AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಗಾಂಜಾ ಮಾರುತ್ತಿದ್ದ ಬಿಎಂಟಿಸಿ ಚಾಲಕ, ನಿರ್ವಾಹಕ ಅರೆಸ್ಟ್

ಬಂಧಿತರು ವಿಜಯಪುರ, ಕಲಬುರಗಿಯಿಂದ ಗಾಂಜಾ ತಂದು ಮಾರುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದು, ಆರೋಪಿಗಳ ವಿರುದ್ಧ ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಗಾಂಜಾ ಮಾರುತ್ತಿದ್ದ ಬಿಎಂಟಿಸಿ ಚಾಲಕ, ನಿರ್ವಾಹಕ ಅರೆಸ್ಟ್
ವಶಪಡಿಸಿಕೊಂಡ ಮಾದಕ ದ್ರವ್ಯ
TV9 Web
| Edited By: |

Updated on:Aug 12, 2021 | 10:16 PM

Share

ಬೆಂಗಳೂರು: ಕೆಎಸ್ಆರ್​ಟಿಸಿ ಬಸ್ಸುಗಳಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಆರೋಪದಡಿ ಬಿಎಂಟಿಸಿ ಬಸ್ ಚಾಲಕ, ನಿರ್ವಾಹಕರನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ವಿಠ್ಠಲ್ ಭಜಂತ್ರಿ ಮತ್ತು ಶರಣಬಸಪ್ಪ ಎಂಬುವವರೇ ಬಂಧಿತರು ಬಂಧಿತರಿಂದ 9.800 ಕೆಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಕಳೆದ ಮೂರು ವರ್ಷಗಳಿಂದ ಕೆಂಗೇರಿ ಬಳಿ ತುರಹಳ್ಳಿ ಅರಣ್ಯ ಪ್ರದೇಶದಲ್ಲಿಯೂ ಗಾಂಜಾ ಮಾರಾಟ ಮಾಡುತ್ತಿದ್ದರು. ಬಂಧಿತರು ವಿಜಯಪುರ, ಕಲಬುರಗಿಯಿಂದ ಗಾಂಜಾ ತಂದು ಮಾರುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬಿಎಂಟಿಸಿ ಯಲ್ಲಿ ಚಾಲಕ ಮತ್ತು ನಿರ್ವಾಹಕರಾಗಿ ಕೆಲಸ  ಮಾಡ್ತಿದ್ದ ಆರೋಪಿಗಳು. ಸರ್ಕಾರಿ ಬಸ್ ಗಳಲ್ಲಿ ಮುಕ್ತ ಓಡಾಟಕ್ಕೆ ಅವಕಾಶವನ್ನು ಬಂಧಿತರು ದುರ್ಬಳಕೆ ಮಾಡಿ‌ ಗಾಂಜಾ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಾಗಲಕೋಟೆ ವರದಿ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ನಾಗರಾಳ ಗ್ರಾಮದ ಹೊವೊಂದರಲ್ಲಿ ಅಕ್ರಮವಾಗಿ ಬೆಳೆದಿದ್ದ 20 ಕೆಜಿ ಹಸಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಾಗರಾಳ ಗ್ರಾಮದಲ್ಲಿ ಸಿದ್ದಪ್ಪ ದಡ್ಡೆನವರ್ ಹೊಲದಲ್ಲಿ ಜಪ್ತಿ ಮಾಡಲಾಗಿದ್ದು, ಆರೋಪಿ ಸಿದ್ದಪ್ಪನನ್ನು ವಶಕ್ಕೆ ಅಬಕಾರಿ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮುಧೋಳ ಅಬಕಾರಿ ಠಾಣೆಯಲ್ಲಿ ಎನ್ಡಿಪಿಎಸ್ ಌಕ್ಟ್‌ನಡಿ ಕೇಸ್‌ ದಾಖಲಾಗಿದೆ.

ಇದನ್ನೂ ಓದಿ: 

ಉಡುಪಿ ಜನರು ಹೃದಯ ವೈಶಾಲ್ಯವುಳ್ಳವರು; ಕಷ್ಟಕ್ಕೆ ಪರಿಹಾರ ಕೇಳುವರೇ ವಿನಃ ವೈಯಕ್ತಿಕವಾಗಿ ಏನೂ ಕೇಳಲ್ಲ: ಸಿಎಂ ಬೊಮ್ಮಾಯಿ

Vijay Prakash: ‘ಉಡುಪಿ ಹೋಟೆಲು, ಮೂಲೆ ಟೇಬಲು’ ಎನ್ನುತ್ತಾ ಧನಂಜಯ್ ಬರೆದ ಹಾಡಿಗೆ ದನಿಯಾಗಿದ್ದಾರೆ ವಿಜಯ್ ಪ್ರಕಾಶ್

(KSRTC BMTC driver and conductor Arrested for sell marijuana in buses)

Published On - 9:59 pm, Thu, 12 August 21

ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!