AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನಾತಕೋತ್ತರ ಮತ್ತು ಕಾನೂನು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಿದ ಕೆಎಸ್ಆರ್​ಟಿಸಿ – ಏನಿದರ ವಿವರ?

021-22ನೇ ಸಾಲಿನ ಸ್ನಾತಕೋತ್ತರ  ಪದವಿ ವಿದ್ಯಾರ್ಥಿಗಳ ತರಗತಿ ನವೆಂಬರ್​ವರೆಗೂ ವಿಸ್ತರಣೆಯಾದ ಹಿನ್ನಲೆ ಕೆಎಸ್ಆರ್​ಟಿಸಿ (KSRTC) ನಿಗಮವು ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿದೆ.

ಸ್ನಾತಕೋತ್ತರ ಮತ್ತು ಕಾನೂನು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಿದ ಕೆಎಸ್ಆರ್​ಟಿಸಿ - ಏನಿದರ ವಿವರ?
ಕೆಎಸ್ಆರ್​ಟಿಸಿ
TV9 Web
| Edited By: ವಿವೇಕ ಬಿರಾದಾರ|

Updated on: Jun 28, 2022 | 3:53 PM

Share

ಬೆಂಗಳೂರು: 2021-22ನೇ ಸಾಲಿನ ಸ್ನಾತಕೋತ್ತರ (Post Graduate) ಪದವಿ ವಿದ್ಯಾರ್ಥಿಗಳ ತರಗತಿ ನವೆಂಬರ್​ವರೆಗೂ ವಿಸ್ತರಣೆಯಾದ ಹಿನ್ನಲೆ ಕೆಎಸ್ಆರ್​ಟಿಸಿ (KSRTC) ನಿಗಮವು ವಿದ್ಯಾರ್ಥಿಗಳ ಉಚಿತ (Free) ಬಸ್ ಪಾಸ್ (Bus Pass) ಅವಧಿಯನ್ನು ವಿಸ್ತರಿಸಿದೆ. ಕಾನೂನು (LAW) ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ತರಗತಿ ನವೆಂಬರ್​ವರೆಗೂ ನಡೆಯಲಿದೆ. ಆದರೆ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಅವಧಿ ಏಪ್ರಿಲ್ ತಿಂಗಳಿಗೆ ಕೊನೆಯಾಗಲಿದೆ. ಹೀಗಾಗಿ ವಿದ್ಯಾರ್ಥಿಗಳ ಬಸ್​ ಪಾಸ್​​ ಅವಧಿಯನ್ನು ವಿಸ್ತರಿಸಿದ್ದು, ವಿದ್ಯಾರ್ಥಿಗಳು ಕಾಲೇಜು ಅಡ್ಮಿಷನ್ ರಶೀದಿ, ಹಳೇ ಪಾಸ್ ತೋರಿಸಿ ಬಸ್​​ನಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ ಎಂದು ಕೆಎಸ್​ಆರ್​ಟಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

Follow Us
ಆ.13ರಂದು ಕರ್ನಾಟಕ ಬಂದ್​​: ಬೆಂಗಳೂರಿನ ಖಾಸಗಿ ಶಾಲೆಗಳಿಗಿಲ್ಲ ರಜೆ!
ಆ.13ರಂದು ಕರ್ನಾಟಕ ಬಂದ್​​: ಬೆಂಗಳೂರಿನ ಖಾಸಗಿ ಶಾಲೆಗಳಿಗಿಲ್ಲ ರಜೆ!
ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ
ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ
ಬಾಗಲಕೋಟೆಯಲ್ಲಿ ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ
ಬಾಗಲಕೋಟೆಯಲ್ಲಿ ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ
ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​​!
ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​​!
ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು
ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು