AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸಿನಿಮೀಯ ರೀತಿಯಲ್ಲಿ ಚೇಸ್​​ ಮಾಡಿ ಕಿಡ್ನ್ಯಾರ್ಪ್​ ಬಂಧನ; ಇಲ್ಲಿದೆ ನೋಡಿ ಫುಲ್​ ಡೀಟೆಲ್ಸ್​

ಮಧ್ಯರಾತ್ರಿ ಆಡುಗೋಡಿ ಪೊಲೀಸರು ಸಿನಿಮಾ ರೀತಿಯಲ್ಲಿ 2ಕಿ.ಮಿ ಚೇಸ್​ ಮಾಡಿ ಅಪಹರಣಕ್ಕೊಳಗಾದ ಯುವಕನನ್ನ ರಕ್ಷಿಸಿ ಆರೋಪಿಗಳನ್ನ ಕಂಬಿಯ ಹಿಂದೆ ಕಳುಹಿಸಿದ್ದಾರೆ.

ಬೆಂಗಳೂರಿನಲ್ಲಿ ಸಿನಿಮೀಯ ರೀತಿಯಲ್ಲಿ ಚೇಸ್​​ ಮಾಡಿ ಕಿಡ್ನ್ಯಾರ್ಪ್​ ಬಂಧನ; ಇಲ್ಲಿದೆ ನೋಡಿ ಫುಲ್​ ಡೀಟೆಲ್ಸ್​
ಸಾಂದರ್ಭಿಕ ಚಿತ್ರ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on: Jan 12, 2023 | 7:14 AM

Share

ಬೆಂಗಳೂರು: ಹಣಕ್ಕಾಗಿ ತೌಹಿದ್ ಎಂಬ ಯುವಕನನ್ನ ಕಿಡ್ನ್ಯಾಪ್ ಮಾಡಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕೋರಮಂಗಲ 100 ಫೀಟ್​​ ರಸ್ತೆ ಬಳಿಯ ಚೆಕ್​ಪೋಸ್ಟ್​​ ಬ್ಯಾರಿಕೇಡ್​ಗೆ ರಾತ್ರಿ 11.40ರ ಸುಮಾರಿನಲ್ಲಿ ಕಾರು ಡಿಕ್ಕಿ ಹೊಡೆದಿದ್ದು, ಯುವಕ ಕಾಪಾಡಿ ಎಂದು ಕೂಗಿದ್ದಾನೆ. ಈ ವೇಳೆ ಆಡುಗೋಡಿ ಇನ್ಸ್​​ಪೆಕ್ಟರ್​ ಮಂಜುನಾಥ್​​ ಅಲರ್ಟ್ ಆಗಿದ್ದಾರೆ. ಕೂಡಲೇ ಸಿನಿಮಾ ರೀತಿಯಲ್ಲಿ 2 ಕಿ.ಮೀ. ಚೇಸ್​ ಮಾಡಿ ವಾಟರ್ ಟ್ಯಾಂಕ್ ಜಂಕ್ಷನ್ ಬಳಿ ಯುವಕನನ್ನ ರಕ್ಷಿಸಿದ್ದಾರೆ. ನಾಲ್ವರಲ್ಲಿ ಓರ್ವ ಆರೋಪಿ ಗೋಪಿ ಎಂಬುವವನನ್ನ ಬಂಧಿಸಲಾಗಿದ್ದು, ಇನ್ನುಳಿದವರಿಗಾಗಿ ಬಲೆ ಪೊಲೀಸರು ಬಲೆ ಬಿಸಿದ್ದಾರೆ.

3 ದಿನದ ಹಿಂದೆ ಬಂಡೆಪಾಳ್ಯ ಬಳಿ ತೌಹಿದ್​ನನ್ನ ಕಿಡ್ನಾಪ್ ಮಾಡಿದ್ದ ಕಿಡ್ನ್ಯಾಪರ್ಸ್​ ಗೌಪ್ಯ ಸ್ಥಳದಲ್ಲಿರಿಸಿಕೊಂಡು ಕುಟುಂಬಸ್ಥರಿಗೆ 60 ಸಾವಿರ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಇಲ್ಲವಾದರೆ ತೌಹಿದ್​ನನ್ನ ಬೀಡುವುದಿಲ್ಲವೆಂದಿದ್ದಾರೆ. ಜೊತೆಗೆ ಪೊಲೀಸ್ ಠಾಣೆಗೆ ವಿಚಾರ ಮುಟ್ಟಿಸಿದರೆ ಕೊಲೆ ಮಾಡೋದಾಗಿ ಹೆದರಿಸಿದ್ದಾರೆ. ಹಾಗಾಗಿ ನಿನ್ನೆ ಸಂಜೆ 4.30 ಕ್ಕೆ ತೌಹಿದ್ ತಾಯಿ 35 ಸಾವಿರ ಹಣ ನೀಡಿದ್ದಾರೆ. ಹಣ ಕೊಟ್ಟ ಮೇಲೂ ಆರೋಪಿಗಳು ತೌಹಿದ್​ನನ್ನ ಬಿಟ್ಟಿಲ್ಲ. ನಂತರ ಈ ಬಗ್ಗೆ ದೂರು ನೀಡಲು ಮಡಿವಾಳ ಠಾಣೆಗೆ ಬಂದಿದ್ದ ಕುಟುಂಬ ಅಷ್ಟರಲ್ಲಾಗಲೇ ಆರೋಪಿಯನ್ನು ಬಂಧಿಸಿದ್ದ ಪೊಲೀಸರು. ಪ್ರಕರಣ ಬಂಡೆಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಹೀಗಾಗಿ ಪ್ರಕರಣವನ್ನ ಬಂಡೆಪಾಳ್ಯ ಪೊಲೀಸ್ ಠಾಣೆಗೆ ಹಸ್ತಾಂತರ ಮಾಡಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್