AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heavy Traffic! ಶಕ್ತಿ ಯೋಜನೆ ಜಾರಿ -ಮಹಿಳೆಯರಿಗೆ ಉಚಿತ ಬಸ್​​ ಪ್ರಯಾಣದ ಎಫೆಕ್ಟ್​​, ಕೆಎಸ್ಆರ್ಟಿಸಿ ಸರ್ವರ್ ಡೌನ್, ಮಹಿಳೆಯರ ಪರದಾಟ

ಮಹಿಳೆಯರಿಗೆ ಉಚಿತ ಬಸ್​​ ಪ್ರಯಾಣದ ಎಫೆಕ್ಟ್​​, ಕೆಎಸ್ಆರ್ಟಿಸಿ ಸರ್ವರ್ ಡೌನ್, ಟಿಕೆಟ್ ಬುಕ್ ಮಾಡಿದ್ರೆ ಅಮೌಂಟ್ ಕಟ್ ಆಗ್ತಿದೆ, ಸೀಟ್ ಬುಕ್ ಆಗ್ತಿಲ್ಲ!

Heavy Traffic! ಶಕ್ತಿ ಯೋಜನೆ ಜಾರಿ -ಮಹಿಳೆಯರಿಗೆ ಉಚಿತ ಬಸ್​​ ಪ್ರಯಾಣದ ಎಫೆಕ್ಟ್​​, ಕೆಎಸ್ಆರ್ಟಿಸಿ ಸರ್ವರ್ ಡೌನ್, ಮಹಿಳೆಯರ ಪರದಾಟ
ಮಹಿಳೆಯರಿಗೆ ಉಚಿತ ಬಸ್​​ ಪ್ರಯಾಣದ ಎಫೆಕ್ಟ್​​, ಕೆಎಸ್ಆರ್ಟಿಸಿ ಸರ್ವರ್ ಡೌನ್
ಸಾಧು ಶ್ರೀನಾಥ್​
|

Updated on:Jun 16, 2023 | 7:00 AM

Share

ಬೆಂಗಳೂರು: ರಾಜ್ಯದ ನೂತನ ಕಾಂಗ್ರೆಸ್​​ ಸರ್ಕಾರ ಮಹಿಳೆಯರಿಗೆ (Women) ಉಚಿತ ಬಸ್​​ ಪ್ರಯಾಣ (Free Bus Travel) ಕಲ್ಪಿಸುವ ನಿಟ್ಟಿನಲ್ಲಿ ಶಕ್ತಿ ಯೋಜನೆ (Shakti Scheme) ಜಾರಿಗೆ ತಂದಿದೆ. ಯೋಜನೆ ಜಾರಿಯಾಗಿ ನಾಲ್ಕು ದಿನ ಕಳೆದಿದ್ದು, ಇದರ ಪ್ರಯೋಜನ ಪಡೆಯಲು ಮಹಿಳೆಯರು ನಾ ಮುಂದು ತಾ ಮುಂದು ಎಂದು ಮುಗಿಬಿದ್ದು ಟಿಕೆಟ್ ಬುಕ್ಕಿಂಗ್ ಮಾಡುತ್ತಿದ್ದಾರೆ. ನಾರ್ಮಲ್ ಬಸ್ ಗಳಿಗೆ ಟಿಕೆಟ್ ಬುಕ್ ಮಾಡಲು ಕೆಎಸ್ಆರ್ಟಿಸಿ ಆ್ಯಪ್ ನಲ್ಲಿ ಅವಕಾಶ ನೀಡಲಾಗಿದೆ. ಮಹಿಳೆಯರು ಟಿಕೆಟ್ ಬುಕ್ ಮಾಡಲು ಕೇವಲ 20 ರೂಪಾಯಿ ಮಾತ್ರ ಪಾವತಿಸಬೇಕಾಗುತ್ತದೆ.

ಈ ಹಿನ್ನೆಲೆಯಲ್ಲಿ ಮಹಿಳೆಯರು ಭಾರೀ ಸಂಖ್ಯೆಯಲ್ಲಿ ಟಿಕೆಟ್​ ಬುಕ್ಕಿಂಗ್​ ಮಾಡಿಸಲು ಮುಂದಾಗಿದ್ದಾರೆ. ಇದರಿಂದ  ಕೆಎಸ್ಆರ್ಟಿಸಿ ಸಂಸ್ಥೆಯ ವೈಬ್ ಸೈಟ್ ಸರ್ವರ್ (KSRTC Server) ಮೇಲೆ ಭಾರೀ ಟ್ರಾಫಿಕ್​​ ಪ್ರಭಾವ ಬೀರಿದ್ದು ಅದು ನಿಶ್ಯಕ್ತಿಗೊಂಡು, ಡೌನ್ ಆಗಿದೆ. ಇದರಿಂದ ಟ್ವಿಟರ್ ನಲ್ಲಿ ಜನ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಕೆಟ್ ಬುಕ್ ಮಾಡಿದ್ರೆ ಅಮೌಂಟ್ ಕಟ್ ಆಗ್ತಿದೆ – ಸೀಟ್ ಬುಕ್ ಆಗ್ತಿಲ್ಲ ಎಂದು ಟ್ವೀಟ್ ಮಾಡಿ ಮಹಿಳೆಯರು ಕಣ್ಣೀರು ಹಾಕಿದ್ದಾರೆ. ಕೆಎಸ್ಆರ್ಟಿಸಿ ಸಹಾಯವಾಣಿಗೆ ಕರೆ ಮಾಡಿದರೆ ನೋ ರೆಸ್ಪಾನ್ಸ್ ಬರುತ್ತಿದೆ ಎಂದೂ ಮಹಿಳೆಯರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Also read:  ಮಹಿಳಾ ಪ್ರಯಾಣಿಕರ ಹೆಚ್ಚಳಕ್ಕೆ ಕೆಎಸ್​ಆರ್​ಟಿಸಿ ಫೆಡರೇಷನ್ ಕಳವಳ: ಸಿದ್ದರಾಮಯ್ಯ ಮುಂದೆ 7 ಬೇಡಿಕೆ

ಯಾವಾಗ ನಮ್ಮ ಹಣ ವಾಪಸ್ ಮಾಡ್ತಿರಾ ಎಂದು ಪ್ರಶ್ನೆಗಳ ಸುರಿಮಳೆಯಾಗಿದೆ. ಇದಕ್ಕೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಕೆಎಸ್ಆರ್ಟಿಸಿ ಅಧಿಕಾರಿಗಳು ಟೆಕ್ನಿಕಲ್ ಸಮಸ್ಯೆಯಿಂದ ‌ಸರ್ವರ್ ಡೌನ್ ಆಗಿದೆ. ಹಾಗಾಗಿ ಐದರಿಂದ ಏಳು ದಿನದೊಳಗೆ ನಿಮ್ಮ ಹಣ ರಿ ಫಂಡ್ ಆಗುತ್ತದೆ ಎಂದು ಸಮಜಾಯಿಷಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:52 am, Fri, 16 June 23

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ