​, ಸ್ಥಳೀಯ ಶಾಸಕರಿಗೆ ದೂರು ನೀಡಲು ಎಂಟಿಎಸ್ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ತಯಾರಿ ನಡೆಸಿದೆ. ಇನ್ನು ಬಸ್ ನಿಲ್ದಾಣ ತೆರವಿನಲ್ಲಿ ಬಿಬಿಎಂಪಿಯ ಅಧಿಕಾರಿಗಳು ಕೂಡ ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಬಸ್ ನಿಲ್ದಾಣ ತೆರವು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳಿಯರು ಆಗ್ರಹಿಸಿದ್ದಾರೆ.

2015-16 ರಲ್ಲಿ ಸಂಸದ, ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರ ಪ್ರದೇಶಾಭಿವೃದ್ಧಿಯ ಸುಮಾರು 10 ಲಕ್ಷ ರೂ. ಅನುದಾನದಲ್ಲಿ ಬಸ್​ ನಿಲ್ದಾಣ ನಿರ್ಮಾಣ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ