AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾರ್​ನಲ್ಲಿ ಎಣ್ಣೆ ಹೊಡೆಯುವಾಗ ಶುರುವಾಯ್ತು ಕಿರಿಕ್; ಮಾತಿಗೆ ಮಾತು ಬೆಳೆದು ಇಬ್ಬರು ಯುವಕರ ಕಿಡ್ನಾಪ್‌

ಬಾರ್​ನಲ್ಲಿ ಎಣ್ಣೆ ಹೊಡೆಯುವಾಗ ಮಾತಿಗೆ ಮಾತು ಬೆಳೆದು ರೌಡಿಶೀಟರ್ ಸಹಚರರು ಹಾಗೂ ಸಿದ್ದಾಪುರ ಯುವಕರ ನಡುವೆ ಗಲಾಟೆಯಾಗಿ ಇಬ್ಬರು ಯುವಕರನ್ನ ಕಿಡ್ನಾಪ್ ಮಾಡಿದ ಘಟನೆ ನಗರದ ಸಿದ್ದಾಪುರದಲ್ಲಿ ನಡೆದಿದೆ.

ಬಾರ್​ನಲ್ಲಿ ಎಣ್ಣೆ ಹೊಡೆಯುವಾಗ ಶುರುವಾಯ್ತು ಕಿರಿಕ್; ಮಾತಿಗೆ ಮಾತು ಬೆಳೆದು ಇಬ್ಬರು ಯುವಕರ ಕಿಡ್ನಾಪ್‌
ಪ್ರಾತಿನಿಧಿಕ ಚಿತ್ರ
ಕಿರಣ್ ಹನುಮಂತ್​ ಮಾದಾರ್
|

Updated on: Apr 13, 2023 | 12:00 PM

Share

ಬೆಂಗಳೂರು: ಬಾರ್​ನಲ್ಲಿ ಎಣ್ಣೆ ಹೊಡೆಯುವಾಗ ಮಾತಿಗೆ ಮಾತು ಬೆಳೆದು ರೌಡಿಶೀಟರ್ ಸಹಚರರು ಹಾಗೂ ಸಿದ್ದಾಪುರ ಯುವಕರ ನಡುವೆ ಗಲಾಟೆಯಾಗಿ ಇಬ್ಬರು ಯುವಕರನ್ನ ಕಿಡ್ನಾಪ್(Kidnap) ಮಾಡಿದ ಘಟನೆ ನಗರದ ಸಿದ್ದಾಪುರದಲ್ಲಿ ನಡೆದಿದೆ. ಇದೇ ತಿಂಗಳ 9ರಂದು ಮನೋಜ್ ಹಾಗೂ 17 ವರ್ಷದ ಬಾಲಕ ಬಾರ್​ನಲ್ಲಿದ್ದಾಗ ಅಲ್ಲೇ ಕುಡಿಯಲು ಬಂದಿದ್ದ ಸಿದ್ಧಾಪುರ ಯುವಕರ ಜೊತೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿದೆ. ಬಳಿಕ ಮನೋಜ್ ಹಾಗೂ ಬಾಲಕನನ್ನ ಕಿಡ್ನಾಪ್ ಮಾಡಿ ಸಿದ್ಧಾಪುರಕ್ಕೆ ಕರೆದೊಯ್ದಿದ್ದರು.

ವಿಚಾರ ತಿಳಿದ ರೌಡಿಶೀಟರ್ ಹ್ಯಾಂಡ್ರೋ ಹರೀಶ್‌ ಎಂಬಾತ ತನ್ನ 15 ಸಹಚರರ ಜೊತೆ ಬೈಕ್​ನಲ್ಲಿ ಸಿನಿಮಾ ಸ್ಟೈಲ್​ನಲ್ಲಿ ಚೇಸ್ ಮಾಡಿ ಸಿದ್ದಾಪುರ ಯುವಕರ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಸಿದ್ಧಾಪುರ ಯುವಕರು ಪೊಲೀಸರಿಗೆ ದೂರು ನೀಡಿದ್ದಾರೆ. ಬಳಿಕ ಸಿದ್ದಾಪುರ ಪೊಲೀಸರು ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದು, ಹಲ್ಲೆ ಸಂಬಂಧ 6 ಜನ ಯುವಕರು, 4 ಮಂದಿ ಕಾನೂನು ಸಂಘರ್ಷಕ್ಕೊಳಗಾದವರನ್ನ ಬಂಧಿಸಲಾಗಿದೆ.

ಇದನ್ನೂ ಓದಿ:ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ದೊಣ್ಣೆಯಿಂದ ಮಾರಣಾಂತಿಕವಾಗಿ ಹಲ್ಲೆ: ಓರ್ವ ಸಾವು

ಪ್ರಥಮ್ ವೈನ್ಸ್ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ; 8 ಲಕ್ಷ ಮೌಲ್ಯದ ಮದ್ಯ ವಶ

ಗದಗ: ನಗರದ ತಿಲಕ್ ಪಾರ್ಕ್ ಬಳಿಯ ಪ್ರಥಮ್ ವೈನ್ಸ್ ಮೇಲೆ ಅಬಕಾರಿ ಡಿಸಿ ಭರತೇಶ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ಮಾಡಿದ್ದು, 8 ಲಕ್ಷ ಮೌಲ್ಯದ 2 ಸಾವಿರ ಲೀಟರ್ ಮದ್ಯವನ್ನ ವಶಕ್ಕೆ ಪಡೆದಿದ್ದಾರೆ. ಅಕೌಂಟ್ ಸರಿಯಲ್ಲ ಎನ್ನುವ ಕಾರಣಕ್ಕಾಗಿ ಇಂದು(ಏ.13)ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ ದಾಖಲೆಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮದ್ಯವನ್ನು ಶೇಖರಣೆ ಮಾಡಿದ್ದು ಬೆಳಕಿಗೆ ಬಂದಿದ್ದು, ಸೀಜ್​ ಮಾಡಲಾಗಿದೆ ಎ.ಂದು ಅಬಕಾರಿ ಡಿಸಿ ಟಿವಿ9 ಗೆ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ