AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ಚಿತ್ರಕ್ಕೆ ಡಿಕೆ ಶಿವಕುಮಾರ್ ಫೋಟೋ ಮಾರ್ಫಿಂಗ್, ಮೂವರ ವಿರುದ್ಧ ಎಫ್​​ಐಆರ್

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಕೆಲ ಅಶ್ಲೀಲ ವಿಡಿಯೋಗಳು ವೈರಲ್ ಬೆನ್ನಲೇ ಡಿಕೆ ಶಿವಕುಮಾರ್ ಫೋಟೋವೊಂದು ಹರಿಬಿಡಲಾಗಿದೆ. ಈ ಸಂಬಂಧ ಕೆಪಿಸಿಸಿ ಕಾನೂನು ಘಟಕ ದೂರು ನೀಡಿದ್ದು. ಇದರ ಮೇರೆಗೆ ಮೂವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಅಶ್ಲೀಲ ಚಿತ್ರಕ್ಕೆ ಡಿಕೆ ಶಿವಕುಮಾರ್ ಫೋಟೋ ಮಾರ್ಫಿಂಗ್, ಮೂವರ ವಿರುದ್ಧ ಎಫ್​​ಐಆರ್
TV9 Web
| Edited By: |

Updated on: Apr 30, 2024 | 8:13 PM

Share

ಬೆಂಗಳೂರು, (ಏಪ್ರಿಲ್ 30): ಪ್ರಜ್ವಲ್ ರೇವಣ್ಣ (Prajwal revanna) ಅವರದ್ದು ಎನ್ನಲಾದ ಕೆಲ ಅಶ್ಲೀಲ ವಿಡಿಯೋಗಳು ವೈರಲ್ ಆಗಿವೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಎಸ್​ಐಟಿ ತನಿಖೆ ನಡೆಸಿದೆ. ಇದರ ಮಧ್ಯೆ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರ ಫೋಟೋಗೆ ಬೇರೊಂದು ಅಶ್ಲೀಲ ಚಿತ್ರ ವೈರಲ್ ಆಗಿದ್ದು, ಈ ಸಂಬಂಧ ಕೆಪಿಸಿಸಿ ಕಾನೂನು ಘಟಕ ದೂರು ನೀಡಿದೆ. ಅಶ್ಲೀಲ ಚಿತ್ರಕ್ಕೆ ಡಿ.ಕೆ.ಶಿವಕುಮಾರ್ ಫೋಟೋ ಮಾರ್ಫಿಂಗ್ ಮಾಡಲಾಗಿದೆ ಎಂದು ಆರೋಪಿಸಿ ಸಂತೋಷ್, ರಾಜೇಶ್, ಕೇಸರಿ ಸಾಮ್ರಾಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಗೆ ದೂರು ದಾಖಲಿಸಿದೆ.

ಬಿಜೆಪಿ ಮುಖಂಡರ ಅಶ್ಲೀಲ ಭಾವಚಿತ್ರಕ್ಕೆ ಡಿಕೆ ಶಿವಕುಮಾರ್ ಮುಖ ಜೋಡಣೆ ಮಾಡಲಾಗಿದ್ದು, ಇದೀಗ ಆ ಎಡಿಟ್ ಫೋಟೋವನ್ನು ವೈರಲ್ ಮಾಡಲಾಗಿದೆ. ಫೇಸ್​ಬುಕ್, ಯೂಟ್ಯೂಬ್, ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಹೀಗಾಗಿ ಕಾನೂಕ ಕ್ರಮಕೈಗೊಳ್ಳಬೇಕೆಂದು ಕೆಪಿಸಿಸಿ ಕಾನೂನು ಘಟಕ ದೂರು ನೀಡಿದೆ. ಈ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ಸಂತೋಷ್, ರಾಜೇಶ್, ಕೇಸರಿ ಸಾಮ್ರಾಟ್ ವಿರುದ್ಧ FIR ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: 3 ತಿಂಗಳ ಹಿಂದೆಯೇ ಪ್ರಜ್ವಲ್ ರೇವಣ್ಣ ವಿಡಿಯೋ ಗುಟ್ಟು ರಟ್ಟು ಮಾಡಿದ್ದ ಬಿಜೆಪಿ ನಾಯಕ

ಈ ಹಿಂದೆಯೇ ಡಿಕೆ ಶಿವಕುಮಾರ್ ಅವರ ಫೋಟೋ ಜೊತೆ ಅಶ್ಲೀಲ ಚಿತ್ರ  ಜೋಡಿಸಿ ವೈರಲ್ ಮಾಡಲಾಗಿತ್ತು. ಇದೀಗ ಪ್ರಜ್ವಲ್ ರೇವಣ್ಣ ಅವರ ವಿಡಿಯೋಗಳು ವೈರಲ್ ಆಗುತ್ತಿದ್ದಂತೆಯೇ ಇದೀಗ ಡಿಕೆ ಶಿವಕುಮಾರ್ ಅವರ ಎಡಿಟೆಡ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಸಂಬಂಧ ಜೆಡಿಎಸ್​, ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ-ಪ್ರತ್ಯಾರೋಪಗಳು ನಡೆದಿವೆ. ಇದರ ಬೆನ್ನಲ್ಲೇ ಇದೀಗ ಅಂತಿಮವಾಗಿ ಕೆಪಿಸಿಸಿ ಕಾನೂನು ಘಟಕ ಫೋಟೋ ಶೇರ್ ಮಾಡಿದ್ದವರ ವಿರುದ್ಧ ದೂರು ದಾಖಲಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್