KRS​ ಬಳಿ ಗಣಿಗಾರಿಕೆಗೆ ಅನುಮತಿ ಕೋರಿ ಅರ್ಜಿ; ಸ್ಫೋಟಕ್ಕೆ ಅನುಮತಿ ನೀಡಿ ಆಪತ್ತು ಆಹ್ವಾನಿಸಲು ಸಾಧ್ಯವಿಲ್ಲ ಎಂದ ಹೈಕೋರ್ಟ್​

ಕೆಆರ್​ಎಸ್(KRS)​ ಬಳಿ ಗಣಿಗಾರಿಕೆಗೆ ಅನುಮತಿ(Mining Permission) ಕೋರಿದ್ದ ಅರ್ಜಿ ವಿಚಾರಣೆಗೆ ಸಂಬಂಧಪಟ್ಟಂತೆ ಪ್ರಾಯೋಗಿಕ ಸ್ಫೋಟಕ್ಕೆ ಅನುಮತಿ ನೀಡಿ ಆಪತ್ತು ಆಹ್ವಾನಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್(High Court) ಮುಖ್ಯ ನ್ಯಾಯಾಧೀಶರಾ ಪ್ರಸನ್ನ ಬಿ.ವರಾಳೆ ಹಾಗೂ ನ್ಯಾಯಮೂರ್ತಿ. ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಅಭಿಪ್ರಾಯ ಪಟ್ಟಿದೆ.

KRS​ ಬಳಿ ಗಣಿಗಾರಿಕೆಗೆ ಅನುಮತಿ ಕೋರಿ ಅರ್ಜಿ; ಸ್ಫೋಟಕ್ಕೆ ಅನುಮತಿ ನೀಡಿ ಆಪತ್ತು ಆಹ್ವಾನಿಸಲು ಸಾಧ್ಯವಿಲ್ಲ ಎಂದ ಹೈಕೋರ್ಟ್​
ಹೈಕೋರ್ಟ್​
Updated By: ಕಿರಣ್ ಹನುಮಂತ್​ ಮಾದಾರ್

Updated on: Dec 13, 2023 | 10:55 PM

ಬೆಂಗಳೂರು, ಡಿ.13: ಕೆಆರ್​ಎಸ್(KRS)​ ಬಳಿ ಗಣಿಗಾರಿಕೆಗೆ ಅನುಮತಿ(Mining Permission) ಕೋರಿದ್ದ ಅರ್ಜಿ ವಿಚಾರಣೆಗೆ ಸಂಬಂಧಪಟ್ಟಂತೆ ಪ್ರಾಯೋಗಿಕ ಸ್ಫೋಟಕ್ಕೆ ಅನುಮತಿ ನೀಡಿ ಆಪತ್ತು ಆಹ್ವಾನಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್(High Court) ಮುಖ್ಯ ನ್ಯಾಯಾಧೀಶರಾ ಪ್ರಸನ್ನ ಬಿ.ವರಾಳೆ ಹಾಗೂ ನ್ಯಾಯಮೂರ್ತಿ. ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಅಭಿಪ್ರಾಯ ಪಟ್ಟಿದೆ.

ಅಣೆಕಟ್ಟು ಸುರಕ್ಷತಾ ಕಾಯ್ದೆಯನ್ನೂ ಪರಿಗಣಿಸಬೇಕಾಗಿದೆ. ಕೆಆರ್​ಎಸ್ ಪ್ರಮುಖ ಜಲಾಶಯವಾಗಿದ್ದು, ಸೂಕ್ಷ್ಮ ವಿಷಯವಾಗಿದೆ. ಜೊತೆಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್ ಜಲಾಶಯ ಸೇರಿ ಎಲ್ಲಾ‌‌ ಅಂಶಗಳನ್ನು ಪರಿಶೀಲಿಸದೇ ಪ್ರಾಯೋಗಿಕ ಸ್ಫೋಟಕ್ಕೆ ಅನುಮತಿ ಸಾಧ್ಯವಿಲ್ಲ. ಈ ವಿಚಾರಣೆಯನ್ನು ಹೈಕೋರ್ಟ್ ಜನವರಿ 2ನೇ ವಾರಕ್ಕೆ ಮುಂದೂಡಿದೆ.

ಇದನ್ನೂ ಓದಿ:ಜಮೀರ್ ಅಹ್ಮದ್ ಖಾನ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಣೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:23 pm, Wed, 13 December 23