AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KRS​ ಬಳಿ ಗಣಿಗಾರಿಕೆಗೆ ಅನುಮತಿ ಕೋರಿ ಅರ್ಜಿ; ಸ್ಫೋಟಕ್ಕೆ ಅನುಮತಿ ನೀಡಿ ಆಪತ್ತು ಆಹ್ವಾನಿಸಲು ಸಾಧ್ಯವಿಲ್ಲ ಎಂದ ಹೈಕೋರ್ಟ್​

ಕೆಆರ್​ಎಸ್(KRS)​ ಬಳಿ ಗಣಿಗಾರಿಕೆಗೆ ಅನುಮತಿ(Mining Permission) ಕೋರಿದ್ದ ಅರ್ಜಿ ವಿಚಾರಣೆಗೆ ಸಂಬಂಧಪಟ್ಟಂತೆ ಪ್ರಾಯೋಗಿಕ ಸ್ಫೋಟಕ್ಕೆ ಅನುಮತಿ ನೀಡಿ ಆಪತ್ತು ಆಹ್ವಾನಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್(High Court) ಮುಖ್ಯ ನ್ಯಾಯಾಧೀಶರಾ ಪ್ರಸನ್ನ ಬಿ.ವರಾಳೆ ಹಾಗೂ ನ್ಯಾಯಮೂರ್ತಿ. ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಅಭಿಪ್ರಾಯ ಪಟ್ಟಿದೆ.

KRS​ ಬಳಿ ಗಣಿಗಾರಿಕೆಗೆ ಅನುಮತಿ ಕೋರಿ ಅರ್ಜಿ; ಸ್ಫೋಟಕ್ಕೆ ಅನುಮತಿ ನೀಡಿ ಆಪತ್ತು ಆಹ್ವಾನಿಸಲು ಸಾಧ್ಯವಿಲ್ಲ ಎಂದ ಹೈಕೋರ್ಟ್​
ಹೈಕೋರ್ಟ್​
Ramesha M
| Edited By: |

Updated on:Dec 13, 2023 | 10:55 PM

Share

ಬೆಂಗಳೂರು, ಡಿ.13: ಕೆಆರ್​ಎಸ್(KRS)​ ಬಳಿ ಗಣಿಗಾರಿಕೆಗೆ ಅನುಮತಿ(Mining Permission) ಕೋರಿದ್ದ ಅರ್ಜಿ ವಿಚಾರಣೆಗೆ ಸಂಬಂಧಪಟ್ಟಂತೆ ಪ್ರಾಯೋಗಿಕ ಸ್ಫೋಟಕ್ಕೆ ಅನುಮತಿ ನೀಡಿ ಆಪತ್ತು ಆಹ್ವಾನಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್(High Court) ಮುಖ್ಯ ನ್ಯಾಯಾಧೀಶರಾ ಪ್ರಸನ್ನ ಬಿ.ವರಾಳೆ ಹಾಗೂ ನ್ಯಾಯಮೂರ್ತಿ. ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಅಭಿಪ್ರಾಯ ಪಟ್ಟಿದೆ.

ಅಣೆಕಟ್ಟು ಸುರಕ್ಷತಾ ಕಾಯ್ದೆಯನ್ನೂ ಪರಿಗಣಿಸಬೇಕಾಗಿದೆ. ಕೆಆರ್​ಎಸ್ ಪ್ರಮುಖ ಜಲಾಶಯವಾಗಿದ್ದು, ಸೂಕ್ಷ್ಮ ವಿಷಯವಾಗಿದೆ. ಜೊತೆಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್ ಜಲಾಶಯ ಸೇರಿ ಎಲ್ಲಾ‌‌ ಅಂಶಗಳನ್ನು ಪರಿಶೀಲಿಸದೇ ಪ್ರಾಯೋಗಿಕ ಸ್ಫೋಟಕ್ಕೆ ಅನುಮತಿ ಸಾಧ್ಯವಿಲ್ಲ. ಈ ವಿಚಾರಣೆಯನ್ನು ಹೈಕೋರ್ಟ್ ಜನವರಿ 2ನೇ ವಾರಕ್ಕೆ ಮುಂದೂಡಿದೆ.

ಇದನ್ನೂ ಓದಿ:ಜಮೀರ್ ಅಹ್ಮದ್ ಖಾನ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಣೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:23 pm, Wed, 13 December 23

Follow Us
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ