AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸಿನಿಮೀಯ ರೀತಿಯಲ್ಲಿ ಚೇಸ್​​ ಮಾಡಿ ಕಿಡ್ನ್ಯಾರ್ಪ್​ ಬಂಧನ; ಇಲ್ಲಿದೆ ನೋಡಿ ಫುಲ್​ ಡೀಟೆಲ್ಸ್​

ಮಧ್ಯರಾತ್ರಿ ಆಡುಗೋಡಿ ಪೊಲೀಸರು ಸಿನಿಮಾ ರೀತಿಯಲ್ಲಿ 2ಕಿ.ಮಿ ಚೇಸ್​ ಮಾಡಿ ಅಪಹರಣಕ್ಕೊಳಗಾದ ಯುವಕನನ್ನ ರಕ್ಷಿಸಿ ಆರೋಪಿಗಳನ್ನ ಕಂಬಿಯ ಹಿಂದೆ ಕಳುಹಿಸಿದ್ದಾರೆ.

ಬೆಂಗಳೂರಿನಲ್ಲಿ ಸಿನಿಮೀಯ ರೀತಿಯಲ್ಲಿ ಚೇಸ್​​ ಮಾಡಿ ಕಿಡ್ನ್ಯಾರ್ಪ್​ ಬಂಧನ; ಇಲ್ಲಿದೆ ನೋಡಿ ಫುಲ್​ ಡೀಟೆಲ್ಸ್​
ಸಾಂದರ್ಭಿಕ ಚಿತ್ರ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 12, 2023 | 7:14 AM

Share

ಬೆಂಗಳೂರು: ಹಣಕ್ಕಾಗಿ ತೌಹಿದ್ ಎಂಬ ಯುವಕನನ್ನ ಕಿಡ್ನ್ಯಾಪ್ ಮಾಡಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕೋರಮಂಗಲ 100 ಫೀಟ್​​ ರಸ್ತೆ ಬಳಿಯ ಚೆಕ್​ಪೋಸ್ಟ್​​ ಬ್ಯಾರಿಕೇಡ್​ಗೆ ರಾತ್ರಿ 11.40ರ ಸುಮಾರಿನಲ್ಲಿ ಕಾರು ಡಿಕ್ಕಿ ಹೊಡೆದಿದ್ದು, ಯುವಕ ಕಾಪಾಡಿ ಎಂದು ಕೂಗಿದ್ದಾನೆ. ಈ ವೇಳೆ ಆಡುಗೋಡಿ ಇನ್ಸ್​​ಪೆಕ್ಟರ್​ ಮಂಜುನಾಥ್​​ ಅಲರ್ಟ್ ಆಗಿದ್ದಾರೆ. ಕೂಡಲೇ ಸಿನಿಮಾ ರೀತಿಯಲ್ಲಿ 2 ಕಿ.ಮೀ. ಚೇಸ್​ ಮಾಡಿ ವಾಟರ್ ಟ್ಯಾಂಕ್ ಜಂಕ್ಷನ್ ಬಳಿ ಯುವಕನನ್ನ ರಕ್ಷಿಸಿದ್ದಾರೆ. ನಾಲ್ವರಲ್ಲಿ ಓರ್ವ ಆರೋಪಿ ಗೋಪಿ ಎಂಬುವವನನ್ನ ಬಂಧಿಸಲಾಗಿದ್ದು, ಇನ್ನುಳಿದವರಿಗಾಗಿ ಬಲೆ ಪೊಲೀಸರು ಬಲೆ ಬಿಸಿದ್ದಾರೆ.

3 ದಿನದ ಹಿಂದೆ ಬಂಡೆಪಾಳ್ಯ ಬಳಿ ತೌಹಿದ್​ನನ್ನ ಕಿಡ್ನಾಪ್ ಮಾಡಿದ್ದ ಕಿಡ್ನ್ಯಾಪರ್ಸ್​ ಗೌಪ್ಯ ಸ್ಥಳದಲ್ಲಿರಿಸಿಕೊಂಡು ಕುಟುಂಬಸ್ಥರಿಗೆ 60 ಸಾವಿರ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಇಲ್ಲವಾದರೆ ತೌಹಿದ್​ನನ್ನ ಬೀಡುವುದಿಲ್ಲವೆಂದಿದ್ದಾರೆ. ಜೊತೆಗೆ ಪೊಲೀಸ್ ಠಾಣೆಗೆ ವಿಚಾರ ಮುಟ್ಟಿಸಿದರೆ ಕೊಲೆ ಮಾಡೋದಾಗಿ ಹೆದರಿಸಿದ್ದಾರೆ. ಹಾಗಾಗಿ ನಿನ್ನೆ ಸಂಜೆ 4.30 ಕ್ಕೆ ತೌಹಿದ್ ತಾಯಿ 35 ಸಾವಿರ ಹಣ ನೀಡಿದ್ದಾರೆ. ಹಣ ಕೊಟ್ಟ ಮೇಲೂ ಆರೋಪಿಗಳು ತೌಹಿದ್​ನನ್ನ ಬಿಟ್ಟಿಲ್ಲ. ನಂತರ ಈ ಬಗ್ಗೆ ದೂರು ನೀಡಲು ಮಡಿವಾಳ ಠಾಣೆಗೆ ಬಂದಿದ್ದ ಕುಟುಂಬ ಅಷ್ಟರಲ್ಲಾಗಲೇ ಆರೋಪಿಯನ್ನು ಬಂಧಿಸಿದ್ದ ಪೊಲೀಸರು. ಪ್ರಕರಣ ಬಂಡೆಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಹೀಗಾಗಿ ಪ್ರಕರಣವನ್ನ ಬಂಡೆಪಾಳ್ಯ ಪೊಲೀಸ್ ಠಾಣೆಗೆ ಹಸ್ತಾಂತರ ಮಾಡಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ