AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾಜಿಕ ಜಾಲತಾಣದಲ್ಲಿ ಕಿಲ್​ ಡಿಕೆ ಬ್ರದರ್ಸ್​​ ಎಂದು ಪೋಸ್ಟ್:​ ದೂರು ದಾಖಲು

ಸಾಮಾಜಿಕ ಜಾಲತಾಣದಲ್ಲಿ "KILL Dk brothers" ಎಂದು ಪೋಸ್ಟ್ ಹಾಕಿದ್ದ ರಂಜಿತ್​.​ಆರ್​ ಎಂ ಎಂಬುವರ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಕಿಲ್​ ಡಿಕೆ ಬ್ರದರ್ಸ್​​ ಎಂದು ಪೋಸ್ಟ್:​ ದೂರು ದಾಖಲು
ಸಾಮಾಜಿಕ ಜಾಲತಾಣದ ಪೋಸ್ಟ್​​
ಪ್ರಜ್ವಲ್ ಅಮೀನ್​, ಉಡುಪಿ
| Updated By: ವಿವೇಕ ಬಿರಾದಾರ|

Updated on:Nov 15, 2023 | 11:04 AM

Share

ಬೆಂಗಳೂರು ನ.15: ಸಾಮಾಜಿಕ ಜಾಲತಾಣದಲ್ಲಿ (Social Media) “KILL Dk brothers” ಎಂದು ಪೋಸ್ಟ್ ಹಾಕಿದ್ದ ರಂಜಿತ್​.​ಆರ್​ ಎಂ ಎಂಬುವರ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿ ರಂಜಿತ್​ ಆರ್ ಎಂ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ತನ್ನನ್ನು ತಾನು ಸೈಬರ್ ಕ್ರೈಂ ಡಿಟೆಕ್ಟೀವ್ at ಬೆಂಗಳೂರು ಸಿಟಿ ಪೊಲೀಸ್ ಎಂದು ಡೀಟೇಲ್ಸ್ ಹಾಕಿಕೊಂಡಿದ್ದನು.

ಈತ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆ ಸಹೋದರರ ಬಗ್ಗೆ, ಕಾಂಗ್ರೇಸ್ ಪಕ್ಷ ಮುಸಲ್ಮಾನರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದನು. ಅಷ್ಟೆ ಅಲ್ಲದೆ ಕಿಕ್ ಔಟ್ ಕಾಂಗ್ರೇಸ್ ಎಂದು ಶಬ್ಧ ಪ್ರಯೋಗ ಮಾಡಿ ಪೋಸ್ಟ್ ಹಾಕಿದ್ದನು. ಈ ಹಿನ್ನೆಲೆಯಲ್ಲಿ ಜಯನಗರ ಯೂತ್ ಕಾಂಗ್ರೇಸ್ ಅಧ್ಯಕ್ಷ ಶರತ್ ಮತ್ತು ಉಪಾಧ್ಯಕ್ಷರು ದೂರು ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಆರೋಪಿ ರಂಜಿತ್​ ಆರ್​. ಎಂನನ್ನು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:29 am, Wed, 15 November 23

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ