AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganesha Chaturthi 2021: ಗಣೇಶ ಹಬ್ಬ ಆಚರಣೆಗೆ ಷರತ್ತುಬದ್ಧ ಅವಕಾಶ, ತಜ್ಞರ ಸಲಹೆ ಏನು?

ಗಣೇಶ ಹಬ್ಬ ಆಚರಣೆ ವೇಳೆ ಹಲವು ನಿರ್ಬಂಧಕ್ಕೆ ಷರತ್ತುಬದ್ಧ ಅವಕಾಶವನ್ನು ನೀಡುವಂತೆ ತಜ್ಞರಿಂದ ಸಲಹೆ ಕೇಳಿ ಬಂದಿದೆ. ಆದ್ರೆ ಸಾರ್ವಜನಿಕವಾಗಿ ಹಬ್ಬ ಆಚರಣೆಗೆ ಅವಕಾಶ ನೀಡಲು ಬೆಂಗಳೂರು ಗಣೇಶ ಉತ್ಸವ ಸಮಿತಿ ಸೇರಿದಂತೆ ಹಲವು ಸಮಿತಿಗಳಿಂದ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಕೆಯಾಗಿದೆ.

Ganesha Chaturthi 2021: ಗಣೇಶ ಹಬ್ಬ ಆಚರಣೆಗೆ ಷರತ್ತುಬದ್ಧ ಅವಕಾಶ, ತಜ್ಞರ ಸಲಹೆ ಏನು?
ಗೌರಿ ಗಣೇಶ ಹಬ್ಬ
TV9 Web
| Edited By: |

Updated on:Sep 07, 2021 | 5:13 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ 3ನೇ ಅಲೆ ಆತಂಕವಿರುವ ಹಿನ್ನೆಲೆಯಲ್ಲಿ ಗಣೇಶ ಹಬ್ಬ ಆಚರಣೆ ವೇಳೆ ಹಲವು ನಿರ್ಬಂಧಕ್ಕೆ ಷರತ್ತುಬದ್ಧ ಅವಕಾಶವನ್ನು ನೀಡುವಂತೆ ತಜ್ಞರಿಂದ ಸಲಹೆ ಕೇಳಿ ಬಂದಿದೆ. ಆದ್ರೆ ಸಾರ್ವಜನಿಕವಾಗಿ ಹಬ್ಬ ಆಚರಣೆಗೆ ಅವಕಾಶ ನೀಡಲು ಬೆಂಗಳೂರು ಗಣೇಶ ಉತ್ಸವ ಸಮಿತಿ ಸೇರಿದಂತೆ ಹಲವು ಸಮಿತಿಗಳಿಂದ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಕೆಯಾಗಿದೆ. ಈಗಾಗಲೇ ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಗಣೇಶ ಹಬ್ಬ ಆಚರಣೆ ಬಗ್ಗೆ ಸಿಎಂರಿಂದ ಅಧಿಕೃತ ಮಾಹಿತಿ ಹೊರ ಬೀಳಲಿದೆ.

ಗೌರಿ ಗಣೇಶ ಹಬ್ಬಕ್ಕೆ ತಜ್ಞರ ಸಲಹೆ ಏನು? 1 ಗಣೇಶ ಹಬ್ಬವನನ್ನ ಸರಳವಾಗಿ ತಮ್ಮ ತಮ್ಮ ಮನೆಯಲ್ಲಿ ಹಾಗೂ ದೇವಸ್ಥಾನಗಳಲ್ಲಿ ಆಚರಿಸಲು ಅವಕಾಶ 2 ಸಾರ್ವಜನಿಕ ಸ್ಥಳ, ಹೊರಾಂಗಣ ವೇದಿಕೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಈ ವರ್ಷವೂ ಅವಕಾಶ ಡೌಟ್ 3 ಹೊರಾಂಗಣ ವೇದಿಕೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಿದ್ರು ಕಡ್ಡಾಯ ಮಾರ್ಗಸೂಚಿ ಪಾಲನೆ ಮಾಡಬೇಕು 4 ಗಣೇಶ ಮೂರ್ತಿ ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಮೆರವಣಿಗೆ ಮಾಡಲು ನಿರ್ಬಂಧ 5 ಉತ್ಸವ ಹಾಗೂ ಮನರಂಜನಾ ಕಾರ್ಯಕ್ರಮಕ್ಕೆ ಬ್ರೇಕ್ 6 ಪಾರಂಪರಿಕ ಮೂರ್ತಿಗಳನ್ನ ಮನೆಯಲ್ಲಿಯೇ ವಿಸರ್ಜನೆ ಮಾಡಬೇಕು ಅಥವಾ ಸಮಿಪದ ಪಾಲಿಕೆಯ ಜಿಲ್ಲಾಡಳಿತ ಹೊಂಡ ಕಲ್ಯಾಣಿಗಳಲ್ಲಿ ವಿಸರ್ಜನೆ ಮಾಡಬೇಕು 7 ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ ಸ್ಯಾನಿಟೈಸ್ ಕಡ್ಡಾಯ 8 ದೇವಸ್ಥಾನಗಳಲ್ಲಿ ದರ್ಶನಕ್ಕೆ ಬರೊ ಭಕ್ತರಿಗೆ ಕಡ್ಡಾಯ ಥರ್ಮಲ್ ಸ್ಕೀನಿಂಗ್ ಮಾಸ್ಕ್ ಕಡ್ಡಾಯ 9 ದೇವಸ್ಥಾನಗಳಲ್ಲಿ ಆರು ಅಡಿಗೊಂದರಂತೆ ಮಾರ್ಕ್ ಮಾಡಬೇಕು ಭಕ್ತರು ಕಡ್ಡಾಯ ಸಾಮಾಜಿಕ ಅತಂರ ಕಾಪಾಡುವಂತೆ ನೋಡಿಕೊಳ್ಳಬೇಕು 10 ಗೌರಿ – ಗಣೇಶ ಹಬ್ಬದ ವೇಳೆ ಹೆಚ್ಚು ಜನದಟ್ಟಣೆಯಾಗದಂತೆ ಕ್ರಮವಹಿಸುವುದು. ಹೀಗೆ ಕೆಲವು ಸಲಹೆಗಳನ್ನು ತಜ್ಞರು ನೀಡಿದ್ದಾರೆ.

ಇದನ್ನೂ ಓದಿ: Ganesh Chaturthi 2021: ಸಾರ್ವಜನಿಕ ಗಣೇಶೋತ್ಸವಕ್ಕೆ ಸಿಗುತ್ತಾ ಅನುಮತಿ? ಇಂದು ಸಭೆ ಕರೆದ ಸಿಎಂ ಬೊಮ್ಮಾಯಿ‌

Published On - 11:08 am, Mon, 30 August 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?