AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನಾತಕೋತ್ತರ ಮತ್ತು ಕಾನೂನು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಿದ ಕೆಎಸ್ಆರ್​ಟಿಸಿ – ಏನಿದರ ವಿವರ?

021-22ನೇ ಸಾಲಿನ ಸ್ನಾತಕೋತ್ತರ  ಪದವಿ ವಿದ್ಯಾರ್ಥಿಗಳ ತರಗತಿ ನವೆಂಬರ್​ವರೆಗೂ ವಿಸ್ತರಣೆಯಾದ ಹಿನ್ನಲೆ ಕೆಎಸ್ಆರ್​ಟಿಸಿ (KSRTC) ನಿಗಮವು ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿದೆ.

ಸ್ನಾತಕೋತ್ತರ ಮತ್ತು ಕಾನೂನು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಿದ ಕೆಎಸ್ಆರ್​ಟಿಸಿ - ಏನಿದರ ವಿವರ?
ಕೆಎಸ್ಆರ್​ಟಿಸಿ
TV9 Web
| Edited By: ವಿವೇಕ ಬಿರಾದಾರ|

Updated on: Jun 28, 2022 | 3:53 PM

Share

ಬೆಂಗಳೂರು: 2021-22ನೇ ಸಾಲಿನ ಸ್ನಾತಕೋತ್ತರ (Post Graduate) ಪದವಿ ವಿದ್ಯಾರ್ಥಿಗಳ ತರಗತಿ ನವೆಂಬರ್​ವರೆಗೂ ವಿಸ್ತರಣೆಯಾದ ಹಿನ್ನಲೆ ಕೆಎಸ್ಆರ್​ಟಿಸಿ (KSRTC) ನಿಗಮವು ವಿದ್ಯಾರ್ಥಿಗಳ ಉಚಿತ (Free) ಬಸ್ ಪಾಸ್ (Bus Pass) ಅವಧಿಯನ್ನು ವಿಸ್ತರಿಸಿದೆ. ಕಾನೂನು (LAW) ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ತರಗತಿ ನವೆಂಬರ್​ವರೆಗೂ ನಡೆಯಲಿದೆ. ಆದರೆ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಅವಧಿ ಏಪ್ರಿಲ್ ತಿಂಗಳಿಗೆ ಕೊನೆಯಾಗಲಿದೆ. ಹೀಗಾಗಿ ವಿದ್ಯಾರ್ಥಿಗಳ ಬಸ್​ ಪಾಸ್​​ ಅವಧಿಯನ್ನು ವಿಸ್ತರಿಸಿದ್ದು, ವಿದ್ಯಾರ್ಥಿಗಳು ಕಾಲೇಜು ಅಡ್ಮಿಷನ್ ರಶೀದಿ, ಹಳೇ ಪಾಸ್ ತೋರಿಸಿ ಬಸ್​​ನಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ ಎಂದು ಕೆಎಸ್​ಆರ್​ಟಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

Follow Us
ದೇವೇಗೌಡರ ಪತ್ನಿ ಚೆನ್ನಮ್ಮ ಅಂತಿಮ ದರ್ಶನ ಪಡೆದ ಡಾಲಿ, ದೊಡ್ಡಣ್ಣ: ವಿಡಿಯೋ
ದೇವೇಗೌಡರ ಪತ್ನಿ ಚೆನ್ನಮ್ಮ ಅಂತಿಮ ದರ್ಶನ ಪಡೆದ ಡಾಲಿ, ದೊಡ್ಡಣ್ಣ: ವಿಡಿಯೋ
ನಾಗಾಲ್ಯಾಂಡ್‌ನಲ್ಲಿ ಭೀಕರ ಭೂಕುಸಿತ; 4 ಜನ ಸಾವು
ನಾಗಾಲ್ಯಾಂಡ್‌ನಲ್ಲಿ ಭೀಕರ ಭೂಕುಸಿತ; 4 ಜನ ಸಾವು
ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ವಾಸ್ತು ತಜ್ಞರು ಹೇಳಿದ್ದಿಷ್ಟು
ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ವಾಸ್ತು ತಜ್ಞರು ಹೇಳಿದ್ದಿಷ್ಟು
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ