AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಆಸ್ಪತ್ರೆಗಳಲ್ಲಿ 16500 ವೈದ್ಯಕೀಯ ಸಿಬ್ಬಂದಿ ಕೊರತೆ: ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡ ಹೈಕೋರ್ಟ್

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ 16500 ವೈದ್ಯಕೀಯ ಸಿಬ್ಬಂದಿ ಕೊರತೆ ಇರುವುದು ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ವೈದ್ಯಕೀಯ ಸೌಕರ್ಯದ‌ ಕೊರತೆ ಬಗ್ಗೆ ಹೈಕೋರ್ಟ್​ ಕಳವಳ ವ್ಯಕಪಡಿಸಿದ್ದು, ಈ ಬಗ್ಗೆ ಸ್ವಯಂ ಪ್ರೇರಿತವಾಗಿ ಪಿಐಎಲ್( ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ) ದಾಖಲಿಸಿಕೊಂಡಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ 16500 ವೈದ್ಯಕೀಯ ಸಿಬ್ಬಂದಿ ಕೊರತೆ:  ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Ramesha M
| Edited By: |

Updated on: Nov 07, 2023 | 11:37 AM

Share

ಬೆಂಗಳೂರು, (ನವೆಂಬರ್ 07): ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ(Government Hospitals) 16500 ವೈದ್ಯಕೀಯ ಸಿಬ್ಬಂದಿ ಕೊರತೆ ಇರುವುದು ಬೆಳಕಿಗೆ ಬಂದಿದೆ. ಇದಕ್ಕೆ ಕರ್ನಾಟಕ ಹೈಕೋರ್ಟ್ (Karnataka High court) ಕಳವಳ ವ್ಯಕ್ತಪಡಿಸಿದ್ದು, ಈ ಸಂಬಂಧ ಸ್ವಯಂ ಪ್ರೇರಿತವಾಗಿ ಪಿಐಎಲ್( ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ) ದಾಖಿಸಿಕೊಂಡಿದೆ. ಅಲ್ಲದೇ ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್​ ಜಾರಿ ಮಾಡಿದೆ.

ಕರ್ನಾಟಕದಲ್ಲಿ 454 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೊರತೆಯಿದೆ. ಗ್ರಾಮೀಣ ಪ್ರದೇಶದಲ್ಲಿ ವೈದ್ಯಕೀಯ ಮೂಲಸೌಕರ್ಯ ಸಮಸ್ಯೆಯಿದೆ. ರಾಜ್ಯದ ಆಸ್ಪತ್ರೆಗಳಲ್ಲಿ 1,60,000 ಬೆಡ್​ಗಳ ಅವಶ್ಯಕತೆ ಇದ್ದು, ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಶೇ.39.1ರಷ್ಟು ನರ್ಸ್​ಗಳ ಕೊರತೆ ಇದೆ. ಹೀಗೆ ರಾಜ್ಯದಲ್ಲಿ ವೈದ್ಯಕೀಯ ಸೌಕರ್ಯದ‌ ಕೊರತೆಗೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಈ ವರದಿಗಳನ್ನು ಆಧರಿಸಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಿಕೊಂಡಿದೆ.

ಇನ್ನು ಈ ಬಗ್ಗ ಕೋರ್ಟ್​​ಗೆ ನೆರವಾಗಲು ಅಮೈಕಸ್ ಕ್ಯೂರಿಯಾಗಿ ವಕೀಲ ಶ್ರೀಧರ್ ಪ್ರಭು ನೇಮಕ ಮಾಡಿ ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್​ರಿದ್ದ ಪೀಠ ಆದೇಶ ಹೊರಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?