AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಟ್ರೋ ರವಿಗೆ ನೆರವು, H.S.ದೇವರಾಜ್ ತೆರವು: ಹೊಸ ಕುಮಾರಕೃಪಾ ಅತಿಥಿಗೃಹದ ವ್ಯವಸ್ಥಾಪಕರಾಗಿ ಕಿರಣ್ ಕುಮಾರ್ ನೇಮಕ

ಹೊಸ ಕುಮಾರಕೃಪಾ ಅತಿಥಿಗೃಹದ ವ್ಯವಸ್ಥಾಪಕರಾಗಿ ಕಿರಣ್ ಕುಮಾರ್ ಅವರನ್ನು ನಿಯೋಜಿಸಿ ಕೆಎಸ್​ಟಿಡಿಸಿ ಆದೇಶ ಹೊರಡಿಸಿದೆ.

ಸ್ಯಾಂಟ್ರೋ ರವಿಗೆ ನೆರವು, H.S.ದೇವರಾಜ್  ತೆರವು: ಹೊಸ ಕುಮಾರಕೃಪಾ ಅತಿಥಿಗೃಹದ ವ್ಯವಸ್ಥಾಪಕರಾಗಿ ಕಿರಣ್ ಕುಮಾರ್ ನೇಮಕ
ಹೊಸ ಕುಮಾರಕೃಪಾ ಅತಿಥಿಗೃಹ
TV9 Web
| Edited By: |

Updated on: Jan 07, 2023 | 4:07 PM

Share

ಬೆಂಗಳೂರು: ಹೊಸ ಕುಮಾರಕೃಪಾ ಅತಿಥಿಗೃಹದ (Kumara Krupa Guest House) ವ್ಯವಸ್ಥಾಪಕರಾಗಿ ಹೋಟೆಲ್ ಮಯೂರ ವ್ಯಾಲಿ ವ್ಯೂನಲ್ಲಿ ಕರ್ತವ್ಯದಲ್ಲಿದ್ದ ಕಿರಣ್ ಕುಮಾರ್ ಅವರನ್ನು ನಿಯೋಜಿಸಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ಆದೇಶ ಹೊರಡಿಸಿದೆ. ಈ ಹಿಂದೆ ಇದ್ದ ಹೆಚ್​. ಎಸ್​ದೇವರಾಜ್ ಸ್ಯಾಂಟ್ರೋ ರವಿಯ ಅಪರಾಧಗಳಿಗೆ ನೆರವು ನೀಡಿದ ಹಿನ್ನೆಲೆ ಎತ್ತಂಗಡಿ ಮಾಡಲಾಗಿದೆ. ಹೀಗಾಗಿ ತೆರವಾದ ಸ್ಥಾನಕ್ಕೆ ಕಿರಣ್ ಕುಮಾರ್​​ನನ್ನು​ ನಿಯೋಜನೆ ಮಾಡಲಾಗಿದೆ.

ಯಾರು ಈ ಸ್ಯಾಂಟ್ರೋ ರವಿ, ಈತನ ದೃಷ್ಕೃತ್ಯಗಳ ಕರ್ಮಕಾಂಡ

ಸ್ಯಾಂಟ್ರೋ ರವಿ ಯುವತಿಯರನ್ನು ನಂಬಿಸಿ ಮೋಸ ಮಾಡುವುದು, ವೇಶ್ಯಾವಾಟಿಕೆ ದಂಧೆಗೆ ಇಳಿಸೋದೆ ಅವನ ಕಾಯಕವಾಗಿದೆ. ಆರೋಪಿ ಸ್ಯಾಂಟ್ರೋ ರವಿ (Santro Ravi) ಮೂಲತಃ ಮಂಡ್ಯದವನು. ವಯಸ್ಸು 52. ಮೈಸೂರಿನ ಇಟ್ಟಿಗೆಗೂಡು ಬಡಾವಣೆಯಲ್ಲಿ‌ ವಾಸವಾಗಿದ್ದನು. ಪಿಯುಸಿ ಡ್ರಾಪ್ ಔಟ್ ಆಗಿದ್ದ ಮಂಜುನಾಥ್​​​​ನ ತಂದೆ ಅಬಕಾರಿ ಇಲಾಖೆಯಲ್ಲಿ ಡಿವೈಎಸ್‌ಪಿ ಆಗಿದ್ದರು. ಈತನಿಗೆ ಮದುವೆಯಾಗಿ ಒಂದು ಹೆಣ್ಣು, ಒಂದು ಗಂಡು ಮಗು ಇದೆ.

ಇದನ್ನೂ ಓದಿ: ಸ್ಯಾಂಟ್ರೋ ರವಿಗೆ ಆ ಹೆಸರು ಬಂದಿದ್ದು ಹೇಗೆ? ಇಲ್ಲಿದೆ ಮಂಡ್ಯ ಡಿವೈಎಸ್‌ಪಿ ಪುತ್ರನ ಸಂಪೂರ್ಣ ಜಾತಕ

ಈತ 1995ರಿಂದ ಹಲವಾರು ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾನೆ. ಮೈಸೂರು ಬೆಂಗಳೂರು ಸೇರಿ ಹಲವು ಪೊಲೀಸ್ ಠಾಣೆಯಲ್ಲಿ ಈತನ ವಿರುದ್ದ ಪ್ರಕರಣ ದಾಖಲಾಗಿವೆ. ದ್ವಿಚಕ್ರ ವಾಹನ ಕಳ್ಳತನ, ಕಾರು ಕಳ್ಳತನ, ಅಪಹಣರಣ, ವೇಶ್ಯಾವಾಟಿಕೆ ದಂಧೆ ಪ್ರಕರಣದಲ್ಲಿ‌ ಈತ ಹಲವು ಬಾರಿ ಜೈಲಿಗೆ ಹೋಗಿ ಬಂದಿದ್ದಾನೆ. 1995ರಲ್ಲಿ ಮೊದಲ ಬಾರಿಗೆ ಅಪಹರಣ ಪ್ರಕರಣದಲ್ಲಿ ಜೈಲು ಸೇರಿದ್ದ ಮಂಜುನಾಥ್ ಆ ಸ್ಯಾಂಟ್ರೋ ಕಾರಿನಲ್ಲಿ ವೇಶ್ಯಾವಾಟಿಕೆ ಹಿನ್ನೆಲೆ ಈತನಿಗೆ ಸ್ಯಾಂಟ್ರೋ ರವಿ ಅಂತಾ ಹೆಸರು ಬಂದಿತ್ತು. ಈತ ಸ್ಯಾಂಟ್ರೋ ಕಾರು ಸಮೇತ ಯುವತಿಯರನ್ನು ಸರಬರಾಜು‌ ಮಾಡುತ್ತಿದ್ದ.‌ ಅದರಲ್ಲೂ ರಷ್ಯಾ ಇರಾನ್ ದೆಹಲಿ ಮುಂಬೈ ಕೊಲ್ಕಾತ್ತಾದಿಂದ ದಂಧೆಗೆ ಯುವತಿಯರನ್ನು ಕಳುಹಿಸುತ್ತಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ