AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಗಂಡನ ಮನೆಯಲ್ಲಿ ಪ್ರಾಣಬಿಟ್ಟ ಮಹಿಳಾ ಟೆಕ್ಕಿ, ಕಾರಣ ನಿಗೂಢ

30 ವರ್ಷದ ಮಹಿಳಾ ಟೆಕ್ಕಿ ಗಂಡನ ಮನಿಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಈ ಸಂಬಂಧ ಪೊಲೀಸರು ಆಕೆಯ ಪತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Bengaluru News: ಗಂಡನ ಮನೆಯಲ್ಲಿ ಪ್ರಾಣಬಿಟ್ಟ ಮಹಿಳಾ ಟೆಕ್ಕಿ, ಕಾರಣ ನಿಗೂಢ
(ಸಾಂದರ್ಭಿಕ ಚಿತ್ರ)Image Credit source: express photo
ರಾಚಪ್ಪಾಜಿ ನಾಯ್ಕ್
| Edited By: |

Updated on: Jul 18, 2023 | 6:24 AM

Share

ಬೆಂಗಳೂರು, (ಜುಲೈ.18): ಮಹಿಳಾ ಟೆಕ್ಕಿಯೊಬ್ಬರು(techie) ನೇಣು ಬಿಗುದುಕೊಂಡು ಆತ್ಮಹತ್ಯೆ(suicide) ಮಾಡಿಕೊಂಡಿರುವ ಘಟನೆ ಬೆಂಗಳೂರಿನ(Bengaluru) ಜೋಗುಪಾಳ್ಯದಲ್ಲಿ ನಡೆದಿದೆ. ದಿವ್ಯಾ(30) ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ. ಜೋಗುಪಾಳ್ಯದ ಪತಿಯ ಮನೆಯಲ್ಲಿ ದಿವ್ಯಾ ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪತಿ ಮತ್ತು ಆತನ ಕುಟುಂಬಸ್ಥರೇ ಮಗಳನ್ನು ಕೊಲೆ ಮಾಡಿದ್ದಾರೆ ದಿವ್ಯಾ ಕುಟುಂಬಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ: Bengaluru News: PES ಕಾಲೇಜಿನ 8ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಶಂಕೆ

2014ರಲ್ಲಿ ಟೆಕ್ಕಿ ಅರವಿಂದ್ ಜೊತೆ ದಿವ್ಯಾ ಮದುವೆ ಆಗಿತ್ತು. ಮದುವೆ ಬಳಿಕ ಗಂಡನ ಕುಟುಂಬಸ್ಥರು ಕಿರುಕುಳ ನೀಡುತ್ತಿದ್ದರು ಎಂದು ಮೃತ ದಿವ್ಯಾ ಪೋಷಕರು ಆರೋಪಿಸಿದ್ದಾರೆ. ಆದ್ರೆ, ದಿವ್ಯಾಳ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಹಲಸೂರು ಠಾಣೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ದಿವ್ಯಾಳ ಪತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ