AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರಿ ಗಣೇಶ ಹಬ್ಬಕ್ಕೆ ಕೆಎಸ್ಆರ್​ಟಿಸಿ ಕಡೆಯಿಂದ ಬಂಪರ್ ಆಫರ್: ಹೆಚ್ಚಿನ ಬಸ್ ವ್ಯವಸ್ಥೆ, ಟಿಕೆಟ್ ಬುಕಿಂಗ್​ಗೆ ರಿಯಾಯಿತಿ

ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡ ಆನ್ ಲೈನ್ ಮೂಲಕ ಟಿಕೆಟ್ ಬುಕಿಂಗ್ ಮಾಡಲು ಅವಕಾಶ ಮಾಡಿಕೊಡಲಾಗಿದೆ. 5ಕ್ಕೂ ಹೆಚ್ವು ಪ್ರಯಾಣಿಕರು ಮುಂಗಡ ಟಿಕೆಟ್ ಬುಕಿಂಗ್ ಮಾಡಿದಲ್ಲಿ 5% ರಿಯಾಯಿತಿ ಹಾಗೂ ಹೋಗುವ ಹಾಗೂ ಬರುವ ಟಿಕೆಟ್ ಒಟ್ಟಿಗೆ ಖರೀದಿಸಿದಲ್ಲಿ 10% ರಿಯಾಯಿತಿ ನೀಡುವ ಮೂಲಕ ಪ್ರಯಾಣಿಕರಿಗೆ ಬಂಪರ್ ಆಫರ್ ನೀಡಿದೆ.

ಗೌರಿ ಗಣೇಶ ಹಬ್ಬಕ್ಕೆ ಕೆಎಸ್ಆರ್​ಟಿಸಿ ಕಡೆಯಿಂದ ಬಂಪರ್ ಆಫರ್: ಹೆಚ್ಚಿನ ಬಸ್ ವ್ಯವಸ್ಥೆ, ಟಿಕೆಟ್ ಬುಕಿಂಗ್​ಗೆ ರಿಯಾಯಿತಿ
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:Aug 25, 2022 | 6:46 PM

Share

ಬೆಂಗಳೂರು: ಗೌರಿ ಗಣೇಶ ಹಬ್ಬದ(Gowri Ganesha Festival) ಹಿನ್ನಲೆ ಪ್ರಯಾಣಿಕರಿಗೆ ಕೆಎಸ್ಆರ್​ಟಿಸಿ (KSRTC) ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ಆಗಸ್ಟ್ 30 ಹಾಗೂ 31ರಂದು ಗೌರಿ ಗಣೇಶ ಹಬ್ಬದ ಹಿನ್ನಲೆ ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಶೇಷ ಸಾರಿಗೆ ವ್ಯವಸ್ಥೆ ಮಾಡುವುದಾಗಿ ಕೆಎಸ್ಆರ್ಟಿಸಿ ತಿಳಿಸಿದೆ.

ಗೌರಿ ಗಣೇಶ ಹಬ್ಬಕ್ಕಾಗಿ ಕೆಎಸ್ಆರ್ಟಿಸಿಯಿಂದ 500 ಹೆಚ್ಚುವರಿ ಬಸ್ಸುಗಳು ಸೇವೆ ಸಲ್ಲಿಸಲಿವೆ. ಮೆಜೆಸ್ಟಿಕ್ ನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕುಂದಾಪುರ, ತಿರುಪತಿ, ಹೈದರಾಬಾದ್ ಸೇರಿದಂತೆ ಹಲವೆಡೆಗೆ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ವಿರಾಜಪೇಟೆ, ಕುಶಾಲನಗರ ಹಾಗೂ ಶಾಂತಿನಗರ ನಿಲ್ದಾಣದಿಂದ ತಮಿಳುನಾಡು ಮತ್ತು ಕೇರಳ ಕಡೆಗೆ ಬಸ್ ವ್ಯವಸ್ಥೆ ಮಾಡಲಾಗಿದೆ.

ಟಿಕೆಟ್ ಬುಕಿಂಗ್​ಗೆ ಶೇಕಡಾ ಐದು -ಹತ್ತು ರಿಯಾಯಿತಿ:

ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡ ಆನ್ ಲೈನ್ ಮೂಲಕ ಟಿಕೆಟ್ ಬುಕಿಂಗ್ ಮಾಡಲು ಅವಕಾಶ ಮಾಡಿಕೊಡಲಾಗಿದೆ. 5ಕ್ಕೂ ಹೆಚ್ವು ಪ್ರಯಾಣಿಕರು ಮುಂಗಡ ಟಿಕೆಟ್ ಬುಕಿಂಗ್ ಮಾಡಿದಲ್ಲಿ 5% ರಿಯಾಯಿತಿ ಹಾಗೂ ಹೋಗುವ ಹಾಗೂ ಬರುವ ಟಿಕೆಟ್ ಒಟ್ಟಿಗೆ ಖರೀದಿಸಿದಲ್ಲಿ 10% ರಿಯಾಯಿತಿ ನೀಡುವ ಮೂಲಕ ಪ್ರಯಾಣಿಕರಿಗೆ ಬಂಪರ್ ಆಫರ್ ನೀಡಿದೆ. ರಾಜ್ಯದ ಹಾಗೂ ಅಂತರಾಜ್ಯದ ವಿವಿಧ ಸ್ಥಳಗಳಿಂದ ದಿನಾಂಕ 31ರಂದು ಆಗಮಿಸುವ ಪ್ರಯಾಣಿಕರಿಗೂ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:32 pm, Thu, 25 August 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ