AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರವೇ ಬೆಂಗಳೂರಿನ ಕೆಎಸ್​ಆರ್​, ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಗಳ ಅಭಿವೃದ್ಧಿ: ಮೋದಿ

ಕೆಎಸ್​ಆರ್​, ಕಂಟೋನ್ಮೆಂಟ್ ಸೇರಿ ಬೆಂಗಳೂರಿನ ಇತರೆ ರೈಲು ನಿಲ್ದಾಣಗಳ ಅಭಿವೃದ್ಧಿಗೆ ಚಿಂತನೆ ನಡೆಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಶೀಘ್ರವೇ ಬೆಂಗಳೂರಿನ ಕೆಎಸ್​ಆರ್​, ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಗಳ ಅಭಿವೃದ್ಧಿ: ಮೋದಿ
Narendra Modi
TV9 Web
| Edited By: |

Updated on:Nov 11, 2022 | 2:00 PM

Share

ಕೆಎಸ್​ಆರ್​, ಕಂಟೋನ್ಮೆಂಟ್ ಸೇರಿ ಬೆಂಗಳೂರಿನ ಇತರೆ ರೈಲು ನಿಲ್ದಾಣಗಳ ಅಭಿವೃದ್ಧಿಗೆ ಚಿಂತನೆ ನಡೆಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಕೆಂಪೇಗೌಡರ ಪ್ರಗತಿ ಪ್ರತಿಮೆ ಅನಾವರಣಗೊಳಿಸಿ ಬಳಿಕ ಸಮಾವೇಶದಲ್ಲಿ ಮಾತನಾಡಿದ ಅವರು, ಬ್ರಾಡ್​ಗೇಜ್ ಪರಿವರ್ತನೆಗೆ ವೇಗ ಕೊಟ್ಟಿದ್ದೇವೆ. ಹಲವು ಹೊಸ ಪ್ರದೇಶಗಳಿಗೆ ರೈಲು ಸಂಪರ್ಕ ಸಿಕ್ಕಿದೆ ಎಂದರು.

ನಮ್ಮ ರೈಲು ನಿಲ್ದಾನಗಳು ಆಧುನೀಕರಣಗೊಂಡಿವೆ. ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ರೈಲು ನಿಲ್ದಾಣ ಬೇರೆಯೇ ಅನುಭವ ಕೊಡುತ್ತದೆ. ದೇಶದ ಇತರ ರೈಲು ನಿಲ್ದಾಣಗಳನ್ನು ಇದೇ ರೀತಿ ಆಧುನೀಕರಣ ಮಾಡುತ್ತೇವೆ. ಬೆಂಗಳೂರು ನಗರ, ಯಶವಂತಪುರ ನಿಲ್ದಾಣಗಳನ್ನು ಅಭಿವೃದ್ಧಿಪಡಿಸುತ್ತಿದ್ದೇವೆ ಎಂದರು.

ಭಾರತ ಇನ್ನು ಕುಂಟುವುದಿಲ್ಲ. ಅತ್ಯಂತ ವೇಗವಾಗಿ ಓಡುತ್ತದೆ. ಭಾರತದಾದ್ಯಂತ ವಂದೇ ಭಾರತ್ ರೈಲು, ವಿಸ್ಟರ್​ಡೊಮ್ ಬೋಗಿಗಳು ಇರುತ್ತವೆ. ಸಾರಿಗೆಯನ್ನು ನಾವು ಸುಧಾರಿಸುತ್ತೇವೆ. ಸಮಯ ಉಳಿಸುತ್ತೇವೆ.

ವಂದೇ ಭಾರತ್ ಎಕ್ಸ್​ಪ್ರೆಸ್​ ಕೇವಲ ಒಂದು ರೈಲು ಮಾತ್ರವೇ ಅಲ್ಲ. ಅದು ಹೊಸ ಭಾರತದ ಹೊಸ ಮೈಲಿಗಲ್ಲು ಮುಂದಿನ ದಿನಗಳಲ್ಲಿ ಭಾರತದ ರೈಲುಗಲು ಹೇಗಿರಲಿವೆ ಎಂಬುದರ ಒಂದು ಝಲಕ್ ಅಷ್ಟೇ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಸ್ಟಾರ್ಟ್​ಅಪ್​ ಎನ್ನುವುದು ಒಂದು ಕಂಪನಿಯಿಂದ ಆಗುವುದಿಲ್ಲ. ಅದೊಂದು ಮನೋಭಾವ, ಸಮಗ್ರ ಪ್ರಯತ್ನದ ಫಲ. ಬೆಂಗಳೂರು ಭಾರತದ ಭವಿಷ್ಯಕ್ಕೆ ಅತ್ಯಂತ ಮುಖ್ಯ ನಗರ. ಬೆಂಗಳೂರು ಭಾರತದ ಯುವಶಕ್ತಿಯ ಪ್ರತೀಕವಾಗಿದೆ. KIA ಟರ್ಮಿನಲ್ 2 ಫೋಟೋಗಳಲ್ಲಿ ಕಾಣುವುದಕ್ಕಿಂತ ಹೆಚ್ಚು ಆಧುನಿಕವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:59 pm, Fri, 11 November 22

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್